Ad Widget

ಎಲಿಮಲೆ : ಸೆ.08 ರಂದು ತಾಲೂಕು ಮಟ್ಟದ ಕ್ರೀಡಾಕೂಟದ ಮನವಿ ಪತ್ರ ಮತ್ತು ಕ್ರೀಡಾ ಲೋಗೋ ಬಿಡುಗಡೆ

ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆಯಲಿರುವ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದ ಮನವಿ ಪತ್ರ ಮತ್ತು ಕ್ರೀಡಾ ಲೋಗೋ ಬಿಡುಗಡೆ ಕಾರ್ಯಕ್ರಮ ಸೆ. 08 ರಂದು ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಚ ವೆಂಕಟ್ ದಂಬೆಕೋಡಿ, ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಮಾಜಿ ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಸೀ ಫುಡ್ ಇದರ ಮಾಲಕರಾದ ಇಬ್ರಾಹಿಂ ಜಿ.,...

ಪೆರಾಜೆ ಅಪಘಾತ : ಸಹೋದರನ ಹಾದಿ ಹಿಡಿದ ನವೀನ್ – ಚಿಕ್ಕಪ್ಪನ ಮಗನು ಕಳೆದ ವರ್ಷ ಅಪಘಾತದಲ್ಲಿ ಮೃತ್ಯು

ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ಸ್ಕೂಟಿ ಮತ್ತು ರಿಕ್ಷ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ನವೀನ್ ಮೃತಪಟ್ಟ ಘಟನೆ ಇಂದು ನಡೆದಿದ್ದು, ದ್ವಿತೀಯ ವರ್ಷದ ಐಟಿಐ ಪರೀಕ್ಷೆ ಬರೆದಿದ್ದು, ಪರೀಕ್ಷೆ ಫಲಿತಾಂಶ ಬರುವ ಮೊದಲೇ ವಿಧಿ ಬರಹ ಬೇರೆಯಾಗಿತ್ತು. ಈತ ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ. ನವೀನ್ ತಂದೆ,ತಾಯಿ, ಸಹೋದರ...
Ad Widget

ಪೆರಾಜೆ: ರಿಕ್ಷಾ – ಸ್ಕೂಟಿ ಮಧ್ಯೆ ಅಪಘಾತ ; ಸ್ಕೂಟಿ ಸವಾರ ದುರ್ಮರಣ

ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ಸ್ಕೂಟಿ ಮತ್ತು ರಿಕ್ಷ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ.ರಿಕ್ಷಾ ಶರತ್ ಎಂಬುವರದಾಗಿದ್ದು ಸ್ಕೂಟಿ ಸವಾರ ಐಟಿಐ ವಿದ್ಯಾರ್ಥಿ ನವೀನ್ ಎಂದು ತಿಳಿದುಬಂದಿದೆ. ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ ಮೃತಪಟ್ಟ ದುರ್ದೈವಿ.

ಜಟ್ಟಿಪಳ್ಳ : 31 ನೇ ವರ್ಷದ ಗಣೇಶೋತ್ಸವ – ಭವ್ಯ ಶೋಭಾಯಾತ್ರೆಯಲ್ಲಿ ಸಾಗಿದ ವಿಘ್ನ ವಿನಾಯಕ

ಶ್ರೀ ರಾಮ ಭಜನಾ ಸೇವಾ ಸಂಘ ಜಟ್ಟಿಪಳ್ಳ ಇದರ ವತಿಯಿಂದ ನಡೆದ 31ನೇ ವರ್ಷದ ಗಣೇಶೋತ್ಸವವು ಬೆಳಿಗ್ಗೆ ಮೂರ್ತಿ ಪ್ರತಿಷ್ಠೆ ಯೊಂದಿಗೆ ಆರಂಭಗೊಂಡು, ವಿವಿಧ ದಾರ್ಮಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ವಿಜೃಂಭಣೆಯ ಶೋಭಾಯಾತ್ರೆಯು ಸುಳ್ಯದ ಮುಖ್ಯರಸ್ತೆಯಲ್ಲಿ ಸಾಗಿತು.‌ ನಾಸಿಕ್ ಬ್ಯಾಂಡ್ ಮತ್ತು ಮಕ್ಕಳ ತಂಡದ ಆಕರ್ಷಣೀಯ ಕುಣಿತ ಭಜನೆಯು ಗಮನ ಸೆಳೆಯಿತು.

ಸುಳ್ಯ ಗಣೇಶೋತ್ಸವಕ್ಕೆ ಚಾಲನೆ – ಸೆ.11 ರಂದು ಶ್ರೀ ಗಣೇಶ ಮೂರ್ತಿಯ ಭವ್ಯ ಶೋಭಾಯಾತ್ರೆ

ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಸುಳ್ಯ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ 56ನೇ ವರ್ಷದಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಶ್ರೀ ಗಣಪತಿ ಪ್ರತಿಷ್ಠೆ ನಡೆಯಿತು. ಐದು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳೊಂದಿಗೆ ಉತ್ಸವ ನಡೆದು ಸೆ.11 ರಂದು ಶೋಭಯಾತ್ರೆಯೊಂದಿಗೆ ಶ್ರೀ ದೇವರ ವಿಸರ್ಜನೆ ನಡೆಯಲಿದೆ.

