Ad Widget

ಕಾಯರ್ತೊಡಿ : ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆ ಮತ್ತು ಸೋಣ ಶನಿವಾರ ಬಲಿವಾಡು ಸಮಾರಾಧನೆ

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಇಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ದೇವರಿಗೆ ವಿಶೇಷ ತುಳಸೀ ಅರ್ಚನೆ ನಡೆಯಿತು. ಮದ್ಯಾಹ್ನ ಮಹಾಪೂಜೆ ನಂತರ ಸೋಣ ಶನಿವಾರ ಪ್ರಯುಕ್ತ ಬಲಿವಾಡು ಸಮಾರಾಧನೆ ನಡೆಯಿತು. ಸಾವಿರಾರು ಭಕ್ತಾದಿಗಳು ಬಲಿವಾಡು ಕೂಟದಲ್ಲಿ ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರ ರಾದರು.

ಕೊಲ್ಲಮೊಗ್ರು : ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸುಳ್ಯ ತಾಲೂಕು ಹಾಗೂ ಕೆವಿಜಿ ಅನುದಾನಿತ ಪ್ರೌಢಶಾಲೆ ಕೊಲ್ಲಮೊಗ್ರು ಇವುಗಳ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ, ಬಾಲಕಿಯರ ತ್ರೋಬಾಲ್ ಪಂದ್ಯಾಟ ಸೆ.13 ರಂದು ಕೆವಿಜಿ ಪ್ರೌಢಶಾಲೆಯಲ್ಲಿ ನಡೆಯಿತು .ತ್ರೋಬಾಲ್ ಪಂದ್ಯಾಟದ ಉದ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ...
Ad Widget

ಕ್ರಿಯಾಶೀಲ ಯುವಕ ಮಂಡಲ ಪ್ರಶಸ್ತಿ ಪಡೆದ ಕಲ್ಲುಗುಂಡಿಯ ಯಶಸ್ವಿ ಯುವಕ ಮಂಡಲ

ಸುಳ್ಯ ಯುವಜನಾ ಸoಯುಕ್ತ ಮಂಡಳಿ ವತಿಯಿಂದ ಸುಳ್ಯ ಯುವ ಸದನ ದಲ್ಲಿ ನಡೆದ 2023-2024 ನೇ ಸಾಲಿನ ಸುಳ್ಯ ತಾಲೂಕಿನ ಅತ್ಯುತ್ತಮ ಯುವಕ ಯುವತಿ ಮಂಡಲ ಪ್ರಶಸ್ತಿ ಪ್ರಧಾನ ಸಮಾರಂಭವು ಸೆ. 14 ರಂದು ನಡೆಯಿತು. ಈ ಬಾರಿಯ ಕ್ರಿಯಾಶೀಲ ಯುವಕ ಮಂಡಲ ಪ್ರಶಸ್ತಿಯನ್ನು ಕಲ್ಲುಗುಂಡಿಯ ಯಶಸ್ವಿ ಯುವಕ ಮಂಡಲ ಪಡೆದುಕೊಂಡಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ...

ಅಜ್ಜಾವರ : ಗಮನಾರ್ಹ ಸಾಧನೆಗೈದ ಚೈತ್ರ ಯುವತಿ ಮಂಡಲಕ್ಕೆ ಸತತ ಎರಡನೇ ಬಾರಿಗೆ ಪ್ರಶಸ್ತಿ

ಸುಳ್ಯ ಯುವಜನಾ ಸoಯುಕ್ತ ಮಂಡಳಿ ವತಿಯಿಂದ ಸುಳ್ಯ ಯುವ ಸದನ ದಲ್ಲಿ ನಡೆದ 2023-2024 ನೇ ಸಾಲಿನ ಸುಳ್ಯ ತಾಲೂಕಿನ ಅತ್ಯುತ್ತಮ ಯುವಕ ಯುವತಿ ಮಂಡಲ ಪ್ರಶಸ್ತಿ ಪ್ರಧಾನ ಸಮಾರಂಭವು ಸೆ. 14 ರಂದು ನಡೆಯಿತು. ಚೈತ್ರ ಯುವತಿ ಮಂಡಲ ಅಜ್ಜಾವರ ಸತತವಾಗಿ ಎರಡನೇ ವರ್ಷವೂ ಸುಳ್ಯ ತಾಲೂಕಿನ ಗಮನಾರ್ಹ ಸಾಧನೆಗೈದ ಪ್ರಶಸ್ತಿಗೆಭಾಜನವಾಯಿತು.ಈ ಸಂದರ್ಭದಲ್ಲಿ ಸುಳ್ಯ...

