Ad Widget

ಗುತ್ತಿಗಾರು: ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

ಗುತ್ತಿಗಾರಿನ ಶ್ರೀಕೃಷ್ಣ ಭಜನಾ ಮಂಡಳಿ ವತಿಯಿಂದ ಆಚರಿಸ್ಪಡುತ್ತಿರುವ ಅಷ್ಟಮಿ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಆ.17 ರಂದು ನಡೆಯಿತು. ಈ ಸಂದರ್ಭದಲ್ಲಿ ರವಿಪ್ರಕಾಶ್ ಬಳ್ಳಡ್ಕ, ಪೂರ್ಣಚಂದ್ರ ಪೈಕ, ಆನಂದ ಆಚಾರ್ಯ, ಲೀಲಾಧರ ಅಡ್ಡನಪಾರೆ, ನಾರಾಯಣ ಕುಚ್ಚಾಲ, ರಮೇಶ್ ಮೆಟ್ಟಿನಡ್ಕ, ಮೋಹನ ಆಚಳ್ಳಿ, ಸುಕೇಶ್ ಚಾರ್ಮತ, ಶ್ರೀಮತಿ ದಮಯಂತಿ ರವೀಂದ್ರ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!