Ad Widget

ಶಿರಾಡಿ ಘಾಟ್ ರಾಷ್ಟೀಯ ಕಾಮಗಾರಿ ಅವೈಜ್ಞಾನಿಕ : ಕಿಶೋರ್ ಶಿರಾಡಿ

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಬೇಜವಾಬ್ದಾರಿ ಎದ್ದು ಕಾಣುತ್ತಿದೆ

ಸುಬ್ರಹ್ಮಣ್ಯ : ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ ದೊಡ್ಡ ತಪ್ಪಲಿನಲ್ಲಿ ಗುಡ್ಡ ಭೂಕುಸಿತದಿಂದ ಅಪಾರ ಪ್ರಮಾಣದ ಮಣ್ಣು ರಾಷ್ಟ್ರೀಯ ಹೆದ್ದಾರಿಯನ್ನು ಆವರಿಸಿ ಇಡೀ ಸಂಚಾರ ಮಾರ್ಗವನ್ನು ಆಗಾಗ ಬಂದ್ ಮಾಡಲಾಗುತ್ತಿದೆ. ಇದರಿಂದಾಗಿ ಕರಾವಳಿ ಬಂದರು ನಗರಿ ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ಹೋಗಬೇಕಾದಂತ ಘನ ಹಾಗೂ ದ್ರವ ವಸ್ತುಗಳು ಹಾಗೂ ಅಲ್ಲಿಂದ ಮಂಗಳೂರಿಗೆ ಬರಬೇಕಾದ ಸಾಮಗ್ರಿಗಳು ಸಂಚಾರ...

ನಡುಗಲ್ಲು : ಉತ್ರಂಬೆ ಬಸ್ ತಂಗುದಾಣದ ಬಳಿ ಬೊಲೆರೊ ಗಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿ

ನಡುಗಲ್ಲಿನ ಉತ್ರಂಬೆ ಬಸ್ ತಂಗುದಾಣದ ಬಳಿ ಬೊಲೆರೊ ಗಾಡಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಆ.02 ರಂದು ರಾತ್ರಿ ನಡೆದಿದೆ ಎಂದು ತಿಳಿದುಬಂದಿದೆ. ಗುತ್ತಿಗಾರಿನಿಂದ ನಡುಗಲ್ಲು ಕಡೆಗೆ ಬರುತ್ತಿದ್ದ ಬೊಲೆರೊ ಗಾಡಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಮುರಿದಿದ್ದು, ವಿದ್ಯುತ್ ಸಂಪರ್ಕ...
Ad Widget

ಗಾಯಕ ವಿಜಯಕುಮಾರ್ ರವರಿಗೆ ಪ್ರಕೃತಿ ರತ್ನ ಗಾನಕೋಗಿಲೆ ಪ್ರಶಸ್ತಿ

ಬೆಂಗಳೂರು ಮತ್ತಿಕೆರೆ ಲಲಿತಾ ಕಲಾ ಆಡಿಟೋರಿಯಂ ನಲ್ಲಿ ಜು.28ರಂದು ನಡೆದ ನಟ ಪುನಿತ್ ರಾಜ್ ಕುಮಾರ್ ನೆನಪಿನ ಕಾರ್ಯಕ್ರಮದಲ್ಲಿ ಗಾಯಕ ವಿಜಯಕುಮಾರ್ ಹಳೆಗೇಟುರವರಿಗೆ ಪ್ರಕೃತಿ ರತ್ನ ಗಾನ ಕೋಗಿಲೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇತ್ತೀಚಿಗೆ ಪಾಂಬಾರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಗಾನ ಚತುರ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ವಿಜಯ ಕುಮಾರ್ ರವರು ಸುಳ್ಯ ಟಿಎಪಿಸಿಎಂಎಸ್ ಉದ್ಯೋಗಿಯಾಗಿದ್ದಾರೆ.

