Ad Widget

ವಳಲಂಬೆ : ಸಾರ್ವಜನಿಕ ಗಣೇಶೋತ್ಸವದ ನೂತನ ಸಮಿತಿ ರಚನೆ – ಅಧ್ಯಕ್ಷರಾಗಿ ಹರಿಶ್ಚಂದ್ರ ಕೇಪಳಕಜೆ, ಪ್ರಧಾನ ಕಾರ್ಯದರ್ಶಿಯಾಗಿ ದಿಗಂತ್ ಕಡ್ತಲ್ ಕಜೆ, ಕೋಶಾಧಿಕಾರಿಯಾಗಿ ವೆಂಕಟ್ರಮಣ ಹೊಸೊಳಿಕೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಳಲಂಬೆ ಇದರ ಮಹಾಸಭೆ ಆ.09 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಇಂದು ನಡೆಯಿತು. ಈ ಸಭೆಯಲ್ಲಿ 2024-24 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ‌
ನೂತನ ಅಧ್ಯಕ್ಷರಾಗಿ ಹರಿಶ್ಚಂದ್ರ ಕೇಪಳಕಜೆ, ಪ್ರಧಾನ ಕಾರ್ಯದರ್ಶಿಯಾಗಿ ದಿಗಂತ್ ಕಡ್ತಲ್ ಕಜೆ, ಕೋಶಾಧಿಕಾರಿಯಾಗಿ ವೆಂಕಟ್ರಮಣ ಹೊಸೊಳಿಕೆ ಇವರನ್ನು ಅವಿರೋಧವಾಗಿ ಅಯ್ಕೆ ಮಾಡಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!