Ad Widget

ಕರಿಕೆ : ಜೀಪ್ ಪಲ್ಟಿ –  ಪ್ರಯಾಣಿಕನ ಕಾಲಿಗೆ ಗಂಭೀರ ಗಾಯ

ಕರಿಕೆಯ ಚೆತ್ತುಕಾಯ ಎಂಬಲ್ಲಿ ಜೀಪ್ ವೊಂದು ಪಲ್ಟಿಯಾಗಿದೆ. ಪರಿಣಾಮ ಪ್ರಯಾಣಿಕನ ಕಾಲಿಗೆ ಗಂಭೀರವಾದ ಪೆಟ್ಟು ಬಿದ್ದಿದೆ. ಸದ್ಯ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ.

ಸೆ.16 ; ತೀಯ ಸಮಾಜದ ವತಿಯಿಂದ ಓಣಂ ಆಚರಣೆ – ತುಳು ರಂಗಭೂಮಿ ಕಲಾವಿದ ಅರವಿಂದ ಬೋಳಾರ್ ಆಗಮನ

ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿ, ನಗರ ಸಮಿತಿ ಮತ್ತು ವಿವಿಧ ಗ್ರಾಮ ಸಮಿತಿಗಳ ಸಂಯುಕ್ತ ಆಶ್ರಯ ದಲ್ಲಿ ಮೂರನೇ ವರ್ಷದ ಓಣಂ ಆಚರಣೆಯು ಸೆಪ್ಟೆಂಬರ್ 16 ರಂದು ಗಿರಿದರ್ಶಿನಿ ಮರಾಠಿ ಸಮಾಜ ಮಂದಿರ ಅಂಬೆಟಡ್ಕ ದಲ್ಲಿ ನಡೆಯಲಿದೆ ಈ ದಿನ ಮಕ್ಕಳಿಗೆ, ಪುರುಷ ರಿಗೆ, ಮಹಿಳೆಯರಿಗೆ ಪ್ರತ್ಯೇಕ ವಾಗಿ ಆಟೋಟ ಸ್ಪರ್ಧೆಗಳು ನಡೆಯಲಿದ್ದು...
Ad Widget

ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನ ದಿನಾಚರಣೆಯ ಕಾರ್ಯಕ್ರಮದ ಅವಲೋಕನ ಬೈಠಕ್

ವಿಶ್ವ ಹಿಂದೂ ಪರಿಷದ್ ಮತ್ತು ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ದಿನಾಂಕ 4/9/2024 ರಂದು ನಡೆದ ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನ ದಿನಾಚರಣೆಯ ಕಾರ್ಯಕ್ರಮದ ಅವಲೋಕನ ಬೈಠಕ್  ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಸೆ. 14 ರಂದು ನಡೆಯಿತು.ಈ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾದ ಎ.ವಿ ತಿರ್ಥರಾಮ ಅಂಬೆಕಲ್ಲು. ಕಾರ್ಯದರ್ಶಿ ಪ್ರಕಾಶ...

ಪ್ರಧಾನ ಮಂತ್ರಿ ಆವಾಸ್ ಯೋಜನೆ ಮಾನದಂಡ ಸಡಿಲಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ – ವೆಂಕಟ್ ವಳಲಂಬೆ

ಗ್ರಾಮೀಣ ಬಡ ಕುಟುಂಬಕ್ಕೆ ಅನುಕೂಲವಾಗಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಈ ಹಿಂದಿದ್ದ ಮಾನದಂಡ ದಲ್ಲಿ ಕೇಂದ್ರ ಸರ್ಕಾರ ಸಡಿಲಿಕೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಅನೇಕ ಬಡ ಕುಟುಂಬಗಳಿಗೆ ಪ್ರಯೋಜನವಾಗಲಿದ್ದು ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ.ದ್ವಿಚಕ್ರ ವಾಹನ,ರೆಫ್ರಿಜರೇಟರ್, ಮತ್ತು ತಿಂಗಳಿಗೆ 15 ಸಾವಿರ ಆದಾಯ ಗಳಿಸುವ ಕುಟುಂಬಗಳು ಇನ್ನು ಈ ಯೋಜನೆಯನ್ನು ಪಡೆಯಬಹುದು....

