Ad Widget

ತಡೆಗೋಡೆ ರಹಿತವಾದ ಸೇತುವೆಯ ಕೆಳಕ್ಕೆ ಬಿದ್ದ ರಿಕ್ಷಾ,ಚಾಲಕ ಪಾರು.

*ಹೊಳೆಯಲ್ಲಿ ನೀರಿನ ಪ್ರಮಾಣ ಅಧಿಕವಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ* Oplus_131072 ಪೆರಾಜೆಯಿಂದ ಆಲೇಟ್ಟಿ ಪಂಚಾಯತ್ ವ್ಯಾಪ್ತಿಯ ಅಂಜಿಕಾರು,ನೆಡ್ಚಿಲು ಸಂಪರ್ಕಕಲ್ಪಿಸುವ ಕುಕ್ಕುಂಬಳ್ಳ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಸೇತುವೆಯಿಂದ ಕೆಳಗೆ ಬಿದ್ದ ಘಟನೆ ವರದಿಯಾಗಿದೆ. ಚಾಲಕ ವೇಣು ಎಂಬವರು ಅಪಾಯದಿಂದ ಪಾರಾಗಿದ್ದಾರೆ. ಚಾಲಕ ವೇಣು ಎಂಬವರು ಪೆರಾಜೆಯಿಂದ ಮನೆಗೆಕಡೆಗೆ ಹೋಗುವ ವೇಳೆ ಈ ಘಟನೆ ನಡೆದಿದ್ದು...

ಅರಮನೆ ನಗರದಲ್ಲಿ ಯಶಸ್ವಿ ಕಂಡ ಸಜ್ಜನ ವಿಶೇಷ ತರಬೇತಿ ಕಾರ್ಯಗಾರ

ಉದ್ಯೋಗ, ಶೈಕ್ಷಣಿಕ, ಸಾಂಸ್ಕೃತಿಕ ,ಕನ್ನಡ ನಾಡು ನುಡಿ, ಜಲ-ನೆಲದ ಹಾಗೂ ವಿವಿಧ ರಂಗಗಳಲ್ಲಿ ಸಾಮಾಜಿಕ ಬದ್ಧತೆಯ ಕಾಳಜಿಯೊಂದಿಗೆ ಕಾರ್ಯಾಚರಣೆ ನಡೆಸುವ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಸಂಸ್ಥೆ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ರಾಜ್ಯಾದ್ಯಂತ ನಡೆಸಿಕೊಂಡು ಬಂದಿದೆ. ಇದೀಗ ಅರಮನೆ ನಗರಿ ಮೈಸೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ವೇದಿಕೆ ಸಜ್ಜುಗೊಳಿಸಿ ಯಶಸ್ವಿಯಾಗಿ ಪೂರೈಸಿದೆ. ಈ ಒಂದು ಕಾರ್ಯಕ್ರಮವನ್ನು ಆಗಸ್ಟ್‌ 24...
Ad Widget

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ಡ್ರಗ್ಸ್ ಮಾಫಿಯಾ ಮಟ್ಟ ಹಾಕಲು ಸಂಸದ ಕ್ಯಾ. ಚೌಟ ಒತ್ತಾಯ

ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು, ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್, ಸವೇರಾ ರಿಚರ್ಡ್ ಕಾರ್ಡೋಜಾ ಹಾಗೂ ಅವರ ಸಹಚರ ಆರೋಪಿಗಳು ಅಪಹರಿಸಿ ಮಾದಕ...

