Ad Widget

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆ.21 ರಿಂದ 30ರವರೆಗೆ ಎನ್.ಸಿ.ಸಿ. ಯ RDC-II ಮತ್ತು CATC ಶಿಬಿರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಇದರ ಆಶ್ರಯದಲ್ಲಿ RDC-II ಮತ್ತು CATC ಶಿಬಿರವು ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 30ರ ವರೆಗೆ ನಡೆಯಲಿದೆ. ಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಯ 600 ಎನ್ ಸಿ ಸಿ ಕೆಡೆಟ್ ಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಈ ಶಿಬಿರದಲ್ಲಿ ದೆಹಲಿಯ ಗಣರಾಜ್ಯೋತ್ಸವ ಪೆರೇಡ್...

ತಾಲೂಕು ಮೀಲಾದ್ ಸಮಿತಿ ಸುಳ್ಯ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ , ಸಾರ್ವಜನಿಕ ಸಭೆ .

ಭಯ ಮತ್ತು ಬೆಧರಿಕೆಯ ಮೂಲಕ ಬದಲಾವಣೆ ಮಾಡಲು ಸಾಧ್ಯವಿಲ್ಲ - ಶೀಮದ್ ಸ್ವಾಮಿ ಆತ್ಮಾದಾಸ್ ಯಾಮಿ. https://youtu.be/9yy4Y7ApzkU?si=R-3XqKvpUnN-RAiH ಯಾವುದೇ ವ್ಯಕ್ತಿಯು ತಮ್ಮ ಗುರುಗಳನ್ನು ಸ್ಮರಿಸಬೇಕು ಗುರುವಿಲ್ಲದೇ ಯಾವುದು ಇಲ್ಲಾ ಅದುವೇ ಎಲ್ಲಾ ಧರ್ಮಗಳ ಸಂದೇಶವಾಗಿದೆ ಅಲ್ಲದೇ ಪ್ರತಿಯೊಬ್ಬ ಮನುಷ್ಯನು ಕೆಟ್ಟದ್ದನ್ನು ವಿರೋಧಿಸಿ ತಪ್ಪನ್ನು ತಪ್ಪು ಎಂದು ಹೇಳುವವರು ಮಾತ್ರ ಇಲ್ಲಿ ಭೋಧನೆ ಮಾಡಲು ಅರ್ಹರು ಅಲ್ಲದೇ...
Ad Widget

ಸುಬ್ರಹ್ಮಣ್ಯದ ಕೆ.ಎಸ್.ಎಸ್.ಕಾಲೇಜಿನಲ್ಲಿ ಐತಿಹಾಸಿಕ ಪರಂಪರೆ ಉಳಿಸಿ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಇತಿಹಾಸ ವಿಭಾಗದಿಂದ ಸೆ. 20ರಂದು ಐತಿಹಾಸಿಕ ಪರಂಪರೆ ಉಳಿಸಿ ಕಾರ್ಯಕ್ರಮವನ್ನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ ಟಿ ತಾಳೆಯ ಹಿಂಗಾರವನ್ನು ಬಿಡಿಸುವುದರ ಮೂಲಕ ಉದ್ಘಾಟಿಸಿದರು.ಮುಖ್ಯ ಅತಿಥಿಯಾದ ನಿವೃತ್ತ ಪ್ರಾಂಶುಪಾಲ ಡಾ. ನಾರಾಯಣ ಶೇಡಿಕಜೆ ಅವರು ಇತಿಹಾಸ...

