ಹಳೆಗೇಟಿನಿಂದ ಜಯನಗರ ರಸ್ತೆಯ ತಿರುವಿನಲ್ಲಿದ್ದ ದೊಡ್ಡ ಹೊಂಡವನ್ನು ಇಂದು ಸ್ಥಳೀಯ ಯುವಕರು ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ. ಜಯಪ್ರಕಾಶ್ ,ಸಚಿನ್ ಚೇತನ್ ಆಟೋ ಚಾಲಕ ಗೋಪಾಲ, ಲಕ್ಷ್ಮೀ ಸ್ಟೋರ್ ಮಾಲೀಕ ಲೋಕೇಶ್ ಇತರರು ಸೇರಿ ಕಾಂಕ್ರೀಟ್ ಹಾಕಿ ಹೊಂಡವನ್ನು ಮುಚ್ಚಿ ವಾಹನ ಸಂಚಾರ ಸುಗಮ ವಾಗಿಸಲೂ ಸಹಕರಿಸಿದ್ದಾರೆ.
- Saturday
- September 21st, 2024