ಕೃಷಿಗಳಿಗೆ ರೋಗ ಭಾದಿಸಿ ಕಂಗೆಟ್ಟ ರೈತರ ತೋಟಗಳಿಗೆ ಮತ್ತೆ ಬರೆ – ಪದೇ ಪದೇ ದಾಳಿಡುತ್ತಿರುವ ಕಾಡಾನೆ ಹಿಂಡು – ಸಂಕಷ್ಟದಲ್ಲಿ ರೈತರು

ಅಜ್ಜಾವರ ಮೇದಿನಡ್ಕ , ಮೇನಾಲ , ನೆಲ್ತಿಲ ಹಾಗೂ ಸುತ್ತ ಮುತ್ತಲಿನ ಪರಿಸರದಲ್ಲಿ ನಿರಂತರವಾಗಿ ಕಾಡಾನೆಗಳು ದಾಳಿಯಿಡುತ್ತಿದ್ದು ಅಪಾರ ಕೃಷಿ ನಾಶಗಳು ಸಂಭವಿಸಿದೆ. ರೈತರ ಕೃಷಿಯು ಅತೀವ ಮಳೆಯಿಂದಾಗಿ ಅಡಿಕೆಗೆ ಕೊಳೆರೋಗ , ಕರಿಮೆಣಸು ಸೊರಗು ರೋಗದಿಂದ ಹಾಳಾಗಿದ್ದರೆ ತೆಂಗು ಸೇರಿದಂತೆ ಇತರೆ ಕೃಷಿಗಳು ಇದರಿಂದ ಹೊರತಾಗಿಲ್ಲಾ ಇವೆಲ್ಲದರ ಮಧ್ಯೆ ಅರಣ್ಯದ ಅಂಚಿನಲ್ಲಿನರುವ ಕೃಷಿಕರಿಗೆ ನಿರಂತರ...

ಹರಿಹರಪಲ್ಲತ್ತಡ್ಕ : ವಿಶೇಷ ಸಾಧನಾ ಪ್ರಶಸ್ತಿ ಪಡೆದ ಸಚಿನ್ ಕ್ರೀಡಾ ಸಂಘ

ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ವಾರ್ಷಿಕ ಮಹಾಸಭೆಯು ಸೆ.14 ರಂದು ಸುಳ್ಯದ ಯುವ ಸದನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕದ ಸಚಿನ್ ಕ್ರೀಡಾ ಸಂಘವು 2023-24ನೇ ಸಾಲಿನ ವಿಶೇಷ ಸಾಧನಾ ಪ್ರಶಸ್ತಿಗೆ ಭಾಜನವಾಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರು ಶಾಲು ಹೊದಿಸಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಸಚಿನ್ ಕ್ರೀಡಾ...

ಟಾಟಾ ಮೋಟರ್ಸ್ ಆಟೋ ಮ್ಯಾಟ್ರಿಕ್ ಸಂಸ್ಥೆಗೆ ದಂಡ ವಿಧಿಸಿದ ಮಂಗಳೂರಿನ ಜಿಲ್ಲಾ ಗ್ರಾಹಕರ ನ್ಯಾಯಾಲಯ

ಮಂಗಳೂರು ಬಿಜಯ್‌ನ ಟಾಟಾ ಮೋಟರ್ಸ್ ಆಟೋಮ್ಯಾಟ್ರಿಕ್ಸ್ ಹಾಗೂ ಪುತ್ತೂರು ಬೊಳುವಾರಿನ ಟಾಟಾ ಮೋಟರ್ಸ್ ಆಟೋಮ್ಯಾಟಿಕ್ಸ್ ಕಾರ್ ಸಂಸ್ಥೆಯಿಂದ ಪುತ್ತೂರಿನ ಪಶು ವೈದ್ಯರಾಗಿರುವ ಡಾ|| ಉಷಾ ರವರು ಕಾರನ್ನು ಖರೀದಿಸಿದ್ದರು ಸದರಿ ಕಾರಿನ ಗ್ಯಾರೆಂಟಿ ಅವಧಿಯ ಒಳಗೆ ಕಾರಿನ ಬ್ಯಟರಿಯಲ್ಲಿ ಸಮಸ್ಯೆ ಉದ್ಭವವಾಗಿದ್ದು, ಸದರಿ ವಿಚಾರವನ್ನು ಟಾಟಾ ಮೋಟರ್ಸ್ ಪರವರ ಗಮನಕ್ಕೆ ತಂದರೂ ಸಮಂಜಸವಾಗಿ ಸ್ಪಂದಿಸಿರುವುದಿಲ್ಲ ಮತ್ತು...

