- Saturday
- September 21st, 2024
ಕಾಸರಗೋಡು ಜಾಲ್ಸೂರು ರಸ್ತೆಯ ಮುರೂರು ಬಳಿ ರಸ್ತೆ ಹೊಂಡಬಿದ್ದು ವಾಹನ ಸಂಚಾರ ತೊಂದರೆಯಾಗಿತ್ತು. ಇದೀಗ ಮರ ಸಾಗಾಟದ ಲಾರಿಯ ಚಕ್ರ ಹೂತು ಹೋಗಿದೆ. ರಸ್ತೆಯ ಇನ್ನೊಂದು ಬದಿಯಲ್ಲಿ ಕೂಡ ರಸ್ತೆಯಲ್ಲಿ ಗುಂಡಿ ಬಿದ್ದು ನೀರು ಒರತೆ ಬರುತ್ತಿದ್ದು ಘನ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ವತಿಯಿಂದ ಆಗಸ್ಟ್ 02 ಶುಕ್ರವಾರದಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು, ಸುಬ್ರಹ್ಮಣ್ಯ ಇಲ್ಲಿ ಪತ್ರಿಕಾ ದಿನಾಚರಣೆ, ತರಬೇತಿ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ.ಬೆಳಿಗ್ಗೆ 11:00 ಗಂಟೆಯಿಂದ ಮದ್ಯಾಹ್ನ 1:00 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಪ್ರೊಬೇಷನರಿ ಐಎಎಸ್ ಅಧಿಕಾರಿಗಳಾದ ಶ್ರವಣ್ ಕುಮಾರ್...
ಆಗಸ್ಟ್ 1: ಸುಳ್ಯ ತಾಲೂಕಿನಮುರುಳ್ಯ ಸಮಹಾದಿ ಮಸೀದಿಯ ತಡೆಗೋಡೆ ಕುಸಿದು, ಪಕ್ಕದ ಮಹಮ್ಮದ್ ರಾಗಿಪೇಟೆ ಯವರ ಮನೆಯ ಮೇಲೆ ಬಿದ್ದು ಮನೆಯು ಭಾಗಶಃ ಹಾನಿಯಾಗಿದ್ದು, ಇಂದು ಸುಳ್ಯ ಶಾಸಕಿಯಾದ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಪರಿಶೀಲಿಸಿದರು,ಸಮಹಾದಿ ಮಸೀದಿ ಸಮಿತಿಯ ಅಧ್ಯಕ್ಷರಾದ ಸಾದಿಕ್ ಸಮಾಹಾದಿ, ಕೋಶಾಧಿಕಾರಿ ಉಮ್ಮರ್ ಫಾರೂಕ್ ಸಮಿತಿ ಸದಸ್ಯರಾದ ಸಾಬುಕುಂಞಿ ಹುದೇರಿ,ಪಿ.ಎಂ ಅಬ್ದುಲ್...
ಆಗಸ್ಟ್ 1: ಸುಳ್ಯ ತಾಲೂಕಿನಮುರುಳ್ಯ ಸಮಹಾದಿ ಮಸೀದಿಯ ತಡೆಗೋಡೆ ಕುಸಿದು, ಪಕ್ಕದ ಮಹಮ್ಮದ್ ರಾಗಿಪೇಟೆ ಯವರ ಮನೆಯ ಮೇಲೆ ಬಿದ್ದು ಮನೆಯು ಭಾಗಶಃ ಹಾನಿಯಾಗಿದ್ದು, ಇಂದು ಸುಳ್ಯ ಶಾಸಕಿಯಾದ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಪರಿಶೀಲಿಸಿದರು, ಸಮಹಾದಿ ಮಸೀದಿ ಸಮಿತಿಯ ಅಧ್ಯಕ್ಷರಾದ ಸಾದಿಕ್ ಸಮಾಹಾದಿ, ಕೋಶಾಧಿಕಾರಿ ಉಮ್ಮರ್ ಫಾರೂಕ್ ಸಮಿತಿ ಸದಸ್ಯರಾದ ಸಾಬುಕುಂಞಿ ಹುದೇರಿ,ಪಿ.ಎಂ...