ಸುಳ್ಯ : ಯುವಜನ ಸಂಯುಕ್ತ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ವಿಜಯಕುಮಾರ್ ಉಬರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಹರ್ಲಡ್ಕ, ಖಜಾಂಜಿಯಾಗಿ ಸಂಜಯ್ ನೆಟ್ಟಾರು

ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.13 ರಂದು ನಡೆಯಿತು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ವಿಜಯಕುಮಾರ್ ಉಬರಡ್ಕ, ಉಪಾಧ್ಯಕ್ಷರಾಗಿ ಪವನ್ ಪಲ್ಲತ್ತಡ್ಕ, ರಾಜೀವಿ ಉದ್ದಂತಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಹರ್ಲಡ್ಕ, ಖಜಾಂಜಿಯಾಗಿ ಸಂಜಯ್ ನೆಟ್ಟಾರು, ಜತೆ ಕಾರ್ಯದರ್ಶಿಯಾಗಿ ದಯಾನಂದ ಪಾತಿಕಲ್ಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ, ಕ್ರೀಡಾ...

ಕೇರ್ಪಳ ಪಯಸ್ವಿನಿ ಯುವಕ ಮಂಡಲ ಹಾಗೂ ಚೊಕ್ಕಾಡಿ ಮಯೂರಿ ಯುವತಿ ಮಂಡಲಕ್ಕೆ ಅತ್ಯುತ್ತಮ ಯುವಕ/ ಯುವತಿ ಮಂಡಲ ಪ್ರಶಸ್ತಿ

ಸುಳ್ಯ ಯುವಜನ ಸಂಯುಕ್ತ ಮಂಡಳಿಯಿಂದ ತಾಲೂಕು ಮಟ್ಟದಲ್ಲಿ ಕೊಡಮಾಡುವ ೨೦೨೩-೨೪ನೇ ಸಾಲಿನ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿಗೆ ಸುಳ್ಯ ಕೇರ್ಪಳ ಪಯಸ್ವಿನಿ ಯುವಕ ಮಂಡಲ ಹಾಗೂ ಅತ್ಯುತ್ತಮ ಯುವತಿ ಮಂಡಲ ಪ್ರಶಸ್ತಿಗೆ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಭಾಜನವಾಗಿದ್ದು ಸೆ.೧೪ರಂದು ನಡೆದ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಸಕಿ...

ಬೆಳ್ಳಾರೆ ಜ್ಞಾನದೀಪದಲ್ಲಿ ಓಣಂ ಆಚರಣೆ

ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಓಣಂ ಆಚರಣೆ ನಡೆಯಿತು. ಸಂಸ್ಥೆಯ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರು ಆಕರ್ಷಕ ಪೂಕಳಂ ರಚಿಸಿ, ತಿರುವಾದಿರ ನೃತ್ಯ ಪ್ರದರ್ಶನ ನೀಡಿದರು. ಬೆಳ್ಳಾರೆ ಸಾರ್ವಜನಿಕ ಗ್ರಂಥಾಲಯದ ಮೇಲ್ವಿಚಾರಕಿ ಶಶಿಕಲಾ ದೀಪ ಬೆಳಗಿಸಿ ಶುಭಹಾರೈಸಿದರು. ಸಂಜೀವಿನಿ ಸಂಘದ ಮೇಲ್ವಿಚಾರಕಿ ಗೀತಾ ಪ್ರೇಮಚಂದ್ರ ಮುಖ್ಯಅತಿಥಿಯಾಗಿ ಭಾಗವಹಿಸಿದರು. ವಿದ್ಯಾರ್ಥಿ ಶಿಕ್ಷಕಿ ಶ್ವೇತಾ ಓಣಂ ಆಚರಣೆಯ ಮಹತ್ವದ...

