Ad Widget

ದೇವರಕಾನ ಶಾಲೆಯಲ್ಲಿ ಅದ್ದೂರಿ 78ನೇ ಸ್ವಾತಂತ್ರ್ಯ ದಿನಾಚರಣೆ

ಗುರುವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ದೇವರ ಕಾನದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು.ಮುಂಜಾನೆ 8:30ಕ್ಕೆ ಸ್ವಾತಂತ್ರ್ಯ ಹೋರಾಟಗಾರರಿಗೆ ಜೈಕಾರ ಹಾಕುತ್ತಾ ಜಾಥಾ ಕಾರ್ಯಕ್ರಮ ನಡೆಯಿತು.9:30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾಗಿರುವ ಗುರುಪ್ರಸಾದ್ ಎಡಮಲೆಯವರು ಧ್ವಜಾರೋಹಣಗೈದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಎಸ್ ಡಿ ಎಂ...

ಮಂಡೆಕೋಲು ಸ.ಉ.ಹಿ. ಪ್ರಾ. ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ನೂತನ ಸಮಿತಿ ರಚನೆ, ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು, ಪ್ರ.ಕಾರ್ಯದರ್ಶಿಯಾಗಿ ಜಾನಕಿ ಕಣೆಮರಡ್ಕ, ಕೋಶಾಧಿಕಾರಿಯಾಗಿ ಹಸೀಸ್ ಶಾಲೆಕ್ಕಾರ್ ಆಯ್ಕೆ

ಸುಳ್ಯ: ತಾಲೂಕಿನ ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು, ಪ್ರಧಾನ ಕಾರ್ಯದರ್ಶಿಯಾಗಿ ಜಾನಕಿ ಕಣೆಮರಡ್ಕ ಹಾಗೂ ಕೋಶಾಧಿಕಾರಿಯಾಗಿ ಹಸೀಸ್ ಶಾಲೆಕ್ಕಾರ್ ಆಯ್ಕೆಯಾಗಿದ್ದಾರೆ. ಗುರುವಾರ ಶಾಲಾ ಸಭಾಂಗಣದಲ್ಲಿ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಗೌರವಾಧ್ಯಕ್ಷರಾಗಿಅನಂತಕೃಷ್ಣ ಚಾಕೋಟೆ, ಉಪಾಧ್ಯಕ್ಷರಾಗಿ ಸಂಧ್ಯಾ ಮಾವಂಜಿ, ಶ್ರೀಹರಿ ಬೊಳುಗಲ್ಲು, ಮಧುರ...
Ad Widget

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿನಿ ಪವಿತ್ರ ಗೆ ಬಹುಮಾನ

ಯುವಜನ ಸಂಯುಕ್ತ ಮಂಡಳಿ (ರಿ )ಸುಳ್ಯ ಮತ್ತು ರೋಟರಿ ಕ್ಲಬ್ ಸುಳ್ಯ ಸಿಟಿ ಇವರು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ದೇಶ ಭಕ್ತಿ ಗೀತೆ, ಭಾಷಣ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ದ್ವಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪವಿತ್ರ ಆರ್  ದ್ವಿತೀಯ ಸ್ಥಾನ ಗಳಿಸಿದ್ದಾರೆ.ಈ ಸಾಧಕಿಯನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

ಮೊಗ್ರ: ಭಾರಿ ಮಳೆಗೆ ಮುಳುಗಿದ ತೂಗುಸೇತುವೆ – ಹಾನಿ

ಇಂದು ತಾಲೂಕಿನಾದ್ಯಂತ ಸುರಿದ ಭಾರಿ ಮಳೆಗೆ ವಿವಿಧ ಪ್ರದೇಶಗಳಲ್ಲಿ ನೀರು ನುಗ್ಗಿದೆ. ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಸಾರ್ವಜನಿಕರೇ ಖರ್ಚು ಹಾಕಿ ನಿರ್ಮಾಣ ಮಾಡಿದ ತೂಗು ಸೇತುವೆ ಮುಳುಗಡೆ ಯಾಗಿದೆ. ಕಸ ಬಿದಿರು, ಹಾಗೂ ಮರದ ಗೆಲ್ಲುಗಳು ಸಿಲುಕಿ ತೂಗು ಸೇತುವೆಗೆ ಹಾನಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಜಾತಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯಸ್ಮರಣೆ.

ಸುಳ್ಯ:ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ವತಿಯಿಂದ ಇಂದು ಸುಳ್ಯದ ನರೇಂದ್ರ ವಿಹಾರದಲ್ಲಿ ಮಾಜಿ ಪ್ರಧಾನಿ, ಅಜಾತಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ದಿನವನ್ನು ಆಚರಿಸಲಾಯಿತು. ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಹಾಗೂ ಟ್ರಸ್ಟ್ ಕೋಶಾಧಿಕಾರಿಗಳಾದ ಎ ವಿ ತೀರ್ಥರಾಮ, ಶಾಸಕಿ ಹಾಗೂ ಟ್ರಸ್ಟಿಗಳಾದ ಕು. ಭಾಗೀರಥಿ ಮುರುಳ್ಯ ಮತ್ತು...

