- Monday
- April 21st, 2025

ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಅಧ್ಯಕ್ಷರಾದ ಯು.ಎಚ್ ಅಬೂಬಕ್ಕರ್ ಹಾಜಿ ಮತ್ತು ಸಂಚಾಲಕರಾದ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಯು.ಪಿ ಬಶೀರ್ ಮತ್ತು ನಿರ್ದೇಶಕರಾದ ಆರಿಫ್ ಬೆಳ್ಳಾರೆ ಶುಭಕೋರಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಸಯ್ಯದ್ ಮುದಸ್ಯರ, ಆಯಿಶ ಶಹಮ, ಝುಲ್ಫಾ ಫಾತಿಮಾ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದರು....

ವಿವೇಕಾನಂದ ವೃತ್ತದ ಬಳಿ ಇರುವ ಬಿ. ಸಿ. ಎಂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ನಡೆಸಲಾಯಿತು. ಧ್ವಜಾರೋಹಣವನ್ನು ಜೆಸಿಐ ವಲಯ 15ರ ಪೂರ್ವದ್ಯಕ್ಷ jci ppp.ಅಶೋಕ್ ಚೂಂತರ್ ನೆರವೇರಿಸಿ ಶುಭಾಶಯ ಕೋರಿದರು. ಮತ್ತು ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದೆ ಶಿಕ್ಷಣಕ್ಕೆ ಬೇಕಾದ ಪೂರಕ ಚಟುವಟಿಕೆಯೊಂದಿಗೆ ಭವಿಷ್ಯವನ್ನು...

(ವರದಿ : ಉಲ್ಲಾಸ್ ಕಜ್ಜೋಡಿ)ಹರಿಹರ ಪಲ್ಲತ್ತಡ್ಕ ಗ್ರಾಮದ ಕಜ್ಜೋಡಿಯಿಂದ ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಕಡೆಗೆ ಹೋಗುವ ರಸ್ತೆಯಲ್ಲಿ ಈ ಹಿಂದೆ ಮೂರು ಬಾರಿ ಲ್ಯಾಂಡ್ ಡೆಡ್ ಲೈನ್ ಕೇಬಲ್ ಅನ್ನು ಕಳವುಗೈದ ಘಟನೆ ನಡೆದಿದ್ದು, ಇದೀಗ ಮತ್ತೆ ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಬಿ.ಎಸ್.ಎನ್.ಎಲ್ ಟವರ್ ಹತ್ತಿರ ಲ್ಯಾಂಡ್ ಡೆಡ್ ಲೈನ್ ಕೇಬಲ್ ಅನ್ನು ಮತ್ತೆ ಕಳವುಗೈಯ್ಯಲು...

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರೋಟರಿ ಜಿಲ್ಲೆ 3181 ಇದರ ಜಿಲ್ಲಾ ಕಾರ್ಯಕ್ರಮವಾದ ಜಲನಿಧಿ, ಜಲಸಿರಿ ಹಾಗೂ ಜಲ ಸಂರಕ್ಷಣಾ ಕಾರ್ಯಾಗಾರವನ್ನು ಮಂಗಳವಾರ ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ರೋಟರಿ ಜಿಲ್ಲಾ ಪೂರ್ವ ಅಸಿಸ್ಟೆಂಟ್ ಗವರ್ನರ್ ಶಿವರಾಮ್ ಏನೆಕಲ್ಲು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ...

ಸುಳ್ಯ: ಸುಳ್ಯ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸುಳ್ಯ ಇದರ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಯು ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ಧ್ವಜಾರೋಹಣವನ್ನು ತಹಾಶೀಲ್ದಾರ್ ಮಂಜುನಾಥ್ ಜಿ ನೆರವೇರಿಸಿ ಧ್ವಜ ವಂದನೆ ಸ್ವೀಕರಿಸಿ ಪೆರೇಡ್ ವೀಕ್ಷಿಸಿ ತಾಲೂಕಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ...