ಏನೆಕಲ್ :  ಶ್ರೀಕೃಷ್ಣ ವೇಷ ಸ್ಪರ್ಧೆ  

ಕಲಾಮಾಯೆ(ರಿ) ಏನೆಕಲ್ ಇದರ ವತಿಯಿಂದ ಮೂರನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ -2024 ಕಾರ್ಯಕ್ರಮ ಆ. 25 ರಂದು ಆದಿಶಕ್ತಿ ಭಜನಾ ಮಂದಿರ (ರಿ ) ಬಾಲಾಡಿ ಇಲ್ಲಿ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದ ತೀರ್ಪುಗಾರರಾಗಿ ಸಹಕರಿಸಿದಯಕ್ಷಗಾನ ನಾಟ್ಯ ಗುರುಗಳಾದ ರಾಧಾಕೃಷ್ಣ ದೇವರಗದ್ದೆ, ಕೆ. ಎಸ್. ಎಸ್ ಕಾಲೇಜ್ ಸುಬ್ರಮಣ್ಯ ಶಿಕ್ಷಣ ಸಂಸ್ಥೆಯ ಉಪನ್ಯಾಸಕಾರದ ಶ್ರೀಮತಿ ಸುಮಿತ್ರ ಅರಂಪಾಡಿ...

ಸುಳ್ಯ ಮೊಸರು ಕುಡಿಕೆ ಉತ್ಸವದ ದಿಕ್ಸೂಚಿ ಭಾಷಣಕಾರ ಚಿಂತಕ , ಅಂಕಣಕಾರ , ಲೇಖಕ ಮಾಜಿ ಸಂಸದ ಪ್ರತಾಪ ಸಿಂಹರಿಗೆ ಆಹ್ವಾನ

ಸುಳ್ಯದಲ್ಲಿ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ದಿಕ್ಸೂಚಿ ಭಾಷಣಕಾರ ಮಾಜಿ ಸಂಸದ ಅಂಕಣಕಾರ ಲೇಖಕ ಪ್ರತಾಪ ಸಿಂಹ ರವರನ್ನು ಭೇಟಿಯಾಗಿ ಉತ್ಸವದ ಆಮಂತ್ರಣ ಪತ್ರ ನೀಡಲಾಯಿತು.ಈ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವದ ಕಾರ್ಯದರ್ಶಿ ಯಾದ ಪ್ರಕಾಶ್ ಯಾದವ್ , ವಿಹೆಚ್ ಪಿ ಕಾರ್ಯದರ್ಶಿ ನವೀನ್ ಎಲಿಮಲೆ, ಬಜರಂಗದಳ ನಗರ ಸಂಯೋಜಕ ವರ್ಷಿತ್ ಚೊಕ್ಕಾಡಿ, ಬಜರಂಗದಳ ಜಿಲ್ಲಾ...

ಸುಳ್ಯದ ಕುವರಿ ಪೂಜಾ ಬೋರ್ಕರ್ ರ ಪೆನ್ಸಿಲ್ ಆರ್ಟ್ ಗೆ ಜೆಸಿಐ ರಾಷ್ಟ್ರೀಯ ಅಧ್ಯಕ್ಷರಿಂದ ಮನ್ನಣೆ.

ಜೇಸಿಐ ಶಂಕರಪುರ ಜಾಸ್ಮಿನ್ ವತಿಯಿಂದ ನಡೆದ ರಾಷ್ಟ್ರೀಯ ಅಧ್ಯಕ್ಷರ ಅಧಿಕೃತ ಭೇಟಿ ಮತ್ತು ಮಲ್ಟಿಲೋ ಮೀಟ್ ಕಾರ್ಯಕ್ರಮದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಅಧ್ಯಕ್ಷರ ಭಾವಚಿತ್ರದ ಪೆನ್ಸಿಲ್ ಆರ್ಟ್ ಬಿಡಿಸುವ ಸ್ಪರ್ಧೆಯಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಘಟಕದಿಂದಾ ಸ್ಪರ್ಧಿಸಿದ ಸುಳ್ಯ ಶಾಂತಿನಗರ ಬೆಟ್ಟಂಪಾಡಿ ನಿವಾಸಿ ಪೂಜಾ ಬೋರ್ಕಾರ್ ರಚಿಸಿದ ಪೆನ್ಸಿಲ್ ಆರ್ಟ್ ಗೆ ಪ್ರಥಮ ಬಹುಮಾನ ಲಭಿಸಿದೆ. ಪ್ರಶಸ್ತಿ...

