Ad Widget

ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯ ಸುಳ್ಯ ತಾಲೂಕು ಸಮಿತಿ ರಚನೆ- ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ, ಕಾರ್ಯದರ್ಶಿ ಸುರೇಶ್ ಕಣೆಮರಡ್ಕ

ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯ ಸುಳ್ಯ ತಾಲೂಕು ನೂತನ ಸಮಿತಿಯು ರಚನೆಯಾಯಿತು. ತಾಲೂಕು ವೇದಿಕೆಯ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ (ಪಿ.ಎಂ.ಶ್ರೀ ಶಾಲೆ ಗುತ್ತಿಗಾರು)ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕಣೆಮರಡ್ಕ (ಸ.ಉ.ಹಿ.ಪ್ರಾ.ಶಾಲೆ ಮಂಡೆಕೋಲು) ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಬಾಲಸುಬ್ರಹ್ಮಣ್ಯ ಎನ್ ಜಿ(ಸ.ಉ.ಹಿ.ಪ್ರಾ ಶಾಲೆ ಬಂಗ್ಲೆಗುಡ್ಡೆ), ಶ್ರೀಮತಿ ಸಂಧ್ಯಾ ದೋಳ (ಸ.ಹಿ.ಪ್ರಾ.ಶಾಲೆ ಮರ್ಕಂಜ), ಕೋಶಾಧಿಕಾರಿಯಾಗಿ...

ಪೂಜ್ಯನೀಯ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರವರ 12ನೇ ಪುಣ್ಯ ಸ್ಮರಣೆಯ ಅಂಗವಾಗಿ ಕೆ.ವಿ.ಜಿ. ಇಂಜಿನಿಯರಿ0ಗ್ ಕಾಲೇಜಿನಲ್ಲಿ ನುಡಿ ನಮನ

ಪೂಜ್ಯನೀಯ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರವರ12ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವವು ಗುರುವಾರದಂದು ಕೆ.ವಿ.ಜಿ. ಇಂಜಿನಿಯರಿ0ಗ್ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿ0ಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ., ಉಪ-ಪ್ರಾಂಶುಪಾಲರಾದ...
Ad Widget

ಹರಿಹರಪಲ್ಲತಡ್ಕ : ಮನೆ ಬಿದ್ದು ಗಾಯಗೊಂಡವರ ಭೇಟಿ ಆರೋಗ್ಯ ವಿಚಾರಿಸಿದ ಎಸಿ

ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ ರವರು ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು. ಹರಿಹರ ಪಲ್ಲತಡ್ಕ ಗ್ರಾಮದಲ್ಲಿ ಮಳೆಯಿಂದ ಮನೆಗೆ ಮರ ಬಿದ್ದು ಮನೆಯ ಐವರು ಗೊಂಡಿದ್ದರು . ಗಾಯಗೊಂಡವರ ಆರೋಗ್ಯ ವಿಚಾರಣೆ ನಡೆಸಲು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಭೇಟಿ ನೀಡಿ ಆರೋಗ್ಯ ಬಗ್ಗೆ ವೈದ್ಯರಲ್ಲಿ ವಿಚಾರಿಸಿ ಸೂಕ್ತ ಚಿಕಿತ್ಸೆ...

ದೊಡ್ಡಡ್ಕ : ಕಾರು ಅಪಘಾತ – ಚಾಲಕ ಮೃತ್ಯು

ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಕಾರು ಚಾಲಕ ಇದೀಗ ಕೆವಿಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿರಾಜಪೇಟೆಯ 64 ವರ್ಷ ಪ್ರಾಯದ ಗಣೇಶ್ ಎಂಬವರು ಮೃತಪಟ್ಟವರು. ಗಣೇಶ್ ರವರು ತಮ್ಮ ಪುತ್ರನನ್ನು ಮಂಗಳೂರಿನ ಏರ್‌ಪೋರ್ಟ್‌ಗೆ ಬಿಟ್ಟು ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಗಣೇಶ್ ರವರಿಗೆ ಎದೆಗೆ...

ಹರಿಹರ ಪಲ್ಲತ್ತಡ್ಕ :ಮನೆ ಮೇಲೆ ಮರ ಬಿದ್ದು ಗಾಯ: ಸುಳ್ಯ ಆಸ್ಪತ್ರೆಗೆ -ಕಂದಾಯ ನಿರೀಕ್ಷಕ ರಂಜನ್ ಕಲ್ಕುದಿ ಭೇಟಿ

ಹರಿಹರ ಪಲ್ಲತ್ತಡ್ಕ ದಲ್ಲಿ ನಿನ್ನೆ ರಾತ್ರಿ ಮನೆ ಮೇಲೆ ಮರ ಬಿದ್ದು ಮನೆಯಲ್ಲಿದ್ದ ಐವರು ಗಾಯ ಗೊಂಡಿದ್ದರು.ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಗಾಯಗಳನ್ನು ಪಂಜ ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕ ರಂಜನ್ ಕಲ್ಕುದಿ, ಗ್ರಾಮ ಲೆಕ್ಕಾಧಿಕಾರಿ ಭಾರತಿ ಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದರು.

