Ad Widget

ಆ.07: ಮೈಸೂರು ಚಲೋ ಪ್ರತಿಭಟನಾ ಕಾಲ್ನಡಿಗೆ ಜಾಥಾಕ್ಕೆ ಸುಳ್ಯದಿಂದ 500 ಕಾರ್ಯಕರ್ತರು ಭಾಗಿ – ಭ್ರಷ್ಟ ಸರಕಾರ ಕಿತ್ತೊಗೆಯುವ ತನಕ ನಮ್ಮ ಹೋರಾಟ : ವೆಂಕಟ್ ವಳಲಂಬೆ

ಕರ್ನಾಟಕದ ಕಾಂಗ್ರೆಸ್ ನ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು 13 ತಿಂಗಳಾದರೂ ಯಾವುದೇ ಅಭಿವೃದ್ಧಿ ಕೆಲಸಗಳನ್ನು ನಡೆಸದೇ ಮತದಾರರಿಗೆ ನೀಡಿದ ಪ್ರತಿಯೊಂದು ಭರವಸೆಗಳಿಗೆ ಅನ್ಯಾಯವೆಸಗುತ್ತಿದ್ದು ಕೃಷಿಕರ ಪಂಪ್ ಸೆಟ್ ಗಳಿಗೆ ನೀಡಿರುವ ಸಹಾಯ ರದ್ದುಮಾಡಿ ಡಿಸೇಲ್, ಪೆಟ್ರೋಲ್ ಬೆಲೆ ಏರಿಕೆ ಮಾಡಿ, ಜನಸಾಮಾನ್ಯರ ಗೃಹೋಪಯೋಗಿ ಸಾಮಾಗ್ರಿಗಳ ಬೆಲೆ ದುಪ್ಪಟ್ಟು ಮಾಡಿದೆ, ವಾಲ್ಮೀಕಿ ನಿಗಮದ ಹಣವನ್ನು...

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಪಂಚಗವ್ಯ ಚಿಕಿತ್ಸಾ ಶಿಬಿರ

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ , ಪಾದೆ , ನರಿಮೊಗರು, ಪುತ್ತೂರು ಇದರ ಆಶ್ರಯದಲ್ಲಿ ,ಗೋಸೇವಾ ಗತಿ ವಿಧಿ,ಕರ್ನಾಟಕ ದಕ್ಷಿಣ ಪ್ರಾಂತ ಹಾಗೂ ಅರೋಗ್ಯ ಭಾರತಿ , ಪುತ್ತೂರು ಜಿಲ್ಲೆ ಇದರ ಸಹಯೋಗದಲ್ಲಿ"Answer for cancer " ಖ್ಯಾತಿಯ ಡಾ .ಡಿ .ಪಿ .ರಮೇಶ್ , ಆಯುರ್ವೇದ ತಜ್ಞ ವೈದ್ಯರು ಹಾಗೂ ಪಂಚಗವ್ಯ ಚಿಕಿತ್ಸಾ ತಜ್ಞರು,...
Ad Widget

ಮೇನಾಲ ನಡು ನಾಲಗೆ ನನ್ನೆತ್ತಿ ಪುಣ್ಯ ಮಣ್ಣಿನಲ್ಲಿದೆ ರೋಚಕ ಕತೆಗಳ ಕುರುಹು ? ವೈಜ್ಞಾನಿಕವಾಗಿ ವಿಶೇಷ ಅಧ್ಯಯನ ಅಗತ್ಯ .

ಅಜ್ಜಾವರ :ಪ್ರಕೃತಿಯಲ್ಲಿ ಹಲವಾರು ವಿಸ್ಮಯಗಳು ಕಾಣಸಿಗುತ್ತಿದ್ದು ಅಂತಹದೇ ಒಂದು ವಿಸ್ಮಯಕಾರಿ ಬಾವಿ ಆಲೇಟ್ಟಿ ಅರಣ್ಯ ವ್ಯಾಪ್ತಿಯ ನೂರಾರು ಎಕ್ರೆ ಪ್ರದೇಶಗಳಿಂದ ಹರಿದು ಬರುವ ಮಳೆ ನೀರು ಮತ್ತು ಒರತೆ ನೀರು ಒಂದೆಡೆ ಸೇರುತ್ತಿದ್ದು ಇದೀಗ ಈ ನೀರು ಸೇರುವ ಜಾಗ ಮತ್ತು ಈ ನೀರು ಯಾವ ಕಡೆಗೆ ಹೋಗುತ್ತಿದೆ ಎಂಬುದು ಮಾತ್ರ ವಿಸ್ಮಯವಾಗಿದೆ. ಅಜ್ಜಾವರ ಗ್ರಾಮದ...

