Ad Widget

ತೊಡಿಕಾನ : ನೇಣು ಬಿಗಿದು ಆತ್ಮಹತ್ಯೆ

ತೊಡಿಕಾನ ಗ್ರಾಮದ ಹರ್ಲಡ್ಕ ಎಂಬಲ್ಲಿ ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹರ್ಲಡ್ಕ ನಿವಾಸಿ ವೆಂಕಪ್ಪ ನಾಯ್ಕ್ ಎಂಬವರ ಪುತ್ರ ರುಕ್ಮಯ್ಯ ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ೪೫ ವರ್ಷ ವಯಸ್ಸಾಗಿತ್ತು.ಮೃತರು ತಂದೆ, ತಾಯಿ, ಹಾಗೂ ಪತ್ನಿ ರಮ್ಯ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.

ಸುಬ್ರಹ್ಮಣ್ಯದಲ್ಲಿ ನಡೆದ ಅಟ್ಟಿಮಡಿಕೆ ಸ್ಪರ್ಧೆಯಲ್ಲಿ ರೆಂಜಾಳ ಶಾಸ್ತಾವು ಯುವಕ ಮಂಡಲಕ್ಕೆ ತೃತೀಯ ಬಹುಮಾನ

ಸುಬ್ರಹ್ಮಣ್ಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ನಡೆದ ಅಟ್ಟಿಮಡಿಕೆ ಸ್ಪರ್ಧೆಯಲ್ಲಿ ರೆಂಜಾಳ ಶಾಸ್ತಾವು ಯುವಕ ಮಂಡಲ ತೃತೀಯ ಬಹುಮಾನ ಪಡೆದುಕೊಂಡಿದೆ.
Ad Widget

ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಸಭೆಯಲ್ಲಿ ಸದಸ್ಯರಾದ ಜಾನಿ.ಕೆ.ಪಿ ಭಾಗಿ

ಆ 26: ವಿಕಾಸ ಸೌಧದಲ್ಲಿ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಮಂಡಳಿ ಹಾಗೂ ಖಾಸಗಿ ಕಂಪನಿ ಮತ್ತು ಕೈಗಾರಿಕೆಗಳ ಸಹಭಾಗಿತ್ವದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ವೃತ್ತಿ ಬುನಾದಿ ಹಾಗೂ ಉನ್ನತೀಕರಿಸಿದ ಕೌಶಲ್ಯ...

ದೇವ : 34 ನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿ – ಮನರಂಜಿಸಿದ ಕೃಷ್ಣವೇಷ ಸ್ಪರ್ಧೆ –  ಮೆಸ್ಕಾಂ ಸಿಬ್ಬಂದಿ ಹಾಗೂ ಶಿಕ್ಷಕರಿಗೆ ಸನ್ಮಾನ

ದೇವ ಗೆಳೆಯರ ಬಳಗ, ಜ್ಯೋತಿಲಕ್ಷ್ಮಿ ಮಹಿಳಾ ಮಂಡಲಗಳ ಜಂಟಿ ಆಶ್ರಯದಲ್ಲಿ ಆ.26 ರಂದು ಶ್ರೀ ಕೃಷ್ಣಾ ಜನ್ಮಾಷ್ಠಮಿ ಪ್ರಯುಕ್ತ 34ನೇ ವರ್ಷದ ಮೊಸರು ಕುಡಿಕೆ ಮತ್ತು ಜಾರು ಕಂಬ,ಕೃಷ್ಣ ವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಊರಿನ ಹಿರಿಯರಾದ ಚಿನ್ನಪ್ಪ ಗೌಡ ದೇವ ನೆರವೇರಿಸಿದರು. ಸಂಪಾಜೆ ಹೊರಠಾಣೆಯ ಸಹಾಯಕ ಉಪನಿರೀಕ್ಷಕರಾದ...
error: Content is protected !!