Ad Widget

ಮಾಜಿ ಸಂಸದ ಪ್ರತಾಪಸಿಂಹ ಸುಳ್ಯಕ್ಕೆ ಆಗಮನ‌- ಮೊಸರು ಕುಡಿಕೆ ಉತ್ಸವದಲ್ಲಿ ಭಾಗಿ

ಸುಳ್ಯಕ್ಕೆ ಆಗಮಿಸಿದ ಮೈಸೂರು ಲೋಕ ಸಭಾಕ್ಷೇತ್ರದ ಮಾಜಿ ಸಂಸದರಾದ ಪ್ರತಾಪಸಿಂಹರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ, ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಭಾರತಿ ಪುರುಷೋತ್ತಮ , ಸುನಿಲ್ ಕೇರ್ಪಳ್ಳ , ಭಾನುಪ್ರಕಾಶ್ ಪೆರುಮುಂಡ , ಸಂತೋಷ್ ಕುತ್ತಮೊಟ್ಟೆ , ಸೇರಿದಂತೆ ಸುಳ್ಯದ ಬಿಜೆಪಿ ಮುಖಂಡರುಗಳು, ಮೊಸರು ಕುಡಿಕೆ ಉತ್ಸವ ಸಮಿತಿಯ ಪದಾಧಿಕಾರಿಗಳು , ಹಿಂದು ಪರ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!