Ad Widget

ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯ ಜಾನಿ. ಕೆ.ಪಿ ಅವರಿಂದ ದ.ಕ.ಜಿಲ್ಲೆಯ ವಿವಿಧ ಕಾರ್ಮಿಕ ಅಧಿಕಾರಿಗಳ ಬೇಟಿ

ಆ.19 .ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಆಡಳಿತ ಮಂಡಳಿ ಸದಸ್ಯ ಜಾನಿ. ಕೆ.ಪಿ ಅವರಿಂದ ದ.ಕ ಜಿಲ್ಲೆಯ ಅಸಿಸ್ಟೆಂಟ್ ಲೇಬರ್

ಕಮಿಷನರ್ (ALC) ನಝಿಯಾ ಸುಲ್ತಾನ್ ಮತ್ತು ಜಿಲ್ಲಾ ಲೇಬರ್ ಆಫೀಸರ್ ಗಳಾದ ವಿಲ್ಮಾ ಮತ್ತು ಕುಮಾರ್ ಅವರನ್ನು ಬೇಟಿ ಮಾಡಿ ಜಿಲ್ಲೆಯ ಕಾರ್ಮಿಕರ ವಿವಿಧ ಸಮಸ್ಯೆಗಳು ಮತ್ತು ಮಂಡಳಿಯಿಂದ ದೊರಕಬೇಕಾದ ಸಹಕಾರದ ಬಗ್ಗೆ ಚರ್ಚಿಸಲಾಯಿತು .

ಈ ಸಂದರ್ಭದಲ್ಲಿ ಸಂಪಾಜೆಯ ಮಾಜೀ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ ಮತ್ತು ಸಂವಿಧಾನ ಬದ್ದ ಸಮಾನ ಮನಸ್ಕ ಬಳಗದ ಸಂಚಾಲಕರಾದ ಇಬ್ರಾಹಿಂ ಎ.ಕೆ ಇವರು ಉಪಸ್ತಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!