- Monday
- April 21st, 2025

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಭೆಯನ್ನು ತಾಲೂಕು ಭಜನಾ ಪರಿಷತ್ ನ ಅಧ್ಯಕ್ಷರಾದ ಯತೀಶ್ ರೈ ದುಗಲಡ್ಕರವರು ದೀಪ ಬೆಳಗಿಸುವ ಮುಖೇನ ಚಾಲನೆಯನ್ನು ನೀಡಿದರು.ಸುಳ್ಯ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಯವರಾದ ಶ್ರೀ ಮಾಧವ ಗೌಡರವರು ಮಾತನಾಡುತ್ತ, ವಲಯ ಮಟ್ಟದಲ್ಲಿ ಮಕ್ಕಳಿಗೆ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ.)ದೇವ ಒಕ್ಕೂಟ ಮತ್ತು ಗೆಳೆಯರ ಬಳಗ (ರಿ.) ದೇವ ಇವುಗಳ ಸಂಯಕ್ತ ಆಶ್ರಮದಲ್ಲಿ ಆ.8 ರಂದುಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವ ಇಲ್ಲಿ ಸ್ವಚ್ಛತಾಕಾರ್ಯಕ್ರಮ ನಡೆಯಿತು.ಸ್ವಚ್ಛತಾಕಾರ್ಯಕ್ರಮಕ್ಕೆ ಗ್ರಾಮಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಗೆಳೆಯರ ಬಳಗ ಸದಸ್ಯರು ಕಳೆ ಕೊಯ್ಯುವ ಯಂತ್ರಗಳನ್ನು ನೀಡಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ...

ಬಿಜೆಪಿ ಸುಳ್ಯ ಮಂಡಲದ ಅರಂತೋಡು ಶಕ್ತಿಕೇಂದ್ರದ ಬೂತ್ ಸಂಖ್ಯೆ 219 ಅಡ್ತಲೆ ಬೂತ್ ನ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ವಿಶ್ವನಾಥ ಅಡ್ತಲೆಯವರ ಮನೆಯಲ್ಲಿ ನಡೆಯಿತು.ಬೂತ್ ಅಧ್ಯಕ್ಷ ಲೋಹಿತ್ ಮೇಲಡ್ತಲೆ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪಕ್ಷದ ಸಂಘಟನಾತ್ಮಕ ಚುನಾವಣೆ ಪ್ರಕ್ರಿಯೆಯಂತೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಬೂತ್ ಅಧ್ಯಕ್ಷರಾಗಿ ಶ್ರೀಮತಿ ಕವಿತಾ ಅಡ್ತಲೆ ಕಾರ್ಯದರ್ಶಿಯಾಗಿ ಓಂಪ್ರಸಾದ್...

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡುನಲ್ಲಿ ಸರ್ಕಾರದ ಆದೇಶ ಪ್ರಕಾರ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು ಮತ್ತು ಪ್ರತಿಜ್ಞೆ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಎಂ.ಕೆ. ಉಪಸ್ಥಿತರಿದ್ದರು.ಸಂಸ್ಥೆಯ ಎಲ್ಲಾ ಉಪನ್ಯಾಸಕರು,...

ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಸುಳ್ಯ ನಗರದ ನೇತೃತ್ವದಲ್ಲಿ ಆ.14 ರಂದು ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆಯ ಆಮಂತ್ರಣ ಪತ್ರಿಕೆಯು ಬಿಡುಗಡೆ ಕಾರ್ಯಕ್ರಮ ಇಂದು ಕಲ್ಕುಡ ದೇವಸ್ಥಾನ ಗಾಂಧಿನಗರದಲ್ಲಿ ನಡೆಯಿತು.ಈ ಸಂದರ್ಭ ವಿ ಎಚ್ ಪಿ ಸುಳ್ಯ ಪ್ರಖಂಡ ಅಧ್ಯಕ್ಷರು ಸೋಮಶೇಖರ ಪೈಕ, ಕಾರ್ಯದರ್ಶಿ ನವೀನ್ ಸುಳ್ಳಿ,ಪುತ್ತೂರು...

“ಗೌಟ್” ಎನ್ನುವುದು ಕೀಲುಗಳಿಗೆ ಸಂಬಂದಿಸಿದ ಉರಿವಾತದ ರೋಗವಾಗಿದ್ದು ಅಚ್ಚಕನ್ನಡದಲ್ಲಿ, ಸಂಧಿವಾತ, ಕೀಲೂರ ಎಂದು ಕರೆಯುತ್ತಾರೆ. ದೇಹದಲ್ಲಿನ ಕೀಲುಗಳು ಊದಿಕೊಂಡು ಉರಿವಾತದಿಂದ ನರಳುವ ಕಾರಣದಿಂದಲೂ ಕೀಲೂರ ಎಂದು ಹೆಸರು ಬಂದಿರಬಹುದು. ಸಾಮಾನ್ಯವಾಗಿ ಈ ರೋಗದಿಂದ ಬಳಲುತ್ತಿರುವವರಲ್ಲಿ ರಕ್ತದಲ್ಲಿ “ಯೂರಿಕ್ ಆಸಿಡ್” ಎಂಬ ರಾಸಯನಿಕದ ಅಂಶ ಜಾಸ್ತಿಯಿರುತ್ತದೆ. ಹೆಚ್ಚಾಗಿ ಪುರುಷರಲ್ಲಿ ಕಾಣುವ ಈ ರೋಗ ಮಹಿಳೆಯರನ್ನು ಋತುಬಂಧದ (ಋತುಚಕ್ರ...

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಲ್ಕುಂದ ಇದರ ನೇತೃತ್ವದಲ್ಲಿ ಜರಗುವ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವು ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಜರಗಿತು ಈ ಸಂದರ್ಭದಲ್ಲಿ ದೇವಳದ ಅರ್ಚಕ ಮಹಾಬಲೇಶ್ವರ ಭಟ್, ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾದ ಶಿವರಾಮ ಪಳ್ಳಿಗದ್ದೆ, ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಮಿಥುನ್ ಕುಲಾಲ್, ಕಾರ್ಯದರ್ಶಿ ವಿನೋದ್...

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಹಾಗೂ ಶ್ರೀ ಸುಬ್ರಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಸಹಯೋಗದೊಂದಿಗೆ ಕಾಲೇಜು ಮಕ್ಕಳಿಗೆ ದುಶ್ಚಟಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀಮತಿ ವಿಮಲ ರಂಗಯ್ಯ ರವರು...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 13-08-2024ರಂದು ಆಚರಿಸಲಾಗುವ ವಿಶ್ವ ಅಂಗದಾನ ದಿನಾಚರಣೆಯ ಅಂಗವಾಗಿ ದಿನಾಂಕ 10-08-2024ರಂದು ಕಾಲೇಜಿನ ರಚನಾ ಶಾರೀರ ವಿಭಾಗ, ಕ್ರಿಯಾ ಶಾರೀರ ವಿಭಾಗದ ವತಿಯಿಂದ ಅಂಗದಾನದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಅತಿಥಿ ಉಪನ್ಯಾಸವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ...

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಬೆಳ್ಳಾರೆ ಬ್ಲಾಕ್ ನ 2024-27 ನೇಯ ಸಾಲಿಗೆ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.ನೂತನ ಸಮಿತಿಯಅಧ್ಯಕ್ಷರಾಗಿ ರಫೀಕ್ ಎಂ...

All posts loaded
No more posts