ಸುಳ್ಯ : ಲೋಕಸಭಾ ಚುನಾವಣೆ ಹೊತ್ತಲ್ಲಿ ನೂತನ ಮಂಡಲ ಸಮಿತಿ ಅಧ್ಯಕ್ಷ ಕಾರ್ಯದರ್ಶಿಗಳು ಮತ್ತು ಕೋಶಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿತ್ತು ಇದೀಗ ಅಧ್ಯಕ್ಷರಾದ ವೆಂಕಟ್ ವಳಲಂಬೆರವರು ಪೂರ್ಣ ಪ್ರಮಾಣದ ಮಂಡಲ ಸಮಿತಿ ಹಾಗೂ ಮಹಾಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರಗಳನ್ನು ರಚನೆ ಮಾಡಿದ್ದು ಪೂರ್ಣ ಪ್ರಮಾಣದ ಪಟ್ಟಿ ಈ ಕೆಳಗಿನಂತಿವೆ ಪೂರ್ಣ ಪ್ರಮಾಣದ ಸುಳ್ಯ ಮಂಡಲ...

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ಇದರ ಸುಳ್ಯ ನಗರ ವತಿಯಿಂದ ಪಂಜಿನ ಮೆರವಣಿಗೆಯು ಸುಳ್ಯ ನಗರದಲ್ಲಿ ದೊಂದಿಯ ಮೆರವಣಿಗೆಯೊಂದಿಗೆ ನಡೆಯಿತು. 1947 ಆಗಸ್ಟ್ 14ರ ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲಟ್ಟ ಆ ಕರಾಳ ದುರಂತವನ್ನು ನೆನಪಿಸುತ್ತಾ , ಭ್ರಷ್ಟಚಾರ , ಕೋಮವಾದ ಸೇರಿದಂತೆ ಇತರೆ ವಿಚಾರಗಳನ್ನು ಮುಂದಿಟ್ಟುಕೊಂಡು ಬೃಹತ್ ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು....

ಗೃಹರಕ್ಷಕ ದಳದ ಸಮಾದೇಷ್ಟರಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ನೀಡಿ ಗೌರವಿಸಲಿದೆ. ಇವರು ಕಳೆದ ಒಂಬತ್ತೂವರೆ ವರುಷಗಳಿಂದ ದ ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾಗಿ ಸಲ್ಲಿಸಿದ ಪ್ರಾಮಾಣಿಕ,ಪಾರದರ್ಶಕ, ನಿಷ್ಪಕ್ಷಪಾತ ಮತ್ತು ನಿಷ್ಕಾಮ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಗೃಹ ಮಂತ್ರಾಲಯದ ಶಿಫಾರಸಿನಂತೆ ರಾಷ್ಟ್ರಪತಿಗಳ...

ಅಕಾಲಿಕ ಮೃತ್ಯುವಾದ ಎಲೆಕ್ಟ್ರಿಷನ್ ಸತ್ಯಣ್ಣ ನ ಮೃತದೇಹ ಸುಳ್ಯ ಕ್ಕೆ ಆಗಮನ ... ಹಳೆಗೇಟು ನಲ್ಲಿ ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆ ಯಲ್ಲಿ ಸೇರಿದ ಜನಸ್ತೋಮ.. ಅಂಗಡಿ ಮುಂಗಟ್ಟು ಮುಚ್ಚಿ ವ್ಯವಹಾರ ಸ್ಥಗಿತ ಗೋಳಿಸಿ ಶ್ರದ್ಧಾಂಜಲಿ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಅಜಾತ ಶತ್ರುವಾಗಿದ್ದ ಹಳೆಗೇಟಿನ ಲಕ್ಷ್ಮೀ ಅಟೋ ಎಲೆಕ್ಟ್ರಿಕಲ್ ನ ಮಾಲಕ ಸತ್ಯ...

ಸ್ವಾತಂತ್ರ್ಯ ದಿನಾಚರಣೆಯ ದಿನವಾದ ಆಗಸ್ಟ್ ೧೫ರಂದು ಅಪರಾಹ್ನ ಸುಳ್ಯ ನಗರದಲ್ಲಿ ಸುಳ್ಯ ನಗರದ ಮತ್ತು ತಾಲೂಕಿನ ಎಲ್ಲ ಸಂಘ ಸಂಸ್ಥೆಗಳ ಸಹಭಾಗಿತ್ವ ದೊಂದಿಗೆ 'ಸ್ವಾತಂತ್ರ್ಯ ನಡಿಗೆ' ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಹರೀಶ್ ಬಂಟ್ವಾಳ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಸ್ಟಿಯಲ್ಲಿ ಮತನಾಡುತ್ತಾ ಈ ಬಾರಿ ಆಗಸ್ಟ್ ೧೫ರಂದು...

All posts loaded
No more posts