Ad Widget

ಪಂಜ ದೇಗುಲದಲ್ಲಿ ನಾಗತೀರ್ಥ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಕೆ ನಾಗತೀರ್ಥ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಸ್ವಾತಂತ್ರೋತ್ಸವ ಮೆರವಣಿಗೆ ಮೂಲಕ ಭೇಟಿ ಕೊಟ್ಟರು ಹಾಗೂ ದೇಗುಲದಲ್ಲಿ ಭಜನೆ ಮಾಡಿ ತೀರ್ಥಪ್ರಸಾದ ಸ್ವೀಕರಿಸಿದರು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾದ ಡಾ.ದೇವಿಪ್ರಸಾದ್ ಕಾನತ್ತೂರ್ ರವರು ಎಲ್ಲರನ್ನೂ ಸ್ವಾಗತಿಸಿ ದೇವಳದ ವತಿಯಿಂದ ಸಿಹಿತಿಂಡಿ ವಿತರಿಸಿದರು. ಮೆರವಣಿಗೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ...

ಅರಂತೋಡು: ಅರಂತೋಡು ಕಾಲೇಜಿನ ನೂತನ ಧ್ವಜ ಸ್ತಂಭದಲ್ಲಿ ರಾರಾಜಿಸಿದ ರಾಷ್ಟ್ರಧ್ವಜ

ಅರಂತೋಡು: 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾಲೇಜಿನ ಕ್ರೀಡಾಂಗಣದಲ್ಲಿ ದಿವಂಗತ ಭಾಸ್ಕರ್ ರೈ ಪೇರಾಜೆ ಕುಟುಂಬಸ್ಥರು ನೀಡಿದ ನೂತನ ಧ್ವಜ ಸ್ತಂಭದಲ್ಲಿ ಧ್ವಜಾರೋಹಣವನ್ನು ಪ್ರಭಾಕರ್ ರೈ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯ ಪುರುಷೋತ್ತಮ ಕಿರ್ಲಾಯ ಭಾಗವಹಿಸಿ, ಮಾತನಾಡಿ ಸ್ವಾತಂತ್ರ್ಯದ ಮಹತ್ವ ಮತ್ತು ದೇಶದ ಪ್ರಜೆಗಳ ಕರ್ತವ್ಯಗಳನ್ನು ನೆನಪಿಸಿ ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ...
Ad Widget

ಸುಬ್ರಹ್ಮಣ್ಯ ರೋಟರಿ ಕ್ಲಬ್ ನಿಂದ ಧ್ವಜಸ್ತಂಭ ಕೊಡುಗೆ

ಸುಬ್ರಹ್ಮಣ್ಯ ಆಗಸ್ಟ್ 15: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾದ ಮೈಲಪ್ಪ ಸಂಕೇಶ್ ರವರು ಅಮರ ಮುಡ್ನೂರು ಗ್ರಾಮದ ಕುಂಟಿಕಾನ ಅಂಗನವಾಡಿಗೆ ಧ್ವಜ ಸ್ಥಂಭವನ್ನು ಕೊಡುಗೆಯಾಗಿ ನೀಡಿದರು. ತದನಂತರ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ಚಂದ್ರಶೇಖರ ನಾಯರ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಜಿಲ್ಲೆ 31...