ಕಾಡಾನೆಗಳ ದಾಳಿ : ಸ್ಥಳಕ್ಕೆ ಜನಪ್ರತಿನಿಧಿಗಳ ಭೇಟಿ

ಸುಳ್ಯ ಪರಿವಾರಕಾನ ಪರಿಸರದಲ್ಲಿ ಕಾಡಾನೆ ಗಳು ದಾಳಿ ನಡೆಸಿ ಕೃಷಿ ನಾಶಗೈದಿರುವ ಭಾಗಗಳಿಗೆ ಸ್ಥಳೀಯ ನ ಪಂ ಸದಸ್ಯೆ ಸುಶೀಲ ರವರ ಪತಿ ಜಿನ್ನಪ್ಪ ಪೂಜಾರಿ, ನ ಪಂ ಉಪಾಧ್ಯಕ್ಷ ಬುದ್ಧ ನಾಯ್ಕ್, ಮಾಜಿ ನ ಪಂ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ರವರು ಭೇಟಿ ನೀಡಿದರು.ಸ್ಥಳೀಯರಾದ ಸುರೇಶ್, ಕೇಪಣ್ಣ ಮಾಸ್ಟರ್, ಸತ್ಯನಾರಾಯಣ ರವರ ಹಾನಿಯಾದ...

ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಸುಳ್ಯದ ಕೆವಿಜಿ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರ

ಭಾರತೀಯ ಜನತಾ ಪಾರ್ಟಿಯು ಸೆ 17ರಿಂದ ಒಕ್ಟೋಬರ್ 2ರ ತನಕ ನಡೆಸುತ್ತಿರುವ ಸೇವಾ ಪಾಕ್ಷಿಕ ಅಂಗವಾಗಿ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಸುಳ್ಯದ ಕೆವಿಜಿ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರ ನಡೆಯಿತು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ, ಆರ್ ದಿವಾಕರ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ...

ಎನ್.ಎಸ್.ಯು.ಐ.ರಾಷ್ಟ್ರೀಯ ಸಂಯೋಜಕರಾಗಿ ಸವಾದ್ ಸುಳ್ಯ ನೇಮಕ

NSUI ನ ರಾಷ್ಟ್ರೀಯ ಸಂಯೋಜಕರನ್ನಾಗಿ "ಸವಾದ್ ಸುಳ್ಯ" ಅವರನ್ನು NSUI ರಾಷ್ಟ್ರೀಯ ಅಧ್ಯಕ್ಷರಾದ "ವರುಣ್ ಚೌಧರಿ" ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಸವಾದ್ ಸುಳ್ಯ ಮೂಲತ ಸುಳ್ಯ ನಗರದ ಗಾಂಧಿನಗರದವರು, ಇವರು ತನ್ನ ಪ್ರಾಥಮಿಕ ಶಿಕ್ಷಣವನ್ನು ಸೈಂಟ್ ಬ್ರಿಜಿಸ್ಟ್ನಲ್ಲಿ ಮುಗಿಸಿ 14 ನೇ ವಯಸ್ಸಿನಲ್ಲಿ ಸರಕಾರಿ ಪ್ರೌಢ ಶಾಲೆ ಗಾಂಧೀನಗರ ಸುಳ್ಯ ಇದರ ಚುನಾಯಿತ ಉಪನಾಯಕನಾಗಿ...

ಕಲ್ಬರ್ಪೆಗೆ ಕಸದ ವಾಹನ ಬರದಂತೆ ಬೃಹತ್ ಬಂಡೆ ಕಲ್ಲನ್ನು ರಸ್ತೆಗೆ ಅಡ್ಡಲಾಗಿ ಇಟ್ಟ ಸ್ಥಳೀಯ ಹೋರಾಟ ಸಮಿತಿ, ನ.ಪಂನಿoದ ಪೋಲಿಸ್ ಇಲಾಖೆಗೆ ದೂರು