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ ಎಲ್ಲರ ಗಮನಸೆಳೆಯಿತು. ಪ್ರತಿವರ್ಷ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಈ ಮೂಲಕ ತುಳುನಾಡಿನ ಸಂಸ್ಕೃತಿ ಅರಿವು ಮೂಡಿಸಲಾಗುತ್ತಿದೆ.ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು ವಹಿಸಿದ್ದರು. ಶಾಲಾ ಸಂಚಾಲಕರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ರುಕ್ಮಯ್ಯ ನಾಯ್ಕ, ಉಪಾಧ್ಯಕ್ಷೆ...

ಕೆಎಸ್ಎಸ್ ಕಾಲೇಜಿನ ಉಪನ್ಯಾಸಕರಾದ ವಿನ್ಯಾಸ್ ಹೊಸೋಳಿಕೆ ಯವರಿಗೆ ಪಿ ಎಚ್ ಡಿ ಪದವಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಾಣಿಜ್ಯಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದ ಉಪನ್ಯಾಸಕರಾದ ಶ್ರೀ ವಿನ್ಯಾಸ್ ಹೊಸೋಳಿಕೆ ಇವರು, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಂಶುಪಾಲರಾದ ಪ್ರೋ. ಡಾ. ಉದಯ್ ಕುಮಾರ್ ಇರ್ವತ್ತೂರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ "ಮಾರ್ಕೆಟಿಂಗ್ ಸ್ಟ್ರಾಟಜಿಸ್ ಆಫ್ ಸೋಷಿಯಲ್ ಎಂಟರ್ಪ್ರೈಸಸ್ - ಎ ಸ್ಟಡಿ...

ಹಳೆಗೇಟು : ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯದ ಹಳೆಗೇಟಿನ ಸಾಂಸ್ಕೃತಿಕ ಸಂಘದ ಇದರ ವತಿಯಿಂದ ನಡೆಯುವ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಸಂಜೆ ಹಳೆಗೇಟು ವಸಂತ ಕಟ್ಟೆಯ ಬಳಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಬಿ.ಶ್ರೀನಿವಾಸ್ ರಾವ್, ಕಾರ್ಯದರ್ಶಿ ಕೆ.ಶಿವನಾಥ್ ರಾವ್. ಉಪಕಾರ್ಯದರ್ಶಿ ರಾಕೇಶ್ ಕುಂಟಿಕಾನ, ಖಜಾಂಜಿ ಯು. ಚಿತ್ತರಂಜನ್, ಸಚಿನ್ ರಾವ್, ಯತಿನ್ ರಾವ್, ಧನಂಜಯ್...

ಕೊಲ್ಲಮೊಗ್ರದಲ್ಲಿ ಭಾರಿ ಮಳೆ – ಸೇತುವೆ ಮುಳುಗಡೆ – ಕಲ್ಮಕಾರು ಸಂಪರ್ಕ ಕಡಿತ.

ಕೊಲ್ಲಮೊಗ್ರ ಭಾಗದಲ್ಲಿ ಇಂದು ಸಂಜೆ ಸುರಿದ ಭಾರಿ ಮಳೆಗೆ ಸೇತುವೆ ಮುಳುಗಡೆಯಾಗಿದ್ದು ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು ಅಶ್ವಥಮರದ ಸಮೀಪ ತಲುಪಿದ್ದು ಕಲ್ಮಕಾರು ಸಂಪರ್ಕ ಕಡಿತಗೊಂಡಿದೆ ಎಂದು ತಿಳಿದುಬಂದಿದೆ.

ಸುಳ್ಯ ತಾ.ಪಂ.ನಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ – ಅಭಿವೃದ್ಧಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ.

ಸುಳ್ಯ: ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ನೇತೃತ್ವದಲ್ಲಿ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಪ್ರಗತಿ ಪರಿಶೀಲನಾ ಸಭೆ ಆ.16ರಂದು ನಡೆಯಿತು. ಸಭೆ ಪ್ರಾರಂಭವಾಗುತ್ತಿದ್ದಂತೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ದಿನಗೂಲಿ ಸಂಖ್ಯೆ ಕಡಿಮೆ ಇರುವ ಗ್ರಾಮ ಪಂಚಾಯತ್ ಗಳ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶ್ನಿಸಿ ಯಾವ ಕಾರಣಕ್ಕೆ...
Loading posts...

All posts loaded

No more posts

error: Content is protected !!