Ad Widget

ಸುಳ್ಯ ತಾಲೂಕು ಕಚೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಸುಳ್ಯ:ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸುಳ್ಯ ತಾಲೂಕು ಕಚೇರಿಯಲ್ಲಿ ಕು.ಭಾಗೀರಥಿ ಮುರುಳ್ಯರ ಅಧ್ಯಕ್ಷತೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ತಹಶೀಲ್ದಾರ್ ಜಿ.ಮಂಜುನಾಥ್ ದೀಪ ಬೆಳಗಿ ಉದ್ಘಾಟಿಸಿದರು. ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್‌ ಶೆಟ್ಟಿ ಮೇನಾಲ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ಯಾದವ ಸಮಾಜದ ಅಧ್ಯಕ್ಷ ಕರುಣಾಕರ...

ಸುಳ್ಯ : ಗಾಂಧಿನಗರದಲ್ಲಿ ಅನ್ಯಮತಿಯರಿಂದ ಹಲ್ಲೆ ಆರೋಪ – ಹಿಂದೂ ಯುವಕರಿಂದ ಪೋಲೀಸ್ ದೂರು

ಸುಳ್ಯದ ಗಾಂಧಿನಗರದಲ್ಲಿ ರೂಂ ನಲ್ಲಿ ಮಲಗಿದ್ದ ಸಂದರ್ಭದಲ್ಲಿ ಅನ್ಯಧರ್ಮದ ಯುವಕರು ಬಂದು ಅವಾಚ್ಯ ಶಬ್ದಗಳಿಂದ ನಿಂಧಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ರಕ್ಷಿತ್, ನವನೀತ್, ಸಂತೋಷ್, ಸಂಜೀವ ಎಂಬವರು ಪೋಲೀಸ್ ದೂರು ನೀಡಿದ ಘಟನೆ ಆ.25 ರಂದು ನಡೆದಿದೆ. ರೂಮ್ ನಲ್ಲಿ ಮಲಗಿದ್ದ ಸಂದರ್ಭದಲ್ಲಿ ಬಳಿ ಬಂದ ಅಪರಿಚಿತ ಯುವಕರು ತಮ್ಮ ದ್ವಿಚಕ್ರ ವಾಹನದಲ್ಲಿ ಕರ್ಕಶವಾದ ಶಬ್ದ...
Ad Widget

ನಡುಗಲ್ಲು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್-ಕಿ-ಬಾತ್ ವೀಕ್ಷಣೆ ; ಗಿಡ ನೆಡುವ ಕಾರ್ಯಕ್ರಮ

ನಡುಗಲ್ಲು ಬೂತ್ ವಾರ್ಡ್ ಸಂಖ್ಯೆ 119 ರಲ್ಲಿ ಆ.28 ಆದಿತ್ಯವಾರದಂದು ಆತ್ಮರಾಮ ವಲ್ಪಾರೆ ರವರ ಮನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್-ಕಿ-ಬಾತ್ ವೀಕ್ಷಣೆ ಕಾರ್ಯಕ್ರಮವು ಗಿಡ ನೆಡುವ ಕಾರ್ಯಕ್ರಮದಿಂದ ಆರಂಭವಾಯಿತು. ಈ ಸಂದರ್ಭದಲ್ಲಿ ಚಂದ್ರಶೇಖರ ಬಾಳುಗೋಡು, ವಿಜಯ ಕುಮಾರ್ ಚಾರ್ಮತ, ಆತ್ಮರಾಮ ವಲ್ಪಾರೆ, ಹರೀಶ್ ಅಂಜೇರಿ, ರವೀಂದ್ರ ಕೊರಂಬಟ, ದಯಾನಂದ ಹುದೇರಿ, ಗಿರೀಶ್ ಕಾರ್ಜಾ, ಸುಬ್ರಹ್ಮಣ್ಯ...