ಕಲಾವಿದ ಭೀಮರಾವ್ ವಾಷ್ಠರ್ ಅವರಿಗೆ ಕಲಾ ರತ್ನ ಪ್ರಶಸ್ತಿ ಪ್ರದಾನ

ಆರ್ ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರ್ ಇದರ ವತಿಯಿಂದ ಪೆರ್ಲoಪಾಡಿಯಲ್ಲಿ ಶ್ರೀಗಣೇಶೋತ್ಸವದ ಆಚರಣೆಯಲ್ಲಿ ಜರುಗಿದ ಅದ್ದೂರಿ ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ಸುಳ್ಯದ ಸಾಹಿತಿ, ಜ್ಯೋತಿಷಿ, ಕಲಾವಿದರಾದ ಶ್ರೀ ಎಚ್. ಭೀಮರಾವ್ ವಾಷ್ಠರ್ ಇವರ ವಿವಿಧ ಸಾಧನೆಗಳನ್ನು ಪರಿಗಣಿಸಿ 2024 ನೇ ಸಾಲಿನ ಕಲಾ ರತ್ನ ಪ್ರಶಸ್ತಿ ನೀಡಿ ಸಮ್ಮಾನಿಸಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ನಡೆದ...

ಸುಳ್ಯ : ಗುತ್ತಿಗೆ ಆಧಾರಿತ ಕೆ ಎಸ್ ಆರ್ ಟಿ ಸಿ ಬಸ್ ಚಾಲಕರ ಸಂಬಳ ಕಡಿತ – ಕರ್ತವ್ಯಕ್ಕೆ ಗೈರು – ಚಾಲಕರಿಂದ ಪ್ರತಿಭಟನೆಗೆ ನಿರ್ಧಾರ

ಸುಳ್ಯ ಕೆ.ಎಸ್.ಆ‌ರ್.ಟಿ.ಸಿ. ಘಟಕದಲ್ಲಿ ಈ ಮೊದಲು ಪನ್ನಗ ಸಂಸ್ಥೆಯ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ 9 ಚಾಲಕರಿಗೆ 11 ತಿಂಗಳು ಸಮರ್ಪಕವಾಗಿ ಸಂಬಳ ನೀಡಲಾಗಿತ್ತು. ತಿಂಗಳ ಹಿಂದೆ ಆ ಸಂಸ್ಥೆಯ ಗುತ್ತಿಗೆ ಅವಧಿ ಮುಗಿದ ಬಳಿಕ ಇನ್ನೊಂದು ಸಂಸ್ಥೆ ಪೂಜ್ಯಾಯ ಸೆಕ್ಯೂರಿಟಿ ಸರ್ವಿಸ್‌ ಸಂಸ್ಥೆಯವರು ಗುತ್ತಿಗೆ ಪಡೆದು ಇವರನ್ನು ನೇಮಿಸಿಕೊಂಡಿದ್ದರು. ಅವರು ನೇಮಿಸುವ ಸಂದರ್ಭದಲ್ಲಿ...

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ

ಮಂಜೇಶ್ವರ: ಹೊಸಂಗಡಿಯ ಹೈಲ್ಯಾಂಡ್ಸ್ ಕಾಂಪ್ಲೆಕ್ಸ್ ನಲ್ಲಿರುವ ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಶನಿವಾರ ವಿಶೇಷವಾಗಿ ಓಣಂ ಹಬ್ಬ ಆಚರಿಸಲಾಯಿತು. ಸಂಸ್ಥೆಯ ಮುಖ್ಯಸ್ಥ ಡಾ. ಮುರಲೀಮೋಹನ ಚೂಂತಾರು ಶುಭಹಾರೈಸಿದರು. ವೈದ್ಯೆ ಡಾ.ರಾಜಶ್ರೀ ಮೋಹನ್, ಪರಿಚಾರಕಿಯರಾದ ರಮ್ಯಾ, ಚೈತ್ರ, ಸುಶ್ಮಿತಾ ಹಾಗೂ ಜಯಶ್ರೀ ಉಪಸ್ಥಿತರಿದ್ದರು.ಸಂಸ್ಥೆಯು 28 ವರ್ಷಗಳಿಂದ ಹೊಸಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜನಮನ್ನಣೆಗೆ ಪಾತ್ರವಾಗಿದೆ.
Loading posts...

All posts loaded

No more posts

error: Content is protected !!