Ad Widget

ಸಾಂತ್ವನ ಸಹಾಯಧನ ಹಸ್ತಾಂತರ



ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ) ಸುಳ್ಯ ತಾಲೂಕು ಗುತ್ತಿಗಾರು ವಲಯದ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಒಕ್ಕೂಟದ ಕಾವೇರಿ ಸ್ವಸಹಾಯ ಸಂಘದ ಸದಸ್ಯೆ ಶ್ರೀಮತಿ ಕುಸುಮ ರವರು ಅಲ್ಪಕಾಲದ ಆರೋಗ್ಯ ಸಮಸ್ಯೆಯಿಂದಾಗಿ ಮೃತಪಟ್ಟಿದ್ದು ಆ ಪ್ರಯುಕ್ತ ಒಕ್ಕೂಟದ ಮುಖಾಂತರ ಸಂಗ್ರಹವಾದ ಸಾಂತ್ವನ ಮೊತ್ತವನ್ನು ಅವರ ಪತಿ ಶ್ರೀ ಗೋಪಾಲಕೃಷ್ಣ ಚಾಕಟೆಮೂಲೆ ಯವರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ, ಒಕ್ಕೂಟದ ಅಧ್ಯಕ್ಷರಾದ ಭಾನುಪ್ರಕಾಶ್, ಉಪಾಧ್ಯಕ್ಷರಾದ ಸತೀಶ್ ಕುಲಾಲ್ ನಿಕಟಪೂರ್ವ ಅಧ್ಯಕ್ಷರಾದ ಚೇತನ್ ಅತ್ತಿಮಾರಡ್ಕ, ಸೇವಾ ಪ್ರತಿನಿಧಿ ಶ್ರೀಮತಿ ಉಷಾಲತಾ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!