- Tuesday
- April 22nd, 2025

ಪಂಜ ಲಯನ್ಸ್ ಕ್ಲಬ್ ಮತ್ತು ಅರಣ್ಯ ಇಲಾಖೆ ಪಂಜ ವಲಯ ಇದರ ಆಶ್ರಯದಲ್ಲಿ ವನಮಹೋತ್ಸವ ಹಾಗೂ ಹಣ್ಣಿನ ಗಿಡಗಳ ವಿತರಣೆ ಮತ್ತು ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಆ.10 ರಂದು ಬೆಳಿಗ್ಗೆ ವಳಲಂಬೆ ಹಿ. ಪ್ರಾ. ಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಜ ವಲಯಾರಣ್ಯಾಧಿಕಾರಿ ಸಂತೋಷ ರೈ ನೆರವೇರಿಸಲಿದ್ದಾರೆ. ಲಯನ್ಸ್ ಕ್ಲಬ್ ಅಧ್ಯಕ್ಷ ಲ|ಕುಶಾಲಪ್ಪ...

ರಾಜ್ಯ ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆಯ ವತಿಯಿಂದ ಆಗಸ್ಟ್ 7ರಂದು , ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ರಾಜ್ಯ ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆಯ ವತಿಯಿಂದ ಆಗಸ್ಟ್ 7ರಂದು , ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯ ವನ್ನು ವಳಲಂಬೆ ಒಕ್ಕೂಟದ ಸದಸ್ಯರಿಂದ ನಡೆಸಲಾಯಿತು.

ಕೊಲ್ಲಮೊಗ್ರ ಗ್ರಾಮದ ಶಕ್ತಿ ಕೇಂದ್ರದ ಪ್ರಮುಖರಾಗಿ ಕಮಲಾಕ್ಷ ಗೌಡ ಮುಳ್ಯಬಾಗಿಲು ಹಾಗೂ 230 ನೇ ಬೂತಿನ ಅಧ್ಯಕ್ಷರಾಗಿ ಜಯರಾಮ ಗೌಡ ಗೊಳ್ಯಡಿ ಮತ್ತು ಪ್ರದಾನ ಕಾರ್ಯದರ್ಶಿಯಾಗಿ ತಾರಾನಾಥ ಮಾಡಪ್ಪಾಡಿ ಕಟ್ಟ ಹಾಗೂ BLO ಆಗಿ ಮೋಹಿನಿ ಕಟ್ಟ ಇವರನ್ನು ಆಯ್ಕೆ ಮಾಡಲಾಗಿತ್ತು. ಅದೇ ರೀತಿ 231 ನೇ ಬೂತಿನ ಅಧ್ಯಕ್ಷರಾಗಿ ಹೂವಪ್ಪ ಸಂಪಾಡಿ ಮತ್ತು ಪ್ರದಾನ...

ಸುಬ್ರಹ್ಮಣ್ಯ: ಇತಿಹಾಸ ಅಧ್ಯಾಯನವು ಮಾನವೀಯ ಮೌಲ್ಯಗಳ ಅಭ್ಯುದಯಕ್ಕೆ ಅಡಿಗಲ್ಲು. ಪ್ರಾಚೀನತೆಯ ಅಧ್ಯಯನವು ಭವಿಷ್ಯದಲ್ಲಿ ಸಂಸ್ಕಾರಯುಕ್ತ ಬದುಕಿನ ಅನುಷ್ಠಾನಕ್ಕೆ ಪೂರಕವಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇತಿಹಾಸ ಅಧ್ಯಯನ ಅತ್ಯಗತ್ಯ ಎಂದು ದ.ಕ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಡಿ.ಜಯಣ್ಣ ಹೇಳಿದರು. ದ.ಕ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಇತಿಹಾಸ ಉಪನ್ಯಾಸಕರ ಸಂಘ ಹಾಗೂ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ...

ಸುಬ್ರಹ್ಮಣ್ಯ ಆಗಸ್ಟ್ 6: ರೋಟರಿ ಜಿಲ್ಲೆ 31 81ರ ವಲಯ 5ರ ಎಲ್ಲಾ ಕ್ಲಬ್ ಗಳ ನೂತನ ಸದಸ್ಯರುಗಳಿಗೆ ಪುನಶ್ಚೇತನ ಕಾರ್ಯಕ್ರಮ ಹಾಗೂ ಅಧ್ಯಕ್ಷ ಕಾರ್ಯದರ್ಶಿ ಮತ್ತು ಜೊನಲ್ ಲೆಫ್ಟಿನೆಂಟ್ ಅವರಿಗೆ ರಿವ್ಯೂ ಮೀಟಿಂಗ್ ಪುತ್ತೂರಿನ ಮನಿಷಾ ಸಭಾಂಗಣದಲ್ಲಿ ಆಗಸ್ಟ್ 05 ರಂದು ನಡೆಯಿತು. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ ನಾಯರ್, ಜೊತೆ...

ಆರಂತೋಡು ಗ್ರಾಮದ ಕಿರ್ಲಾಯ ಗಂಗಾಧರರವರ ಧರ್ಮಪತ್ನಿ ಶ್ರೀಮತಿ ಸುಶೀಲ ರವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಆ. 7 ರಂದು ರಾತ್ರಿ ನಿಧನರಾದರು.ಮೃತರು ಪತಿ, ಪುತ್ರ ನಿತಿನ್, ಪುತ್ರಿ ಅಕ್ಷಿತಾ, ಅಳಿಯ, ಮೊಮ್ಮಗ, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.

ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸ್ತ್ರೀ ರೋಗ ಮತ್ತು ಹೆರಿಗೆ ವಿಭಾಗಕ್ಕೆ ಸುಳ್ಯದ ತಜ್ಞ ವೈದ್ಯೆ ಡಾ. ಹಸ್ರಿನ್ ಅಲಿ ಕರ್ತವ್ಯಕ್ಕೆ ನಿಯೋಜನೆ ಗೊಂಡಿದ್ದಾರೆ.ಅಂತಾರಾಷ್ಟ್ರೀಯ ಪ್ರಸಿದ್ದಿ ಹೊಂದಿದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ ) ಯಿಂದ ವೈದ್ಯಕೀಯ ಸ್ನಾತಕೋತ್ತರ ಪದವಿ ಪಡೆದು ಆಗ್ರ ಶ್ರೇಣಿ ಯಲ್ಲಿ ತೇರ್ಗಡೆ ಹೊಂದಿ ಮಂಗಳೂರಿನ ಲೇಡಿ ಗೊಷನ್ ಆಸ್ಪತ್ರೆಯಲ್ಲಿ...

ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಅದರಲ್ಲೂ ದೇಹದ ತೂಕದ ಬಗ್ಗೆ ವಿಶೇಷವಾದ ಕಾಳಜಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರು ಮತ್ತು ಯುವತಿಯರಲ್ಲಿ ಆಕರ್ಷಕವಾಗಿ ಕಾಣಲು ದೇಹದ ತೂಕ ಇಳಿಸುವ ವಿಶೇಷವಾದ ಆಹಾರ ಪದ್ಧತಿ, ದೈಹಿಕ ಕಸರತ್ತು, ಏರಿಯಲ್ ಯೋಗ, ಜಿಮ್ ಕಸರತ್ತು ಮುಂತಾದವುಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಈ ಪಟ್ಟಿಗೆ ಸೇರಿರುವ ಒಂದು...

All posts loaded
No more posts