Ad Widget

ಸುಬ್ರಹ್ಮಣ್ಯ : ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಘು ಬಿಜೂರು ಅವರಿಗೆ ಅಭಿನಂದನೆ

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಪಡೆದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ ಎಸ್ ಪಿಯು ಕಾಲೇಜಿನ ಸಂಸ್ಕೃತ ಶಿಕ್ಷಕ ರಘು ಬಿಜೂರು ಅವರಿಗೆ ಅಭಿನಂದನಾ ಸಮಾರಂಭ ಶನಿವಾರ ನಡೆಯಿತು.ಕಾಲೇಜಿನ ಬೆಳ್ಳಿಹಬ್ಬ ಸಮಾರಂಭದಲ್ಲಿ ರಘು ಬಿಜೂರು ಅವರನ್ನು ಗೌರವಿಸಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದ ವತಿಯಿಂದ ಸಹಾಯಕ ಕಾರ್ಯನಿರ್ವಹಣಾಧಿಕಾರಿ...

ದಯಾನಂದ ಡಿ.ಕೆ. ಯವರಿಗೆ ಸೇವಾರತ್ನ ಅವಾರ್ಡ್

ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಹಾಗೂ ಆಕ್ಸಿಸ್ ಬ್ಯಾಂಕ್ ಸಹಭಾಗಿತ್ವದಲ್ಲಿ ಕೊಡಮಾಡುವ ಸೇವಾ ರತ್ನ ಅವಾರ್ಡ್ ಗೆ ಅಜ್ಜಾವರ ಗ್ರಾಮದ ದೊಡ್ಡೇರಿ ನಿವಾಸಿ, ಉದ್ಯಮಿ ದಯಾನಂದ ಡಿ.ಕೆ. ಭಾಜನರಾಗಿದ್ದು, ಸೆ.13ರಂದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಜ್ಜಾವರ ಗ್ರಾಮದ ದೊಡ್ಡೇರಿ ಮುಳ್ಯ ಕ್ರಾಸ್ ಬಳಿ ಆರ್.ಕೆ. ಇಂಟರ್ನ್ಯಾಷನಲ್ ಹೋಲಿಡೆ ಆನ್ ಪಾಸ್ ಪೋರ್ಟ್, ವೀಸಾ...
Ad Widget

ಡಾ|| ಮುರಲೀಮೋಹನ್ ಚೂಂತಾರು ರವರಿಗೆ ರೋಟರಿ ಸಂಸ್ಥೆಯಿಂದ ನೇಷನ್ ಬಿಲ್ಡರ್ ಅವಾರ್ಡ್

ದಂತ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯ್ಯಾಪಕರಾಗಿ, ಸಹಸ್ರಾರು ವೈದ್ಯಕೀಯ ಲೇಖನಗಳ ಪತ್ರಿಕಾ ಅಂಕಣಕಾರರಾಗಿ, ಹತ್ತಾರು ವೈದ್ಯಕೀಯ ಜಾಗೃತಿ ಪುಸ್ತಕಗಳನ್ನು ಬರೆದು ಪ್ರಕಟಿಸಿ ವೈದ್ಯ ಸಾಹಿತಿಯೆಂದೆನಿಸಿ, ಸಾಹಿತ್ಯ, ಸಂಸ್ಕøತಿ, ಕಲೆ, ವೈದ್ಯಕೀಯ ಸೇವೆಯೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಹತ್ತು ಹಲವಾರು ಸಂಘ-ಸಂಸ್ಥೆಗಳಿಂದ ಸನ್ಮಾನ ಪಡೆದು ಒಂದು ದಶಕದಿಂದ ದ.ಕ.ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟನಾಗಿ ಯಶಸ್ವೀ ಸೇವೆ ಸಲ್ಲಿಸಿ, ರಾಷ್ಟ್ರಪತಿಗಳಿಂದ...

ಕೊಚ್ಚಿ ವೆಂಕಟ್ರಮಣ ಗೌಡ ನಿಧನ

ನಾಲ್ಕೂರು ಗ್ರಾಮದ ಹಾಲೆಮಜಲು ನಿವಾಸಿ, ಪ್ರಗತಿಪರ ಕೃಷಿಕ ಕೊಚ್ಚಿ ವೆಂಕಟ್ರಮಣ ಗೌಡರು ಸೆ.13 ರಂದು ನಿಧನರಾದರು. ಅವರಿಗೆ ಸುಮಾರು 74 ವರ್ಷ ವಯಸ್ಸಾಗಿತ್ತು. ಕೆಲಸಮಯದಿಂದ ಅನಾರೋಗ್ಯದಿಂದಿದ್ದ ಅವರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ದುರ್ಗಾಪರಮೇಶ್ವರಿ ದೇವಸ್ಥಾನ ಮರಕತ ಇದರ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾಗಿ, ದೈವಸ್ಥಾನದ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ, ಆಡಳಿತ ಮಂಡಳಿಯ ಸದಸ್ಯರಾಗಿ ಹಲವು ವರ್ಷಗಳ ಕಾಲ...

ಪ್ರಥಮ ಚಿಕಿತ್ಸೆ ಏನು ಮತ್ತು ಯಾಕೆ? – ಯಾವ ರೀತಿ ಪ್ರಥಮ ಚಿಕಿತ್ಸೆ ಮಾಡಬಹುದು?