ವಿದ್ಯುತ್ ಗುತ್ತಿಗೆದಾರರ ಸಂಘದ ಕಛೇರಿಯಲ್ಲಿ ಕೃಷಿ ಪಂಪ್ ಸೆಟ್ಟುಗಳ ಆರ್ ಆರ್ ನಂಬರಿಗೆ ಆಧಾರ್ ಜೋಡಣೆಗೆ ಅವಕಾಶ

ಸರಕಾರದ ಆದೇಶದಂತೆ ಕೃಷಿ ಪಂಪ ಸೆಟ್ಟುಗಳ ಆರ್ ಆರ್ ನಂಬರಿಗೆ ಆಧಾರ್ ಜೋಡಣೆ ಮಾಡಬೇಕಾಗಿರುತ್ತದೆ. ದಿನಾಂಕ 23/8/24 ಶುಕ್ರವಾರದಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘ ಹಾಗೂ ಮೆಸ್ಕಾಂ ಸುಳ್ಯ ಉಪವಿಭಾಗದ ವತಿಯಿಂದ ವಿವೇಕಾನಂದ ವೃತ್ತ ಬಳಿ ಇರುವ ಸಮೃದ್ಧಿ ಸಂಕೀರ್ಣ ಕಚೇರಿಯಲ್ಲಿ ಕೃಷಿಕರ ಆರ್ ಆರ್ ನಂಬರಿಗೆ ಆಧಾರ್ ನಂಬರ್ ಜೋಡಣೆ...

ಹರಿಹರ ಪಲ್ಲತ್ತಡ್ಕ : ಮರ ಬಿದ್ದು ಮನೆಗೆ ಹಾನಿ ; ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು

ಹರಿಹರ ಪಲ್ಲತ್ತಡ್ಕ ಗ್ರಾಮದ ಕಾಲನಿ ನಿವಾಸಿ ರವಿ ಎಂಬುವವರ ಮನೆಯ ಮೇಲೆ ಕಳೆದ ರಾತ್ರಿ ಮರ ಬಿದ್ದು ಸಂಪೂರ್ಣ ಹಾನಿಗೊಂಡಿದ್ದು, ಬೆಳಿಗ್ಗೆ 8:45ರ ಸುಮಾರಿಗೆ ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಜೊತೆಗಿದ್ದರು.

ದೊಡ್ಡಡ್ಕ ಬಳಿ ಕಾರು ಪಲ್ಟಿ ಸವಾರರಿಗೆ ಗಾಯ

ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಪ್ರಯಾಣಿಕರಿಗೆ ಗಾಯಗೊಂಡ ಘಟನೆ ಆ.22 ರಂದು ನಡೆದಿದೆ. ಕಾರು ಸುಳ್ಯ ದಿಂದ ಮಡಿಕೇರಿ ಗೆ ತೆರಳುತ್ತಿದ್ದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಬ್ಬರ್ ತೋಟಕ್ಕೆ ಪಲ್ಟಿ ಯಾಗಿದ್ದು ಕಾರಿನಲ್ಲಿ 5 ಪ್ರಯಾಣಿಕರಿದ್ದು ಗಾಯವಾಗಿದೆ. ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಹರಿಹರಪಲ್ಲತ್ತಡ್ಕ : ಮನೆ ಮೇಲೆ ಮರ ಬಿದ್ದು ಮನೆ ಮಂದಿ ಆಸ್ಪತ್ರೆಗೆ ದಾಖಲು – ಭೇಟಿ ನೀಡದ ಅಧಿಕಾರಿ ಹಾಗೂ ಜನಪ್ರತಿನಿಧಿಗಳು

ಹರಿಹರಪಲ್ಲತ್ತಡ್ಕ : ಹರಿಹರ ಪಲ್ಲತ್ತಡ್ಕದ ಕಾಲಾನಿ ನಿವಾಸಿ ರವಿ ಎಂಬವರ ಮನೆ ಮೇಲೆ ಕಳೆದ ರಾತ್ರಿ ಮರ ಬಿದ್ದು ಸಂಪೂರ್ಣ ಹಾನಿಗೊಂಡಿದೆ. ಮನೆಯಲ್ಲಿದ್ದವರಿಗೆ ಗಾಯಗಳಾಗಿದ್ದು ಇದೀಗ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿದ್ದ ಐತ್ತಾ, ಮಾಲತಿ, ರವಿ, ಶೇಖರ್, ಗುರುವ, ಆದರ್ಶ್ ಸುಳ್ಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇನ್ನೋರ್ವ ಪುತ್ರಿ ಯಕ್ಷಿತಾರವರು ಅಲ್ಪ ಗಾಯಗೊಂಡು...

ಹರಿಹರಪಲ್ಲತ್ತಡ್ಕ: ಮನೆ ಮೇಲೆ ಬೃಹದಾಕಾರದ ಮರ ಬಿದ್ದು ಮನೆ ಮಂದಿ ಆಸ್ಪತ್ರೆಗೆ ದಾಖಲು! 24 ಗಂಟೆಗಳ ಸನಿಹವಾದರು ಬಾರದ ಅಧಿಕಾರಿ ಜನಪ್ರತಿನಿಧಿ ವರ್ಗ ?

ಹರಿಹರಪಲ್ಲತ್ತಡ್ಕ : ಹರಿಹರ ಪಲ್ಲತ್ತಡ್ಕದ ಕಾಲಾನಿ ನಿವಾಸಿ ರವಿ ಎಂಬವರ ಮನೆ ಮೇಲೆ ಕಳೆದ ರಾತ್ರಿ ಮರ ಬಿದ್ದು ಸಂಪೂರ್ಣ ಹಾನಿಗೊಂಡಿದೆ. ಮನೆಯಲ್ಲಿದ್ದವರಿಗೆ ಗಾಯಗಳಾಗಿದ್ದು ಇದೀಗ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರನ್ನು ಐತಾ, ಮಾಲಕಿ , ರವಿ , ಶೇಖರ್ , ಗುರುವ , ಆದರ್ಶ್ ಸುಳ್ಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಇನ್ನೋರ್ವ...
Loading posts...

All posts loaded

No more posts

error: Content is protected !!