ಅಜ್ಜಾವರ : ಬೀಳುವ ಸ್ಥಿತಿಯಲ್ಲಿದ್ದ ಮರಗಳ ತೆರವು

ಅಜ್ಜಾವರ ಗ್ರಾಮದ ಜೇಡಿಗುಂಡಿ ಇರುವಂಬಳ್ಳ ರಸ್ತೆಯಲ್ಲಿ ಶಾಲಾ ಸಮೀಪ ಮೂರು ಮರಗಳು ಬೀಳುವ ಸ್ಥಿತಿಯಲ್ಲಿದ್ದು ತೆರವುಗೊಳಿಸಬೇಕೆಂದು ಅಮರ ಸುದ್ದಿಯಲ್ಲಿ ವರದಿ ಪ್ರಕಟಿಸಲಾಗಿತ್ತು.‌ ಇದಕ್ಕೆ ಸ್ಪಂದಿಸಿದ ಅರಣ್ಯಾಧಿಕಾರಿಗಳು ಬೀಳುವ ಸ್ಥಿತಿಯಲ್ಲಿದ್ದ ಮರಗಳನ್ನು ತೆರವುಗೊಳಿಸಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.

ನಡುಗಲ್ಲು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್-ಕಿ-ಬಾತ್ ವೀಕ್ಷಣೆ ; ಗಿಡ ನೆಡುವ ಕಾರ್ಯಕ್ರಮ

ನಡುಗಲ್ಲು ಬೂತ್ ವಾರ್ಡ್ ಸಂಖ್ಯೆ 119 ರಲ್ಲಿ ಆ.28 ಆದಿತ್ಯವಾರದಂದು ಆತ್ಮರಾಮ ವಲ್ಪಾರೆ ರವರ ಮನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್-ಕಿ-ಬಾತ್ ವೀಕ್ಷಣೆ ಕಾರ್ಯಕ್ರಮವು ಗಿಡ ನೆಡುವ ಕಾರ್ಯಕ್ರಮದಿಂದ ಆರಂಭವಾಯಿತು.ಈ ಸಂದರ್ಭದಲ್ಲಿ ಚಂದ್ರಶೇಖರ ಬಾಳುಗೋಡು, ವಿಜಯ ಕುಮಾರ್ ಚಾರ್ಮತ, ಆತ್ಮರಾಮ ವಲ್ಪಾರೆ, ಹರೀಶ್ ಅಂಜೇರಿ, ರವೀಂದ್ರ ಕೊರಂಬಟ, ದಯಾನಂದ ಹುದೇರಿ, ಗಿರೀಶ್ ಕಾರ್ಜಾ, ಸುಬ್ರಹ್ಮಣ್ಯ ಪಾಲ್ತಾಡು,...

ಬಳ್ಪದಲ್ಲಿ ಸಾಹಸ ಮೆರೆದು ಶವವನ್ನು ನೀರಿನಿಂದ ಹೊರ ತಂದ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಪ್ರಗತಿ ಅಚ್ಚು ಮತ್ತು ತಂಡಕ್ಕೆ ಸನ್ಮಾನ

ಬಳ್ಪ : ಶ್ರೀ ಕೃಷ್ಣ ಭಜಾನ ಮಂದಿರ ಅಡ್ಡಬೈಲು ಇಲ್ಲಿ ನಡೆದ ಮೊಸರು ಕುಡಿಕೆ ಉತ್ಸವ ಮತ್ತು ಸನ್ಮಾನ ಕಾರ್ಯಕ್ರಮವು ಬಳ್ಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧಿ ಆಟೋಟ ಸ್ಪರ್ಧೆಗಳು ನಡೆದು ಸಭಾ ಕಾರ್ಯಕ್ರಮ ಬಹುಮಾನ ವಿತರಿಸಲಾಯಿತು. ಸಭಾ ವೇದಿಕೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಅಕ್ಕಿನೇನಿಯ ನಿವಾಸಿ ಆಶೋಕ್ ರವರು ನಾಪತ್ತೆಯಾದ...

ಸಾಂತ್ವನ ಸಹಾಯಧನ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ) ಸುಳ್ಯ ತಾಲೂಕು ಗುತ್ತಿಗಾರು ವಲಯದ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಒಕ್ಕೂಟದ ಕಾವೇರಿ ಸ್ವಸಹಾಯ ಸಂಘದ ಸದಸ್ಯೆ ಶ್ರೀಮತಿ ಕುಸುಮ ರವರು ಅಲ್ಪಕಾಲದ ಆರೋಗ್ಯ ಸಮಸ್ಯೆಯಿಂದಾಗಿ ಮೃತಪಟ್ಟಿದ್ದು ಆ ಪ್ರಯುಕ್ತ ಒಕ್ಕೂಟದ ಮುಖಾಂತರ ಸಂಗ್ರಹವಾದ ಸಾಂತ್ವನ ಮೊತ್ತವನ್ನು ಅವರ ಪತಿ ಶ್ರೀ ಗೋಪಾಲಕೃಷ್ಣ...