ಯಾವುದೇ ರೀತಿಯ ಗಾಯ ಅಥವಾ ಅಪಘಾತಗಳಾದಾಗ ತಕ್ಷಣವೇ ಘಾಸಿಗೊಳಗಾದವರಿಗೆ ನೀಡುವ ಪ್ರಾಥಮಿಕವಾದ ಸಹಾಯವನ್ನು ಪ್ರಥಮ ಚಿಕಿತ್ಸೆ ಎನ್ನಲಾಗುತ್ತದೆ. ಇದಕ್ಕೆ ವಿಶೇಷವಾದ ತರಬೇತಿ ಅಥವಾ ಪೂರ್ವ ತಯಾರಿ ಅಗತ್ಯವಿಲ್ಲ. ಸಾಮಾನ್ಯ ಜ್ಞಾನವನ್ನು ಬಳಸಿಕೊಂಡು ಆ ಕ್ಷಣದಲ್ಲಿ ಲಭ್ಯವಿರುವ ವಸ್ತುಗಳನ್ನು ಬಳಸಿಕೊಂಡು ರೋಗಿಯ ಪ್ರಾಣವನ್ನು ರಕ್ಷಿಸುವ ಕಾರ್ಯವನ್ನು ಮಾಡಲಾಗುತ್ತದೆ. ವೈದ್ಯರ ಲಭ್ಯತೆ ಸಿಗುವವರೆಗೆ ಅಥವಾ ಸುಸಜ್ಜಿತವಾದ ಆಸ್ಪತ್ರೆ ತಲುಪುವವರೆಗೆ...

ಸುಳ್ಯ ನಗರ ಮಹಾ ಶಕ್ತಿ ಕೇಂದ್ರದ ವತಿಯಿಂದ ನ.ಪಂ.ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಕೋಲ್ಚಾರು ಎಸ್.ಡಿ.ಎಂ.ಸಿ. ಅಧ್ಯಕ್ಷರಿಗೆ ಸನ್ಮಾನ

ಸುಳ್ಯ ನಗರ ಮಹಾ ಶಕ್ತಿ ಕೇಂದ್ರದ ವತಿಯಿಂದ ನೂತನ ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ನೀರಬಿದ್ರೆ, ಉಪಾಧ್ಯಕ್ಷ ಬುದ್ಧ ನಾಯ್ಕ್ ಹಳೆಗೇಟು ಹಾಗೂ, ರಾಜ್ಯದಲ್ಲಿ ಉತ್ತಮ ಕನ್ನಡ ಶಾಲೆ ಪ್ರಶಸ್ತಿ ಪಡೆದ ಕೋಲ್ಚಾರ್ ಶಾಲೆಯ SDMC ಅಧ್ಯಕ್ಷರು, ಜಾಲ್ಸೂರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಪಾತಿಕಲ್ಲು ಇವರರಿಗೆ ಸನ್ನಾನ ಕಾರ್ಯಕ್ರಮ ಬಿಜೆಪಿ ಕಾರ್ಯಾಲಯದಲ್ಲಿ ಸೆ.13...

ಕಲ್ಚರ್ಪೆ : ಕಸದ ಸಮಸ್ಯೆಗೆ ಮುಕ್ತಿ ನೀಡಲು ಹೋರಾಟ ಸಮಿತಿ ಒತ್ತಾಯ – ಶಾಸಕರ ಮಾತಿಗೂ ಬೆಲೆ ನೀಡದ ನಗರ ಪಂಚಾಯತ್ ವಿರುದ್ಧ ಆಕ್ರೋಶ – ಮಾನವ ಸರಪಳಿಯಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಲು ತೀರ್ಮಾನ – ಸಮಸ್ಯೆ ಅರಿವಾಗಲು ನ.ಪಂ. ಸದಸ್ಯರ ಕರೆದು ಭೋಜನ ಕೂಟ ನಡೆಸಲು ನಿರ್ಧಾರ

2007 ರಲ್ಲಿ ಜನರ ವಿರೋಧವಿದ್ದರೂ ಸುಳ್ಯ ನಗರದ ಕಸವನ್ನು ಆಲೆಟ್ಟಿ ಗ್ರಾಮದ ಕಲ್ವೆರ್ಪೆಗೆ ತಂದು ಹಾಕಿದ ನಂತರ ಅಸಮರ್ಪಕ ವಿಲೇವಾರಿಯ ವಿರುದ್ಧ ಹೋರಾಟ ಮಾಡುತ್ತಾ ಬರುತ್ತಿದ್ದೇವೆ. ಇತ್ತೀಚೆಗೆ ಶಾಸಕರು ಭೇಟಿ ನೀಡಿ ನಮ್ಮ ಸಮಸ್ಯೆಯ ಬಗ್ಗೆ ಅರಿತು ಕಸ ಇನ್ನು ಅಲ್ಲಿ ಹಾಕಬೇಡಿ,ಒಂದು ವಾರದ ಒಳಗೆ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸಬೇಕು ಎಂದು ಮುಖ್ಯಾಧಿಕಾರಿಗೆ...
error: Content is protected !!