ಅರ್ಥಪೂರ್ಣವಾಗಿ ಸ್ವಚ್ಚತೆಯ ಮೂಲಕ ಸ್ವಾತಂತ್ರೋತ್ಸವ ಆಚರಿಸಿದ ಉಬರಡ್ಕ ಯುವಕರ ತಂಡ

ಉಬರಡ್ಕ: ಉಬರಡ್ಕ ಗ್ರಾಮದ ಕಿಂಡಿ ಅಣೆಕಟ್ಟಿನಲ್ಲಿ ಕಳೆದ ಕೆಲವು ಸಮಯಗಳಿಂದ ಸುರಿಯುತ್ತಿದ್ದ ಮಳೆಗೆ ನೀರಿನಲ್ಲಿ ತೇಲಿಬಂದ ಮರದ ದಿಮ್ಮಿ, ಕಸ ತುಂಬಿ ನೀರಿನ ಹರಿವಿಕೆಗೆ ಸಮಸ್ಯೆಯಾಗುವುದನ್ನು ಮನಗಂಡು ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಪ್ರಶಂಸೆಗೆ ಪಾತ್ರರಾದರು.‌ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತು ಚರ್ಚಿಸಿದ ಸ್ಥಳೀಯ ಯುವಕರ ತಂಡ ಮುಂಜಾನೆಯಿಂದಲೇ ಈ ಕಾರ್ಯದಲ್ಲಿ ತೊಡಗಿಸಿಕೊಂಡರು. ಈ...

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ ಪ್ರತಿಯೊಬ್ಬ ನಿವೇಶನ ರಹಿತರಿಗೆ ಮನೆ ಒದಗಿಸುವ ಸಂಕಲ್ಪಕ್ಕೆ ಕೈ ಜೋಡಿಸಿ :ಭಾಗೀರಥಿ ಮುರುಳ್ಯ

ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ‌ ಅಧ್ಯಕ್ಷತೆಯನ್ನು ವಹಿಸಿದ್ದ ಕು. ಭಾಗೀರಥಿ ಮುರುಳ್ಯ ಮಾತನಾಡುತ್ತಾ ನಮ್ಮ ಗ್ರಾಮ, ಜಿಲ್ಲೆ, ರಾಜ್ಯ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ. ಪ್ರತಿಯೊಬ್ಬರಿಗೂ ಸೂರು ಒದಗಿಸುವ ಸಂಕಲ್ಪ ಮಾಡುವ ಮೂಲಕ ಸ್ವಾತಂತ್ರ್ಯವನ್ನು ಅರ್ಥ ಪೂರ್ಣವಾಗಿ ಮಾಡಬೇಕು...

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ ದಿನಾಚರಣೆ

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ದ್ವಜರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ಜಯರಾಮ ಇವರು ನೆರವೆರಿಸಿದರು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು,ನಿರ್ದೇಶಕರು, ಸಂಜೀವಿನಿ ಸಂಘದ ಸಿಬ್ಬಂದಿಗಳು ಹಾಗೂ ಸದಸ್ಯರು, ಪಶುಸಖಿ,...

ಸಾವಿರ ರೂಪಾಯಿ ಪಾವತಿಸಿ ನಿಮ್ಮ ಕನಸಿನ ಕೋಟ್ಯಾಂತರ ರೂಪಾಯಿಗಳ ಬಹುಮಾನ ಗೆಲ್ಲಿ.

ನಿಮ್ಮ ಕನಸುಗಳು ಇನ್ನು ಬ್ರೈಟ್ ಭಾರತ್ ನಲ್ಲಿ ಈಡೇರಿಸಿಕೊಳ್ಳಿ. ಬ್ರೈಟ್ ಭಾರತ್ ಟೀಮ್ ಜನ ಸಮಾನ್ಯರ ಕನಸುಗಳಿಗೆ ಬಣ್ಣ ತುಂಬಲಿದ್ದು, ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ತುಂಬಬಹುದು. ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ ಬ್ರೈಟ್ ಭಾರತ್...