ಸಮಸ್ಯೆಗಳನ್ನು ಶಾಸಕರ ನೇತೃತ್ವದಲ್ಲಿ ಪರಿಹಾರಕ್ಕೆ ಸಿದ್ದ , ನ.ಪಂ ಅಧ್ಯಕ್ಷೆ ಶಶಿಕಲಾ ನೀರಬಿದರೆ ಕಲ್ಚರ್ಪೆ ಕಸದ ವಿರುದ್ದ ಸ್ಥಳೀಯ ಹೋರಾಟ ಸಮಿತಿಯು ಒಂದಲ್ಲ ಒಂದು ರೀತಿಯಲ್ಲಿ ವಿಭಿನ್ನವಾದ ಹೋರಾಟ ನಡೆಸಿಕೊಂಡು ಬರುತ್ತಿದ್ದು, ಇದೀಗ ಈ ವಿಚಾರವು ಹೊಸ ರೂಪ ಪಡೆದುಕೊಳ್ಳುತ್ತಿದೆ.ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸಿ ಪಾಲ್ಗೊಂಡು ಅಧಿಕಾರಿ ವರ್ಗದವರನ್ನು ಸ್ಥಳಕ್ಕೆ...

ಗೌಡರ ಯುವ ಸೇವಾ ಸಂಘ (ರಿ)ಸುಳ್ಯ ತಾಲೂಕು ಗೌಡ ಮಹಿಳಾ ಘಟಕ ವತಿಯಿಂದ “ಬಲೀಂದ್ರ ಅಲಂಕಾರ ಸ್ಪರ್ಧೆ” – ಮಹಿಳಾ ಘಟಕದಿಂದ ಮಾಹಿತಿ

ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಥಮ ವರ್ಷದ ಸುಳ್ಯ ತಾಲೂಕು ಗೌಡ ಸಮಿತಿ ವ್ಯಾಪ್ತಿಯ ಬಲೀಂದ್ರ ಅಲಂಕಾರ ಸ್ಪರ್ಧೆಯು ನಡೆಯಲಿದೆ ಎಂದು ಗೌಡ ಮಹಿಳಾ ಘಟಕದ ಅಧ್ಯಕ್ಷೆ ವಿನುತ ಪಾತಿಕಲ್ಲು ತಿಳಿಸಿದರು . ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾಗೌಡ ಮಹಿಳಾ ಘಟಕ ಸುಳ್ಯ ತಾಲೂಕು...

ಈ ಹಿಂದೆ ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿದ್ದ ಎಂ.ಆರ್‌ಸ್ವಾಮಿ ಲೋಕಾಯುಕ್ತ ಬಲೆಗೆ

ಕಿನ್ನಿಗೊಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿದ್ದ ಎಂ.ಆರ್ ಸ್ವಾಮಿ ಹಾಗೂ ಜೂನಿಯರ್ ಇಂಜಿನಿಯರ್ ನಾಗರಾಜ್‌ರವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಗೊಳಿ ಪಂಚಾಯತ್ ವ್ಯಾಪ್ತಿಯಲ್ಲಿ ೫ನೇ ಹಣಕಾಸು ಯೋಜನೆಯಲ್ಲಿ ಗುತ್ತಿಗೆದಾರರ ಬಿಲ್ಲು ಮಂಜೂರಾತಿ ಬಗ್ಗೆ ಬಿಲ್ ಪಾಸ್ ಮಾಡಲು ಲಂಚ ನೀಡಬೇಕು ಎಂದು ಬೇಡಿಕೆಯಿಟ್ಟಿದ್ದರೆಂಬ ಆರೋಪದ ಅಡಿಯಲ್ಲಿ ಬಂಧಿಸಿದ್ದಾರೆ. ಎಂ.ಆರ್ ಸ್ವಾಮಿ ಈ ಹಿಂದೆ ಸುಳ್ಯ ನಗರ ಪಂಚಾಯತ್...

ಬಾಳಿಲ: ತಾಲೂಕು ಮಟ್ಟದ ಖೋ ಖೋ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿದ್ಯಾಬೋಧಿನಿ ವಿದ್ಯಾಸಂಸ್ಥೆಗಳು ಬಾಳಿಲ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸೆ.17ರಂದು ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಜರುಗಿತು. ಈ ಪಂದ್ಯಾಟವನ್ನು ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕರಾದ ಪಿ ಜಿ...
Loading posts...

All posts loaded

No more posts

error: Content is protected !!