ಮೊಗ್ರ : ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ವೀಕ್ಷಣೆ – ಗಿಡ ನೆಡುವ ಕಾರ್ಯಕ್ರಮ

ಮೊಗ್ರ ಬೂತಿನ ಕಾರ್ಯಕರ್ತರ ಸಭೆಯು ಕಮಿಲ ತೀರ್ಥರಾಮ ಗೌಡ ಇವರ ಮನೆಯಲ್ಲಿ ಹಣ್ಣಿನ ಗಿಡವನ್ನು ನೆಡುವ ಮೂಲಕ ಚಾಲನೆ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಬೂತ್ ಅಧ್ಯಕ್ಷರಾದ ಜಗದೀಶ್ ಚಿಕ್ಮುಳಿ ವಹಿಸಿದ್ದರು. ಶಕ್ತಿ ಕೇಂದ್ರದ ಮಾಜಿ ಪ್ರಮುಖ್ ಜಯಪ್ರಕಾಶ್ ಮೊಗ್ರ ಕಾರ್ಯಕರ್ತರ ಸಮಸ್ಯೆಗಳನ್ನು ಪರಿಹರಿಸಿ ಸಂಘಟನಾತ್ಮಕವಾಗಿ ಪಕ್ಷವನ್ನು ಬಲಪಡಿಸುವ ಚಿಂತನೆ ಮಾಡಿದರು. ಎಲ್ಲರೂ ಜೊತೆಯಾಗಿ ಮಾನ್ಯ ಪ್ರಧಾನ...

ಅದ್ದೂರಿ ಸುಳ್ಯ ಮೊಸರು ಕುಡಿಕೆ ಉತ್ಸವ ಸ್ಟಿಕ್ಕರ್ ಬಿಡುಗಡೆ

ಸುಳ್ಯ: ಹಲವಾರು ವರ್ಷಗಳಿಂದ ಅದ್ದೂರಿಯಾಗಿ ಸುಳ್ಯ ಮೊಸರು ಕುಡಿಕೆ ಉತ್ಸವವು ನಡೆಯುತ್ತಿದ್ದು ಅದೇ ರೀತಿಯಲ್ಲಿ ಈ ಭಾರಿ ವಿಶೇಷವಾಗಿ ಖ್ಯಾತ ವಾಗ್ಮಿ ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರು ದಿಕ್ಸೂಚಿ ಭಾಷಣವನ್ನು ನೆರವೇರಿಸಲಿದ್ದು ಈ ಕಾರ್ಯಕ್ರಮವು ಸೆ.4 ರಂದು ನಡೆಯಲಿದೆ. ಕಾರ್ಯಕ್ರಮದ ವೇದಿಕೆಯಲ್ಲಿ ಉತ್ಸವ ಸಮಿತಿ ಅಧ್ಯಕ್ಷರಾದ ಎ ವಿ ತೀರ್ಥರಾಮ, ಗಣಪತಿ ಭಟ್ ಮಜಿಕೋಡಿ,...

ಪೆರಾಜೆ:-ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸ.ಕಿ.ಪ್ರಾ.ಶಾಲೆ ಪುತ್ಯ ಪೆರಾಜೆ, ಹಿರಿಯ ವಿದ್ಯಾರ್ಥಿ ಸಂಘ ಪುತ್ಯ ಪೆರಾಜೆ, ಯುವ ಸ್ಪೂರ್ತಿ ಸಂಘ ಕರಂಟಡ್ಕ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಿವೃತ್ತರಾದ ಶಾಲಾ ಶಿಕ್ಷಕರು ಶ್ರೀ ಪದ್ಮಯ್ಯ ಮಾಸ್ತರು ಅಡ್ಕದ ಮನೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು, ಮತ್ತು ಬೆಳಿಗ್ಗೆಯಿಂದ ಜಾರುಕಂಬ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ...
Loading posts...

All posts loaded

No more posts

error: Content is protected !!