ದೇವ ಬೂತ್ ನ ಬಿಜೆಪಿ ಕಾರ್ಯಕರ್ತರ ಸಭೆ – ನೂತನ ಅಧ್ಯಕ್ಷ ರಾಗಿ ಲಕ್ಷ್ಮೀಶ ಅಡ್ಡನಪಾರೆ – ಕಾರ್ಯದರ್ಶಿ ಮುಕುಂದ ಹಿರಿಯಡ್ಕ

ದೇವಚಳ್ಳ ಗ್ರಾಮದ ದೇವ ಬೂತ್ ನ ಬಿಜೆಪಿ ಕಾರ್ಯಕರ್ತರ ಸಭೆ ಆ.03 ರಂದು ಶಿವಪ್ರಕಾಶ್ ಅಡ್ಡನಪಾರೆ ಮನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಬೂತ್ ಅಧ್ಯಕ್ಷ ಯೋಗೀಶ್ ದೇವ ವಹಿಸಿದ್ದರು. ಸಭೆಯಲ್ಲಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ವಿಜಯಕುಮಾರ್ ಚಾರ್ಮಾತ, ಶಕ್ತಿ ಕೇಂದ್ರದ ಪ್ರಮುಖರಾದ ದಿವಾಕರ ಮುಂಡೋಡಿ, ಹಿಂದುಳಿದ ಮೋರ್ಚಾದ ಉಪಾಧ್ಯಕ್ಷರಾದ ರಾಕೇಶ್ ಮೆಟ್ಟಿನಡ್ಕ, ಗ್ರಾಮ ಪಂಚಾಯತ್ ಸದಸ್ಯರಾದ...

ಜಾಲ್ಸೂರು: ಕೇರಳ ಲೋಕೋಪಯೋಗಿ ಇಲಾಖೆಯ ವತಿಯಿಂದ ರಸ್ತೆ ತಾತ್ಕಾಲಿಕ ದುರಸ್ಥಿ.

ಜಾಲ್ಸೂರು- ಕಾಸರಗೋಡು ಅಂತರರಾಜ್ಯ ಹೆದ್ದಾರಿಯ ಮುರೂರಿನಲ್ಲಿ ರಸ್ತೆಯಲ್ಲಿ ನಿರ್ಮಾಣಗೊಂಡಿದ್ದ ಹೊಂಡವನ್ನು ಕೇರಳ ಲೋಕೋಪಯೋಗಿ ಇಲಾಖೆಯ ವತಿಯಿಂದ ಜಲ್ಲಿ ಹಾಕಿ ತಾತ್ಕಾಲಿಕ ದುರಸ್ಥಿಪಡಿಸಲಾಯಿತು.ಕೇರಳ ಲೋಕೋಪಯೋಗಿ ಇಲಾಖೆಯ ವತಿಯಿಂದ ಟಿಪ್ಪರ್ ಮೂಲಕ ಒಂದು ಲೋಡ್ ಜಲ್ಲಿ ತಂದು ರಸ್ತೆಗೆ ಹಾಕಿ ಲೆವೆಲ್ ಮಾಡಿರುವುದಲ್ಲದೆ ರಸ್ತೆಯ ಇಕ್ಕೆಲಗಳ ನೀರು ಸರಾಗವಾಗಿ ಹರಿದುಹೋಗಲು ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ವ್ಯವಸ್ಥೆ ಮಾಡಿರುವುದಾಗಿ...

ಆ.10 ರಂದು ಸುಳ್ಯದಲ್ಲಿ ಬರಹಗಾರರು/ ಕಲಾವಿದರೊಂದಿಗೆ ಸಂವಾದ

ಮಡಿಕೇರಿ ಆ.03(ಕ.ವಾ):-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆಯಲ್ಲಿ ಉತ್ತಮ ಸಾಹಿತ್ಯ, ಸಂಗೀತ, ನಾಟಕ, ಜನಪದ ಕಲಾ ಪ್ರಕಾರಗಳಿಗಾಗಿ ಒಂದೇ ವೇದಿಕೆಯಲ್ಲಿ ಎಲ್ಲವರನ್ನು ಸೇರಿಸಿ ಸಾಹಿತ್ಯ, ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಆಗಸ್ಟ್ 10  - 2024  ಶನಿವಾರ ದಂದು ಬೆಳಗ್ಗೆ 10 ಗಂಟೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ...

