Ad Widget

ಕುಲ್ಕುಂದ :  ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಲ್ಕುಂದ ಇದರ ನೇತೃತ್ವದಲ್ಲಿ ಜರಗುವ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವು ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಜರಗಿತು ಈ ಸಂದರ್ಭದಲ್ಲಿ ದೇವಳದ ಅರ್ಚಕ ಮಹಾಬಲೇಶ್ವರ ಭಟ್, ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾದ ಶಿವರಾಮ ಪಳ್ಳಿಗದ್ದೆ, ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಮಿಥುನ್ ಕುಲಾಲ್, ಕಾರ್ಯದರ್ಶಿ ವಿನೋದ್ ಕುಲ್ಕುಂದ ಖಜಾಂಜಿ ಭರತ್, ಸದಸ್ಯರಾದ ಸುರೇಶ್ , ಶರತ್ ಅಭಿಲಾಶ್ ರೋಹಿತ್ ಜಯನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!