ಸುಳ್ಯ ತಾಲೂಕಿನಾಧ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ಹಾನಿಗಳಾದ ಕೆಲ ಗ್ರಾಮಗಳಿಗೆಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು . ಕಲ್ಲುಗುಂಡಿ ಮತ್ತು ತೊಡಿಕಾನ ಭಾಗದಲ್ಲಿ ಬರೆ ಜರಿದು ಹಾನಿಯಾದ ಸ್ಥಳಗಳಿಗೆ ಭೇಟಿಮಾಡಿದರು.ಈ ಸಂದರ್ಭದಲ್ಲಿ ಆರಂತೋಡು ಗ್ರಾಮಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ. ಪಿ.ಡಿ.ಓ.ಜಯಪ್ರಕಾಶ್ ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ...
ದ.ಕ ಜಿಲ್ಲೆಯ ಪ್ರವರ್ಗ "ಬಿ" ಮತ್ತು "ಸಿ" ಗೆ ಸೇರಿದ ದೇವಸ್ಥಾನ/ದೈವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಧಾರ್ಮಿಕ ಪರಿಷತ್ ಹಾಗೂ ಸಹಾಯಕ ಆಯುಕ್ತರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮರ್ಕಂಜದ ಕಾವೂರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಕಂದ್ರಪ್ಪಾಡಿ...
ಅಜ್ಜಾವರ ಗ್ರಾಮದ ಜೇಡಿಗುಂಡಿ ಇರುವಂಬಳ್ಳ ರಸ್ತೆಯಲ್ಲಿ ಶಾಲಾ ಸಮೀಪ ಮೂರು ಮರಗಳು ಬೀಳುವ ಸ್ಥಿತಿಯಲ್ಲಿದ್ದು ಕೂಡಲೇ ತೆರವುಗೊಳಿಸಲು ನಾಗರಿಕರು ಒತ್ತಾಯಿಸಿದ್ದಾರೆ. ಈ ರಸ್ತೆಯಲ್ಲಿ ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಸಂಚಾರಿಸುತ್ತಿದ್ದು, 11 ಕೆವಿ. ಹೆಚ್.ಟಿ. ಲೈನ್ ಕೂಡ ಹಾದುಹೋಗುತ್ತಿದ್ದು ಅಪಾಯಕಾರಿ ಸ್ಥಿತಿಯಲ್ಲಿರುವ ಮರವನ್ನು ಅನಾಹುತ ಸಂಭವಿಸುವ ಮೊದಲು ತೆರವುಗೊಳಿಸುವುದು ಒಳಿತು.
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶೀತಲ್ ಯು.ಕೆ. ಪ್ರಭಾರ ವಹಿಸಿಕೊಂಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ರಮೇಶ್ ಬಿ.ಈ. ಜು.31ರಂದು ನಿವೃತ್ತರಾದ ಬಳಿಕ ತೆರವಾದ ಸ್ಥಾನಕ್ಕೆ ಸುಳ್ಯ ಕ್ಷೇತ್ರ ಸಮನ್ವಯಾಧಿಕಾರಿಯಾಗಿರುವ ಶೀತಲ್ ರವರು ಪ್ರಭಾರ ವಹಿಸಿಕೊಳ್ಳುವಂತೆ ಡಿಡಿಪಿಐ ಯವರು ಆದೇಶದಂತೆ ಅಧಿಕಾರ ಸ್ವೀಕರಿಸಲಿದ್ದಾರೆ.
ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಆಗಸ್ಟ್ 04 ಭಾನುವಾರದಂದು ಮಧ್ಯಾಹ್ನ 2:30 - 4:30 ತನಕ ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.ತಜ್ಞ ವೈದ್ಯರಾದ ಡಾl ನರಸಿಂಹ ಶಾಸ್ತ್ರೀ ಮಂಗಳೂರು ಇವರು ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರವನ್ನು ನೀಡಲಿದ್ದಾರೆ.ಇದೇ ಸಂದರ್ಭದಲ್ಲಿ ಉಚಿತವಾಗಿ ಶ್ವಾಸಕೋಶದ ಪರೀಕ್ಷೆ (Spirometry ) ಮತ್ತು Nebulization Machine...