Ad Widget

ಸುಳ್ಯ ಆಲ್ ಇಂಡಿಯಾ KMCC ಸಭೆ ಸೆಪ್ಟೆಂಬರ್ 5 ರಿಂದ 30 ರ ವರೆಗೆ ಸದಸ್ಯತ್ವ ಅಭಿಯಾನ

ಆಲ್ ಇಂಡಿಯಾ KMCC ಸುಳ್ಯ ವಲಯದ ವಿಶೇಷ ಸಭೆಯು ಆರಂತೋಡು ತೆಕ್ಕಿಲ್ ಸಭಾಂಗಣದಲ್ಲಿ ಆಗಸ್ಟ್ 28 ರಂದು ಖಲಂದರ್ ಎಲಿಮಲೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೆಪ್ಟೆಂಬರ್ 5 ರಿಂದ 30 ರವರೆಗೆ ಸದಸ್ಯತ್ವ ಅಭಿಯಾನ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಖಲಂದರ್ ಎಲಿಮಲೆಯವರು ಸದಸ್ಯತ್ವ ಅಭಿಯಾನ, ಅಂಬುಲನ್ಸ್ ಸೇವೆ,ಸಾಮೂಹಿಕ ವಿವಾಹ ಪಾಲಿಯೇಟಿವ್...

ಸುಳ್ಯ ರೋಟರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಕ್ಷಮಾ ಯೋಗಾಸನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ರಾಜ್ಯ ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆಯ ವತಿಯಿಂದ ಆಗಸ್ಟ್ 28 ರಂದು ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಅಜ್ಜಾವರ ಗ್ರಾಮದ ತೀರ್ಥರಾಮ ಮುಡೂರು ಮತ್ತು ಶ್ರೀಮತಿ ಪೂರ್ಣಿಮ.ಎ.ಜೆ ರವರ ಪುತ್ರಿ ಕು.ಕ್ಷಮಾ ತೃತೀಯ ಸ್ಥಾನ ಪಡೆದು...
Ad Widget

ಸ.ಹಿ.ಪ್ರಾ.ಶಾಲೆ ಅಡ್ಪಂಗಾಯ ನೂತನ ಎಸ್.ಡಿ.ಎಂ.ಸಿ ರಚನೆ

ಅಧ್ಯಕ್ಷರಾಗಿ *ಅಶ್ರಫ್ ಸ ಅದಿ ಎ ಬಿ* ಎರಡನೇ ಬಾರಿಗೆ ಪುನರಾಯ್ಕೆ. Oplus_0 ದಿನಾಂಕ 28-08-2024 ರಂದು ಸ.ಹಿ.ಪ್ರಾ.ಶಾಲೆ ಅಡ್ಪಂಗಾಯದಲ್ಲಿ ಹೊಸ ಎಸ್.ಡಿ.ಎಂ.ಸಿ .ರಚಿಸಲಾಯಿತು . ಅಶ್ರಫ್ ಸ ಅದಿ ಎ ಬಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾದರು. ಉಪಾಧ್ಯಕ್ಷೆಯಾಗಿ ರಮ್ಲಾ, ಪೋಷಕ ಸದಸ್ಯರಾಗಿ ಶೀನ ಎಂ.ಕೆ, ವಸಂತ, ಪಾರ್ವತಿ, ನೇತ್ರಾವತಿ ಬಿ.ಎಂ,ನಾರ್ಣಪ್ಪ,ಶೋಭಾ, ಅಬ್ದುಲ್ ಖಾದರ್,...

ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ.

ತಾಲೂಕು ಪಂಚಾಯತ್ ಬಳಿಯಿಂದ ಬಸ್ಸು ನಿಲ್ದಾಣದವರೆಗೆ ಪಾದಯಾತ್ರೆ , ಪಾದಯಾತ್ರೆಯಲ್ಲಿ ರಾಜ್ಯ , ಜಿಲ್ಲೆ ನಾಯಕರು ಭಾಗಿ ಸುಳ್ಯ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ವಿರೋಧಿಸಿ ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ಸುಳ್ಯ ತಾಲೂಕು ಪಂಚಾಯತ್ ಬಳಿಯಿಂದ ಜಾಥ ಆರಂಭಗೊಂಡು ನಗರದಲ್ಲಿ ಸಾಗಿ ಬಂದು ಬಸ್ ನಿಲ್ದಾಣದ ಬಳಿಯಲ್ಲಿ...

ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ,ಯುವ ನಿಧಿ ಪ್ರಗತಿಯ ಕುರಿತು ಅಸಮಾಧಾನ ಹೊರಹಾಕಿದ -ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ

ಸುಳ್ಯ: ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಗ್ಯಾರಂಟಿ ಅನುಷ್ಠಾನ ಸಮಿತಿ ಸುಳ್ಯ ತಾಲೂಕು ಮಟ್ಟದ ಮೊದಲ ಸಭೆಯು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆ.28ರಂದು ನಡೆಯಿತು. ಗ್ಯಾರಂಟಿ ಅನುಷ್ಠಾನ ಸಮಿತಿ ಸುಳ್ಯ ತಾಲೂಕು ಅಧ್ಯಕ್ಷ ಶಾಹುಲ್‌ ಹಮೀದ್ ಕುತ್ತಮೊಟ್ಟೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಗ್ಯಾರಂಟಿ ಅನುಷ್ಟಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಜಿಲ್ಲಾ ಉಪಾಧ್ಯಕ್ಷ ಜಾಕಿಂ...

