Ad Widget

ಮಿಲಿಟರಿ ಗ್ರೌಂಡ್ ಶ್ರೀ ಕೃಷ್ಣಾಷ್ಟಮಿ ಆಚರಣೆ

ಹೊಸಗದ್ದೆ ಮಿಲಿಟರಿ ಗ್ರೌಂಡ್ ನಲ್ಲಿ ಇಂದು ಶ್ರದ್ಧಾ ಭಕ್ತಿಯಿಂದ ಶ್ರೀಕೃಷ್ಣಾಷ್ಟಮಿ ಆಚರಿಸಲಾಯಿತು. ಸಾರ್ವಜನಿಕರಿಗೆ ಹಲವು ರೀತಿಯ ಆಟೋಟ ಸ್ಪರ್ಧೆ ಏರ್ಪಡಿಸಲಾಯಿತು, ಮದ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ದ ಅಧ್ಯಕ್ಷ ಪುನೀತ್ ಕುಮಾರ್,ಉಪಾಧ್ಯಕ್ಷ ಕೌಶಿಕ್ , ಕಾರ್ಯದರ್ಶಿ, ಸಮಿತಿಯ ಪದಾಧಿಕಾರಿಗಳು,ಎಂ.ಜಿ ಬಾಯ್ಸ್ ತಂಡದವರು ಸದಸ್ಯರು ಪದಾಧಿಕಾರಿಗಳು, ಸ್ಥಳೀಯರು,ಸಾರ್ವಜನಿಕರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!