- Sunday
- June 7th, 2026
ಸುಬ್ರಹ್ಮಣ್ಯ ಆಗಸ್ಟ್ 6: ರೋಟರಿ ಜಿಲ್ಲೆ 31 81ರ ವಲಯ 5ರ ಎಲ್ಲಾ ಕ್ಲಬ್ ಗಳ ನೂತನ ಸದಸ್ಯರುಗಳಿಗೆ ಪುನಶ್ಚೇತನ ಕಾರ್ಯಕ್ರಮ ಹಾಗೂ ಅಧ್ಯಕ್ಷ ಕಾರ್ಯದರ್ಶಿ ಮತ್ತು ಜೊನಲ್ ಲೆಫ್ಟಿನೆಂಟ್ ಅವರಿಗೆ ರಿವ್ಯೂ ಮೀಟಿಂಗ್ ಪುತ್ತೂರಿನ ಮನಿಷಾ ಸಭಾಂಗಣದಲ್ಲಿ ಆಗಸ್ಟ್ 05 ರಂದು ನಡೆಯಿತು. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ ನಾಯರ್, ಜೊತೆ...
ಆರಂತೋಡು ಗ್ರಾಮದ ಕಿರ್ಲಾಯ ಗಂಗಾಧರರವರ ಧರ್ಮಪತ್ನಿ ಶ್ರೀಮತಿ ಸುಶೀಲ ರವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಆ. 7 ರಂದು ರಾತ್ರಿ ನಿಧನರಾದರು.ಮೃತರು ಪತಿ, ಪುತ್ರ ನಿತಿನ್, ಪುತ್ರಿ ಅಕ್ಷಿತಾ, ಅಳಿಯ, ಮೊಮ್ಮಗ, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸ್ತ್ರೀ ರೋಗ ಮತ್ತು ಹೆರಿಗೆ ವಿಭಾಗಕ್ಕೆ ಸುಳ್ಯದ ತಜ್ಞ ವೈದ್ಯೆ ಡಾ. ಹಸ್ರಿನ್ ಅಲಿ ಕರ್ತವ್ಯಕ್ಕೆ ನಿಯೋಜನೆ ಗೊಂಡಿದ್ದಾರೆ.ಅಂತಾರಾಷ್ಟ್ರೀಯ ಪ್ರಸಿದ್ದಿ ಹೊಂದಿದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ ) ಯಿಂದ ವೈದ್ಯಕೀಯ ಸ್ನಾತಕೋತ್ತರ ಪದವಿ ಪಡೆದು ಆಗ್ರ ಶ್ರೇಣಿ ಯಲ್ಲಿ ತೇರ್ಗಡೆ ಹೊಂದಿ ಮಂಗಳೂರಿನ ಲೇಡಿ ಗೊಷನ್ ಆಸ್ಪತ್ರೆಯಲ್ಲಿ...
ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಅದರಲ್ಲೂ ದೇಹದ ತೂಕದ ಬಗ್ಗೆ ವಿಶೇಷವಾದ ಕಾಳಜಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರು ಮತ್ತು ಯುವತಿಯರಲ್ಲಿ ಆಕರ್ಷಕವಾಗಿ ಕಾಣಲು ದೇಹದ ತೂಕ ಇಳಿಸುವ ವಿಶೇಷವಾದ ಆಹಾರ ಪದ್ಧತಿ, ದೈಹಿಕ ಕಸರತ್ತು, ಏರಿಯಲ್ ಯೋಗ, ಜಿಮ್ ಕಸರತ್ತು ಮುಂತಾದವುಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಈ ಪಟ್ಟಿಗೆ ಸೇರಿರುವ ಒಂದು...
ಸುಳ್ಯ: ತಾಲೂಕಿನ ಅತೀ ಹೆಚ್ಚು ವಿದ್ಯಾರ್ಥಿಗಳಿರುವ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಆ.7ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಮೋಹನ್ ಬೊಮ್ಮೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯರು ಪ್ರಾಸ್ತಾವಿಕ ಮಾತನಾಡಿದರು. ಬಳಿಕ ನೂತನ ಸಮಿತಿಯನ್ನು ರಚಿಸಲಾಯಿತು ಇದರ ಅಧ್ಯಕ್ಷರಾಗಿ ಸುಧಾಕರ ರೈ ಪಿ.ಬಿ., ಪ್ರಧಾನ...