ಆ.26: ದೇವದಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ – ಮೊಸರು ಕುಡಿಕೆ ಹಾಗೂ ಜಾರುಕಂಬ ಸ್ಪರ್ಧೆ

ದೇವ ಗೆಳೆಯರ ಬಳಗ ಹಾಗೂ ಜ್ಯೋತಿಲಕ್ಷ್ಮಿ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ಆ.26 ರಂದು ದೇವದಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಠಮಿ ಪ್ರಯುಕ್ತ 34ನೇ ವರ್ಷದ ಮೊಸರು ಕುಡಿಕೆ ಮತ್ತು ಜಾರು ಕಂಬ ಹಾಗೂ ಇನ್ನಿತರ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಊರಿನ ಹಿರಿಯರಾದ ಚಿನ್ನಪ್ಪ ಗೌಡ ದೇವ ನೆರವೇರಿಸಲಿದ್ದಾರೆ. ಪೂ.11.30 ಕ್ಕೆ ಸಂಪಾಜೆ ಹೊರಠಾಣೆಯ...

ಅರಂತೋಡು ಸ್ವಚ್ಚತಾ ಅಭಿಯಾನ

ಆರಂತೋಡು ಗ್ರಾಮ ಪಂಚಾಯತ್ ನ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ ಇಂದು ಅರಂತೋಡು ಪೇಟೆಯಲ್ಲಿ ನಡೆಯಿತು. ಸ್ವಚ್ಛತಾ ಅಭಿಯಾನದಲ್ಲಿ ಆರಂತೋಡು -ತೋಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಆರಂತೋಡು ಇದರ ಆಡಳಿತ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕ ರು ಮತ್ತು ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು,ಸಂಘ -ಸಂಸ್ಥೆಗಳ ಪ್ರತಿನಿಧಿಗಳು ಆರಂತೋಡು ಪರಿಸರದ...

ಮರಾಟಿ ಸೇವಾ ಸಂಘ (ರಿ) ಸುಳ್ಯ ಇದರ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ನಾಯ್ಕ್ ಅಜ್ಜಾವರ ಆಯ್ಕೆ.

ಸುಳ್ಯ: ಹಲವಾರು ವರ್ಷಗಳಿಂದ ಶಿಕ್ಷಣ ಇಲಾಖೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಯ ಬಳಿಕ ಸಾಮಾಜಿಕ ಸೇವೆಯಲ್ಲಿ ತನ್ನನ್ನು ತಾನೂ ತೊಡಗಿಸಿಕೊಂಡು ಮರಾಟಿ ಸೇವಾ ಸಂಘದಲ್ಲಿ ಸಮಾಜದಲ್ಲಿ ಅನೋನ್ಯ ಜವಬ್ದಾರಿಗಳನ್ನು ನಿರ್ವಹಿಸಿ ಇದೀಗ ಮರಾಟಿ ಸೇವಾ ಸಂಘದ ನೂತನ ಸಮಿತಿಯ ಅಧ್ಯಕ್ಷರಾಗಿ ಬಾಲಕೃಷ್ಣ ನಾಯ್ಕ್ ಅಜ್ಜಾವರ ಆಯ್ಕೆಯಾದರು.

ನಾಲ್ಕೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ – ಗಿಡ ನೆಡುವ ಕಾರ್ಯಕ್ರಮ

ನಾಲ್ಕೂರು ಗ್ರಾಮದ ನಾಲ್ಕೂರು 120 ನೇ ಬೂತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಬೂತ್ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ಓಬಿಸಿ ಮೋರ್ಚಾದ ಉಪಾಧ್ಯಕ್ಷ ರಾಕೇಶ್ ಮೆಟ್ಟಿನಡ್ಕ, ಹಿರಿಯ ಕಾರ್ಯಕರ್ತರಾದ ಶಾಮಯ್ಯ ಗೌಡ...
Loading posts...

All posts loaded

No more posts

error: Content is protected !!