ಕಟ್ಲೀಸ್ ತಿನ್ನುವಾಗ ಎಚ್ಚರ – ಹುಳ ಇರಬಹುದು ಜಾಗ್ರತೆ ವಹಿಸಿ!

ಎಲ್ಲರೂ ಇಷ್ಟ ಪಟ್ಟು ತಿನ್ನುವ , ಮಕ್ಕಳ ಫೇವರಿಟ್ ಆಗಿರುವ ಜೀನಿ ಶೇಂಗ ಚಿಕ್ಕಿಯಲ್ಲಿ ಹುಳ ಪತ್ತೆಯಾಗಿದ್ದು ಇನ್ನು ಮುಂದೆ ತಿನ್ನುವಾಗ ಜಾಗ್ರತೆ ವಹಿಸುವುದು ಒಳಿತು. ಸುಳ್ಯದ ಗ್ರಾಮದ ಅಂಗಡಿಯೊಂದರಲ್ಲಿ ಖರೀದಿಸಿದ ಕಟ್ಲೀಸ್ ನಲ್ಲಿ ಗ್ರಾಹಕರೊಬ್ಬರಿಗೆ ಹುಳ ಪತ್ತೆಯಾಗಿದೆ. ಮಳೆಗಾದಲ್ಲಿ ಬೇಕರಿ ತಿಂಡಿಗಳನ್ನು ಮಕ್ಕಳಿಗೆ ನೀಡುವ ಮೊದಲು ಚೆಕ್ ಮಾಡಿ ಕೊಡಿ.

ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ

ಸುಳ್ಯ: ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನೆಯು ಸುಳ್ಯ ತಾಲೂಕು ಪಂಚಾಯತ್ ಕಚೇರಿ ಕಟ್ಟಡದಲ್ಲಿ ನಡೆಯಿತು.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ರಿಬ್ಬನ್ ಕತ್ತರಿಸುವ ಮೂಲಕ ಕೊಠಡಿ ಉದ್ಘಾಟಿಸಿದರು ,ಮಾಜಿ ಸಚಿವರಾದ ಬಿ ರಮಾನಾಥ ರೈ ದೀಪ ಬೆಳಗಿಸಿ ಕಚೇರಿ ಉದ್ಘಾಟಿಸಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಸುಳ್ಯ ತಾಲೂಕು...

ಗ್ಯಾರಂಟಿ ಯೋಜನೆ ಸಮಸ್ಯೆಗಳಿದ್ದರೆ ಸುಳ್ಯ ಗ್ಯಾರಂಟಿ ಯೋಜನಾ ಕಚೇರಿಯನ್ನು ಸಂಪರ್ಕಿಸಿ -ಭರತ್ ಮುಂಡೋಡಿ

ಸುಳ್ಯ ತಾಲೂಕಿಗೆ ಬಂದಿರುವ ಒಟ್ಟು ಮೊತ್ತಗಳ ಕುರಿತು ಸಮಗ್ರ ಮಾಹಿತಿ ನೀಡಿದ ಮುಂಡೋಡಿ . ಪಂಚ ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಸಿ ವಂಚಿತರಾಗಿರುವ ಫಲಾನುಭವಿಗಳ ಸರ್ವೆ ನಡೆಸಿ ಸರಕಾರಕ್ಕೆ ವರದಿ ನೀಡಿ ಅರ್ಹರಿಗೆ ಯೋಜನೆ ತಲುಪುವಂತೆ ನಮ್ಮ ಸಮಿತಿ ಮಾಡಲಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್‌ ಮುಂಡೋಡಿ‌ ಹೇಳಿದ್ದಾರೆ.ಆ.28 ರಂದು ಸುಳ್ಯ ತಾಲೂಕು...

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ – ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ ಪ್ರಥಮ, ರೋಟರಿ ಪ್ರೌಢಶಾಲೆ ಸುಳ್ಯ ದ್ವಿತೀಯ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ತೃತೀಯ

ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ಶಾಲಾ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ಇಂದು ನಡೆಯಿತು. ಈ ವಿಜ್ಞಾನ ನಾಟಕ ಸ್ಪರ್ಧೆಯನ್ನು ಏಸುರಾಜ್ ಸಹಾಯಕ ಕಾರ್ಯ ನಿರ್ವಹಣಾಧಿಕಾರಿಗಳು ಕುಕ್ಕೆ...

ಸಂಪಾಜೆ: ಸೆ.07-  ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಗಣೇಶ ಚತುರ್ಥಿ

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಶ್ರೀ ಗಣೇಶ ಚತುರ್ಥಿಯು ಸೆ.07 ರಂದು ನಡೆಯಲಿದೆ. ಬೆಳಿಗ್ಗೆ 5:30 ಕ್ಕೆ ಗಣಪತಿ ಹವನ, ಸಾಮೂಹಿಕ ಗಣಪತಿ ಹವನ, 9 ಗಂಟೆಗೆ ಕದಿರು ಕಟ್ಟುವುದು, ಮಧ್ಯಾಹ್ನ ಮಹಾಪೂಜೆ ನಡೆಯಲಿದೆ. ಬಳಿಕ ಅನ್ನ ಪ್ರಾಶನ ಮತ್ತು ನವನ್ನಾ ಸಂತರ್ಪಣೆ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಗಂಧ ಪ್ರಸಾದ...
Loading posts...

All posts loaded

No more posts

error: Content is protected !!