ಆ.10 ರಂದು ಸುಳ್ಯದಲ್ಲಿ ಬರಹಗಾರರು/ ಕಲಾವಿದರೊಂದಿಗೆ ಸಂವಾದ
                 ************

ಮಡಿಕೇರಿ ಆ.03(ಕ.ವಾ):-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆಯಲ್ಲಿ ಉತ್ತಮ ಸಾಹಿತ್ಯ, ಸಂಗೀತ, ನಾಟಕ, ಜನಪದ ಕಲಾ ಪ್ರಕಾರಗಳಿಗಾಗಿ ಒಂದೇ ವೇದಿಕೆಯಲ್ಲಿ ಎಲ್ಲವರನ್ನು ಸೇರಿಸಿ ಸಾಹಿತ್ಯ, ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಆಗಸ್ಟ್ 10  - 2024  ಶನಿವಾರ ದಂದು ಬೆಳಗ್ಗೆ 10 ಗಂಟೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ...

ಆ.10 ರಂದು ಸುಳ್ಯದಲ್ಲಿ ಬರಹಗಾರರು/ ಕಲಾವಿದರೊಂದಿಗೆ ಸಂವಾದ
                 ************

ಮಡಿಕೇರಿ ಆ.03(ಕ.ವಾ):-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆಯಲ್ಲಿ ಉತ್ತಮ ಸಾಹಿತ್ಯ, ಸಂಗೀತ, ನಾಟಕ, ಜನಪದ ಕಲಾ ಪ್ರಕಾರಗಳಿಗಾಗಿ ಒಂದೇ ವೇದಿಕೆಯಲ್ಲಿ ಎಲ್ಲವರನ್ನು ಸೇರಿಸಿ ಸಾಹಿತ್ಯ, ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಆಗಸ್ಟ್ 10  - 2024  ಶನಿವಾರ ದಂದು ಬೆಳಗ್ಗೆ 10 ಗಂಟೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ...

ಆ.10 ರಂದು ಸುಳ್ಯದಲ್ಲಿ ಬರಹಗಾರರು/ ಕಲಾವಿದರೊಂದಿಗೆ ಸಂವಾದ
                 ************

ಮಡಿಕೇರಿ ಆ.03(ಕ.ವಾ):-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆಯಲ್ಲಿ ಉತ್ತಮ ಸಾಹಿತ್ಯ, ಸಂಗೀತ, ನಾಟಕ, ಜನಪದ ಕಲಾ ಪ್ರಕಾರಗಳಿಗಾಗಿ ಒಂದೇ ವೇದಿಕೆಯಲ್ಲಿ ಎಲ್ಲವರನ್ನು ಸೇರಿಸಿ ಸಾಹಿತ್ಯ, ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಆಗಸ್ಟ್ 10  - 2024  ಶನಿವಾರ ದಂದು ಬೆಳಗ್ಗೆ 10 ಗಂಟೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ...

ಗಾಂಧಿನಗರ : ಆಟಿದ ಗೌಜಿ ಕಾರ್ಯಕ್ರಮ

ಶುಭಶ್ರೀ ಮಹಿಳಾ ಮಂಡಳಿ (ರಿ) ಗಾಂಧಿನಗರ, ಅಂಗನವಾಡಿ ಕೇಂದ್ರ ಗಾಂಧಿನಗರ, ಬಾಲವಿಕಾಸ ಸಮಿತಿ ಗಾಂಧಿನಗರ ಇದರ ಸಂಯುಕ್ತ ಆಶ್ರಯ ದಲ್ಲಿ "ಆಟಿದ ಗೌಜಿ" ಕಾರ್ಯಕ್ರಮ ವು ಗಾಂಧಿನಗರ ಅಂಗನವಾಡಿ ಕೇಂದ್ರ ದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಶುಭಶ್ರೀ ಮಹಿಳಾ ಮಂಡಳಿ ಯ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಹರಪ್ರಸಾದರವರು ವಹಿಸಿದ್ದರು. ಮಂಡಳಿ ಯ ಕೋಶಾಧಿಕಾರಿ ಶ್ರೀಮತಿ ಗಿರಿಜಾ. ಎಂ.ವಿಯವರು...
Loading posts...

All posts loaded

No more posts

error: Content is protected !!