ಕೊಡಿಯಾಲ ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ದೇವಾಲಯದ ಅರ್ಚಕರಾದ ಶಂಕರನಾರಾಯಣ ಮಯ್ಯರ ನೇತೃತ್ವದಲ್ಲಿ ನಾಗರಪಂಚಮಿ ಅಂಗವಾಗಿ ಹಾಲು,ಸೀಯಾಳ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಹಾಗೂ ಊರ ಭಕ್ತಾದಿಗಳು ಭಾಗವಹಿಸಿದ್ದರು.
ಕೊಡಿಯಾಲ ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ದೇವಾಲಯದ ಅರ್ಚಕರಾದ ಶಂಕರನಾರಾಯಣ ಮಯ್ಯರ ನೇತೃತ್ವದಲ್ಲಿ ನಾಗರಪಂಚಮಿ ಅಂಗವಾಗಿ ಹಾಲು,ಸೀಯಾಳ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಹಾಗೂ ಊರ ಭಕ್ತಾದಿಗಳು ಭಾಗವಹಿಸಿದ್ದರು.
06.03.2026 e paper
e paper 16.01.2026