ಬೆಳ್ಳಾರೆ : ವಿಜ್ರಂಭಣೆಯಿಂದ ನಡೆದ ವಿಘ್ನ ವಿನಾಯಕನ ಪ್ರತಿಷ್ಠಾಪನೆ – ಗಣೇಶೋತ್ಸವಕ್ಕೆ ಮೆರುಗು ಹೆಚ್ಚಿಸಿದ ಭಕ್ತರು ನೀಡಿದ ಬೆಳ್ಳಿಯ ಕಿರೀಟ

ಬೆಳ್ಳಾರೆಯ ವಿರಾಟ್ ಫ್ರೆಂಡ್ಸ್ ವತಿಯಿಂದ ಗಣೇಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.‌ ಈ ಭಕ್ತಾಧಿಗಳ ಸಹಕಾರದಿಂದ ಸುಮಾರು 3 ಲಕ್ಷ ರೂ ವೆಚ್ಚದಲ್ಲಿ ಗಣಪತಿಗೆ ಬೆಳ್ಳಿಯ ಕಿರೀಟ ಸಮರ್ಪಿಸಲಾಗಿತ್ತು.

ದುಗ್ಗಲಡ್ಕ : 24ನೇ ವರ್ಷದ ಗಣೇಶೋತ್ಸವ ಆಚರಣೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದುಗ್ಗಲಡ್ಕ ಇದರ ಆಶ್ರಯದಲ್ಲಿ 24ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು. ದುಗ್ಗಲಡ್ಕದ ಶ್ರೀ ಅಯ್ಯಪ್ಪ ಭಜನಾ ಮಂದಿರದ ವಠಾರದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ನೆರವೇರಿತು.‌ ಇಂದು ಸಂಜೆ ಶೋಭಾಯಾತ್ರೆಯೊಂದಿಗೆ ಶ್ರೀ ಗಣೇಶನ ವಿಸರ್ಜನೆ ನಡೆಯಲಿದೆ.

ಅಕ್ಟೋಬರ್ 9ರಿಂದ 17ರ ತನಕ ಸುಳ್ಯದ ನಾಡಹಬ್ಬ 53ನೇ ವರ್ಷದ ಶ್ರೀ ಶಾರದಾಂಬ ದಸರಾ ಉತ್ಸವ – ಇಂದು ಆಮಂತ್ರಣ ಬಿಡುಗಡೆಗೊಳಿಸಿದ ಶಾಸಕಿ ಕು|ಭಾಗೀರಥಿ ಮುರುಳ್ಯ

ಸುಳ್ಯದ ನಾಡಹಬ್ಬ 53ನೇ ವರ್ಷದ ಶ್ರೀ ಶಾರದಾಂಬ ದಸರಾ – 2024ರ ಆಮಂತ್ರಣ ಪತ್ರಿಕೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಶ್ರೀ ಚೆನ್ನಕೇಶವ ದೇವಾಲಯದ ವಠಾರದಲ್ಲಿ ಬಿಡುಗಡೆಗೊಳಿಸಿದರು. ಸುಳ್ಯ ದಸರಾ ಉತ್ಸವವು ಅ.9ರಿಂದ ಅ.17ರ ತನಕ ಸುಳ್ಯದ ಶ್ರೀ ಚೆನ್ನಕೇಶವ ದೇವಾಲಯದ ಮೈದಾನದಲ್ಲಿ ವಿಜೃಂಭಣೆಯಿಂದ ಜರುಗಲಿದೆ. ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ...

SDPI ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆ ಮತ್ತು ಆಂತರಿಕ ಚುನಾವಣೆ –

▪️ಅಧ್ಯಕ್ಷರಾಗಿ ಮಿರಾಝ್ ಸುಳ್ಯ▪️ಉಪಾಧ್ಯಕ್ಷರಾಗಿ ಸಲೀಂ ಗೂನಡ್ಕ▪️ಕಾರ್ಯದರ್ಶಿಯಾಗಿ ಸುಹೈಲ್ ಸುಳ್ಯ ಆಯ್ಕೆ ಸುಳ್ಯ: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸುಳ್ಯದಲ್ಲಿ ನಡೆಯಿತು. ಎಸ್‌ಡಿಪಿಐ ಸುಳ್ಯ ಬ್ಲಾಕ್ ನ 2024-27 ನೇಯ ಸಾಲಿಗೆ...

ವಳಲಂಬೆ : ಸಂಜೀವಿನಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ

ಗಣೇಶ ಚತುರ್ಥಿ ಪ್ರಯುಕ್ತ ಗುತ್ತಿಗಾರು ಗ್ರಾಮ ಪಂಚಾಯತ್ ಒಕ್ಕೂಟ ಮತ್ತು ದೇವಚಳ್ಳ ಗ್ರಾಮ ಪಂಚಾಯತ್ ಒಕ್ಕೂಟ ಜಂಟಿ ಆಶ್ರಯ ದಲ್ಲಿ ವಳಲಂಬೆ ದೇವಸ್ಥಾನ ಆವರಣ ದಲ್ಲಿ ಸಂಜೀವಿನಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು. ಸಂಜೀವಿನಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬೆಳ್ಯಪ್ಪ...
Loading posts...

All posts loaded

No more posts

error: Content is protected !!