ಹಿದಾಯತುಲ್ ಇಸ್ಲಾಂ ಮದ್ರಸ, ಝಕರಿಯಾ ಜುಮಾ ಮಸೀದಿ ಬೆಳ್ಳಾರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಹಿದಾಯತುಲ್ ಇಸ್ಲಾಂ ಮದ್ರಸ, ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ವತಿಯಿಂದ ಭಾರತ ದೇಶದ 78 ನೇ ಸ್ವಾತಂತ್ರ್ಯ ದಿನಾಚರಣೆ ಬಹಳ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಬೆಳ್ಳಾರೆ ಪೇಟೆಯಲ್ಲಿ ವಿದ್ಯಾರ್ಥಿಗಳು, ಪೋಷಕರು, ಮುತಅಲ್ಲಿಂಗಳು, ಪೋಷಕರು ಉಸ್ತಾದರು, ಜಮಾಅತ್ ಕಮಿಟಿ ಪದಾಧಿಕಾರಿಗಳು ಒಳಗೊಂಡ ಶಾಂತಿ ಸೌಹಾರ್ದತೆಯನ್ನು ಪ್ರತಿಬಿಂಬಿಸುವ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು.ನಂತರ ಮುದರ್ರಿಸರಾದ...

ಕುಂಬರ್ಚೋಡು ಮಸೀದಿಯಲ್ಲಿ 78ನೆ ಸ್ವಾತಂತ್ರ್ಯೋತ್ಸವ ಆಚರಣೆ

ಕುಂಬ್ರಚೋಡು ಮೊಹಿಯುದ್ದಿನ್ ಜುಮಾ ಮಸೀದಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಮಸೀದಿಯ ಅಧ್ಯಕ್ಷರಾದ ಹನೀಫ್ ಹಾಜಿ ಕೆ ಎಂ ನೆರೆವೇರಿಸಿ ಮಾತನಾಡಿ ರಾಷ್ಟ್ರ ಧ್ವಜ ಸಾರ್ವಭೌಮದ ಸಂಕೇತವಾಗಿದೆ ಜನರಲ್ಲಿ ರಾಷ್ಟ್ರ ದ್ವಜದ ಬಗ್ಗೆ ಅಭಿಮಾನ,ಗೌರವ ಅಗತ್ಯ ಎಂದು ನುಡಿದರು.ಈ ಸಂದರ್ಭದಲ್ಲಿ ಮಸೀದಿಯ ಪದಾಧಿಕಾರಿಗಳು ಹಾಗು ಜಮಾತ್ ಸದಸ್ಯರುಗಳು ಮದರಸ ವಿದ್ಯಾರ್ಥಿಗಳು ಉಪಸ್ಥಿರಿದ್ದರು.‌ ಕೊನೆಯಲ್ಲಿಸಿಹಿ ತಿಂಡಿ ವಿತರಣೆ...

ಮಿಲಿಟರಿ ಗ್ರೌಂಡ್: ಸ್ವಾತಂತ್ರ್ಯ ದಿನಾಚರಣೆ – ಮಾಜಿ ಸೈನಿಕರಿಂದ ಧ್ವಜಾರೋಹಣ

ಜಯನಗರ ಮಿಲಿಟರಿ ಗ್ರೌಂಡ್ ನಲ್ಲಿ 78ನೆಯ ಸ್ವಾತಂತ್ರ್ಯ ದಿನಾಚರಣೆ ಯನ್ನೂ ಸಂಭ್ರಮಾಚರಣೆಯಿಂದ ನಡೆಸಲಾಯಿತು. ಧ್ವಜಾರೋಹಣವನ್ನು ಭಾರತೀಯ ಮಿಲಿಟರಿ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಸುಳ್ಯದ ಹೆಮ್ಮೆಯ ಮಾಜಿ ಸೈನಿಕರಾದ ಭವಾನಿ ಶಂಕರ್ ನೆರವೇರಿಸಿ ಶುಭಾಶಯ ಕೋರಿದರು ಸುಳ್ಯದ ಯುವಕ ಯುವತಿಯರು ಶಿಕ್ಷಣದ ಜೊತೆಗೆ ಸೇನೆಯ ಕಡೆ ಒಲವು ತೋರಿಸಿ ಸುಳ್ಯದ ಪುಣ್ಯ ಭೂಮಿಯಿಂದ ಅತೀ...
Loading posts...

All posts loaded

No more posts

error: Content is protected !!