ಗುತ್ತಿಗಾರು ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ  1.64 ಕೋಟಿ ಲಾಭ, ಸದಸ್ಯರಿಗೆ ಶೇ 8.5 ಡಿವಿಡೆಂಡ್‌ – ಅಧ್ಯಕ್ಷ ವೆಂಕಟ್ ದಂಬೆಕೋಡಿ  ಘೋಷಣೆ

(ಚಿತ್ರ: ಪ್ರಕೃತಿ ಗುತ್ತಿಗಾರು) ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಮಹಾಸಭೆಯು ಇಂದು ಸಂಘದ ದೀನ್ ದಯಾಳ್ ರೈತ ಸಭಾಭವನದಲ್ಲಿ ನಡೆಯಿತು. ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ರಾದ ವೆಂಕಟ್ ದಂಬೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ. ವರದಿ ಮಂಡಿಸಿದರು.ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಮಾತನಾಡಿ 2023-24ನೇ ಸಾಲಿನಲ್ಲಿ...

ಕುಕ್ಕೆ: ಗಣೇಶೋತ್ಸವ ಸಂಪನ್ನ: ಅದ್ದೂರಿ ಶೋಭಾಯಾತ್ರೆ : ಪುಣ್ಯನದಿ ಕುಮಾರಧಾರದಲ್ಲಿ ಜಲಸ್ಥಂಭನ : ಹರಿದು ಬಂದ ಭಕ್ತಸಾಗರ : ಆಕರ್ಷಕ ಸ್ಥಬ್ದಚಿತ್ರ

ಚಿತ್ರ : ಶಾಂತಲಾ ಸುಬ್ರಹ್ಮಣ್ಯಸುಬ್ರಹ್ಮಣ್ಯ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ ವತಿಯಿಂದ ೫೪ನೇ ವರ್ಷದ ಗಣೇಶೋತ್ಸವವು ವಿವಿಧ ವೈಧಿಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿAದ ಜರುಗಿತು. ಈ ಧಾರ್ಮಿಕ ಕಾರ್ಯವು ಶ್ರೀ ಗಣಪತಿ ಶೋಭಾಯಾತ್ರೆ ಮೂಲಕ ಶುಕ್ರವಾರ ಸಂಪನ್ನಗೊAಡಿತು. ರಾತ್ರಿ ಪುಣ್ಯನದಿ ಕುಮಾರಧಾರದಲ್ಲಿ ಪುರೋಹಿತರು ವೈಧಿಕ ವಿದಿವಿಧಾನಗಳನ್ನು ನೆರವೇರಿಸಿದ ಬಳಿಕ ಶ್ರೀ...

ಅಕ್ಷರ ಕಲಿಸಿದ ಗುರುವಿಗಾಗಿ ಹೀಗೊಂದು ಹುಡುಕಾಟ..

✍️ಸಿದ್ಧೀಕ್ ಮೆತ್ತಡ್ಕಅಬುಧಾಬಿ, ಯುಎಈ ಐದಾರು ವರ್ಷಗಳಿಂದ ಪ್ರತಿಯೊಂದು ಶಿಕ್ಷಕರ ದಿನಾಚರಣೆ ಬರುವಾಗಲೂ ನೆನಪಾಗಿ ಕಾಡುವುದು ನನಗೆ ಕನ್ನಡದ ಬಾಲಪಾಠವನ್ನು ಕಲಿಸಿದ ಮೊದಲ ಗುರು ಪೂರ್ಣಿಮಾ ಟೀಚರ್…ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಎಂಬ ಕುಗ್ರಾಮದಲ್ಲಿ ಕಲಿತು ವರುಷಗಳು 33 ದಾಟಿದ ಕಾರಣ ಟೀಚರ ಊರಿನ ಹೆಸರೋ ಕನಿಷ್ಟ ಜಿಲ್ಲೆಯ ಹೆಸರೋ ಗೊತ್ತಾಗದೆ ಶಿಕ್ಷಕರ ದಿನಾಚರಣೆಯ ದಿನವೆಲ್ಲಾ...
Loading posts...

All posts loaded

No more posts

error: Content is protected !!