ಆ.03: ಬಿಜೆಪಿಯಿಂದ ಮೈಸೂರು ಚಲೋ ಯಾತ್ರೆ – ಭಾಗವಹಿಸಲು ತೆರಳಿದ ದ.ಕ.ಯುವಮೋರ್ಚಾ ತಂಡ

ಆಗಸ್ಟ್ 03 ರಂದು ಬೆಂಗಳೂರಿನಿಂದ ಮೈಸೂರಿಗೆ ಭಾರತೀಯ ಜನತಾ ಪಾರ್ಟಿ ಕರ್ನಾಟಕದ ವತಿಯಿಂದ ನಡೆಯುವ ಮೈಸೂರ್ ಚಲೋ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 150ಕ್ಕೂ ಹೆಚ್ಚು ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿಗೆ ಹೊರಟಿದ್ದು ಒಂದು ವಾರ ಕಾಲ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ಕೆಲಸ ಮಾಡಲಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಯುವ ಮೋರ್ಚಾದ ತಂಡವನ್ನು ಕರ್ನಾಟಕ...

ಗುತ್ತಿಗಾರು :- ವಲಯ ಮಟ್ಟದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಒಕ್ಕೂಟಗಳ ಪದಾಧಿಕಾರಿಗಳಿಗೆ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಪವರ್ಗ ಸಭಾಭವನದಲ್ಲಿ ನಡೆಯಿತು.ಈ ಕಾರ್ಯಗಾರವನ್ನು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವಲಯಾಧ್ಯಕ್ಷರಾದ ಶ್ರೀ ಯೋಗೀಶ್ ದೇವರವರು ದೀಪ ಬೆಳಗಿಸುವ ಮುಖೇನ ಚಾಲನೆಯನ್ನು ನೀಡಿದರು.ಈ...

ಅಂತರಾಜ್ಯ ಹೆದ್ದಾರಿ ಕಡಿತದ ಭೀತಿ – ವಿದ್ಯಾರ್ಥಿಗಳಿಗೆ, ನೌಕರರಿಗೆ ಸಂಕಷ್ಟ – ದೇಲಂಪಾಡಿ ಗ್ರಾ.ಪಂ ಅಧ್ಯಕ್ಷೆ ಪರಿಶೀಲನೆ

ಸುಳ್ಯ ಕಾಸರಗೋಡು ಅಂತರಾಜ್ಯ ಸಂಪರ್ಕಿತ ರಸ್ತೆಯಲ್ಲಿ ನೀರು ಹರಿದು ಸಂಪೂರ್ಣ ಹಾನಿಯಾಗಿ ಇದೀಗ ಸಂಪರ್ಕ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕರ್ನಾಟಕ ರಾಜ್ಯದ ಗಡಿ ಪ್ರದೇಶವಾದ ಮುರೂರು ಎಂಬಲ್ಲಿ ಕಳೆದ ಕೆಲ ದಿನಗಳಿಂದ ವಿಪರೀತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ರಸ್ತೆಯಲ್ಲೇ ನೀರು ಹರಿದು ಆ.01 ರಂದು ಮರ ಸಾಗಾಟದ ಲಾರಿ ಸಂಚರಿಸುವ ವೇಳೆ ಚಕ್ರಗಳು ರಸ್ತೆಯಲ್ಲಿ ಹೂತು ಹೋಗಿ...

ಬಿದ್ದು ಸಿಕ್ಕಿದ ನಗದು ವಾರಿಸುದಾರರಿಗೆ ಠಾಣಾಧಿಕಾರಿಗಳ ಮುಖಾಂತರ ಹಸ್ತಾಂತರ

ದಿನಾಂಕ 27.07.24 ರಂದು ಮದ್ಯಾಹ್ನ 12.00 ಗಂಟೆಗೆ ರುತ್ತಿಕ್ 20 ವರ್ಷ ಇಂದಿರ ನಗರ ಬೆಳ್ಳಾರೆ ರವರು ತನ್ನ ಅಕ್ಕ ಬಾಬ್ತು ಮೋಟಾರು ಸೈಕಲ್ ಮಾರಾಟ ಮಾಡಿ ಅದರಿಂದ ಸಿಕ್ಕ ಸುಮಾರು 8610 ರೂ, ಹಣವನ್ನು ಬೆಳ್ಳಾರೆ ಅಮ್ಮುರೈ ಕಾಂಪ್ಲೆಕ್ಸ್ ಬಳಿ ಕಳೆದುಕೊಂಡಿದ್ದರು. ಅದೇ ಸಮಯಕ್ಕೆ ನಾರಾಯಣ ಕಜೆಮೂಲೆ ಕಳಂಜ ಗ್ರಾಮ ರವರು ದಾರಿ ಹೋಗುವ...

ಅಂತರಾಜ್ಯ ಹೆದ್ದಾರಿ ಕಡಿತದ ಭೀತಿ – ವಿದ್ಯಾರ್ಥಿಗಳಿಗೆ, ನೌಕರರಿಗೆ ಸಂಕಷ್ಟ – ದೇಲಂಪಾಡಿ ಗ್ರಾ.ಪಂ ಅಧ್ಯಕ್ಷೆ ಪರಿಶೀಲನೆ

ಸುಳ್ಯ ಕಾಸರಗೋಡು ಅಂತರಾಜ್ಯ ಸಂಪರ್ಕಿತ ರಸ್ತೆಯಲ್ಲಿ ನೀರು ಹರಿದು ಸಂಪೂರ್ಣ ಹಾನಿಯಾಗಿ ಇದೀಗ ಸಂಪರ್ಕ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕರ್ನಾಟಕ ರಾಜ್ಯದ ಗಡಿ ಪ್ರದೇಶವಾದ ಮುರೂರು ಎಂಬಲ್ಲಿ ಕಳೆದ ಕೆಲ ದಿನಗಳಿಂದ ವಿಪರೀತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ರಸ್ತೆಯಲ್ಲೇ ನೀರು ಹರಿದು ಆ.01 ರಂದು ಮರ ಸಾಗಾಟದ ಲಾರಿ ಸಂಚರಿಸುವ ವೇಳೆ ಚಕ್ರಗಳು ರಸ್ತೆಯಲ್ಲಿ ಹೂತು ಹೋಗಿ...

ಪೇರಾಲಿನ ಹರ್ಷಿತ್ ಚಿಕಿತ್ಸೆಗೆ ನೆರವಾಗುವಿರಾ ?

ಮಂಡೆಕೋಲು ಗ್ರಾಮದ ಪೇರಾಲು ಶಾಮಯ್ಯರವರ ಮಗ ಹರ್ಷಿತ್ ಕೆ ಎಸ್ ಎಂಬವರಿಗೆ ಹಠಾತ್ ಬ್ರೆನ್ ಹ್ಯಾಮ್ಯಾರೇಜ್ (ಮೆದುಳಿನ ರಕ್ತ ಸ್ರಾವ)ದಿಂದ ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆ ಗೆ ದಾಖಲಾಗಿದ್ದು ಇವರ ಹೆಚ್ಚಿನ ಚಿಕಿತ್ಸೆಗಾಗಿ ಹಾಗೂ ಆಸ್ಪತ್ರೆ ವೆಚ್ಚಕ್ಕೆ ಸುಮಾರು 7.50 ಲಕ್ಷ ಮೀರಿ ಖರ್ಚು ತಗಲಬಹುದೆಂದು ವೈದ್ಯರು ತಿಳಿಸಿರುತ್ತಾರೆ. ಈ ಬಡ ಕುಟುಂಬಕ್ಕೆ ನಮ್ಮೆಲ್ಲರ ಸಹಕಾರ...

ಪೆರಾಜೆ ಚಾಲಕನ ನಿಯಂತ್ರಣ ತಪ್ಪಿ ತಾರ್ ಜೀಪ್ ಅಪಘಾತ

ಚಾಲಕನ ನಿಯಂತ್ರಣ ತಪ್ಪಿ ತಾರ್ ಜೀಪ್ ತಡಿಬೇಡಿ ಗುದ್ದಿ  ನಿಂತುಕೊಂಡ ಘಟನೆ ಪೆರಾಜೆಯಿಂದ ವರದಿಯಾಗಿದೆ. ಪೆರಾಜೆಯಿಂದ ಸುಳ್ಯ  ಕಡೆಗೆ ಬರುತ್ತಿದ್ದಾ ಜಿಪು ಮುಂದಕ್ಕೆ ಚಲಿಸಿ  ತಡೆ ಬೇಲಿಗೆ ಗುದ್ದಿ ನಿಂತು ಗೊಂಡಿತು. ಚಾಲಕ ಗಾಯವಿಲ್ಲದೆ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು  ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Loading posts...

All posts loaded

No more posts

error: Content is protected !!