- Wednesday
- April 2nd, 2025

ಆಲೆಟ್ಟಿ ಗ್ರಾಮದ ಸಿರಿಕುರಳ್ ನಗರದಲ್ಲಿ ಸುಳ್ಯ ನಗರ ಪಂಚಾಯತ್ ಹಲವಾರು ವರ್ಷಗಳಿಂದ ಸುಳ್ಯ ಪಟ್ಟಣದ ತ್ಯಾಜ್ಯ ವಸ್ತುಗಳನ್ನು ತಂದು ಘಟಕದಲ್ಲಿ ಶೇಖರಣೆ ಮಾಡಿ ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡದೇ ಇರುವುದರಿಂದ ಸಾಂಕ್ರಾಮಿಕ ರೋಗಗಳು ಮತ್ತು ದುರ್ವಾಸನೆಯಿಂದ ಪರಿಸರದ ಜನರಿಗೆ ಮತ್ತು ಮಕ್ಕಳಿಗೆ ವಾಸಮಾಡಲು ಕಷ್ಟಕರವಾದ ವಾತಾವರಣವನ್ನು ನಿರ್ಮಾಣ ಮಾಡಿದ ಕಾರಣ ಹಲವಾರು ಬಾರಿ ಸಂಬಂಧ ಪಟ್ಟ...

ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ಇದರ ಸದಸ್ಯ ಕೃಷಿಕರ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 14 ರಂದು ಸಂಸ್ಥೆಯ ಅಧ್ಯಕ್ಷರಾದ ಮೂಲಚಂದ್ರ ಕುಕ್ಕಾಡಿ ಇವರ ಅಧ್ಯಕ್ಷತೆಯಲ್ಲಿ ಅಯ್ಯನಕಟ್ಟೆಯ ಪಂಡಿತ್ ದೀನ್ ದಯಾಳ್ ಸಭಾಂಗಣದಲ್ಲಿ ನಡೆಯಿತು. ವಾರ್ಷಿಕ ವರದಿ ಹಾಗೂ ಲೆಕ್ಕಾಚಾರಗಳನ್ನು ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಸುವರ್ಣ ಸಭೆಗೆ ಮಂಡಿಸಿದರು. ಸಂಸ್ಥೆಗೆ ಕೇಂದ್ರ ಸರಕಾರದ ರಾಷ್ಟ್ರೀಯ ಜೇನು...

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸುಳ್ಯದ ಪ್ರಮುಖ ರಸ್ತೆಯಲ್ಲಿ ಮಾನವ ಸರಪಳಿ ನಡೆಯಿತು. ಈ ಪ್ರಯುಕ್ತ ಒಡಬಾಯಿಯಲ್ಲಿರುವ ಪಟ್ರುಕೋಡಿ ಬೇಕರಿ ವತಿಯಿಂದ ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು. ಸುಮಾರು 500 ಜನರಿಗೆ ಮಾಲ್ಟ್, ಲಾಡು ಹಾಗೂ ಅವಲಕ್ಕಿ ವಿತರಿಸಿದರು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ರಾಜ್ಯದ ಉದ್ದಕ್ಕೂ ಮಾನವ ಸರಪಳಿ ನಡೆಯಲಿದ್ದು ಸುಳ್ಯ ತಾಲೂಕಿನಲ್ಲಿ ಕನಕಮಜಲಿನ ಸಂಪಾಜೆ ವರೆಗೆ ಜನತೆ ಕೈ ಜೋಡಿಸುವ ಮೂಲಕ ಸಂವಿಧಾನದ ಮಹತ್ವ ಸಾರಿದರು. ಸುಳ್ಯದ ಜ್ಯೋತಿ ಸರ್ಕಲ್ ಬಳಿ ನಡೆದ ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಸಂದೇಶ ಸಾರಿದರು. ಈ ಸಂದರ್ಭದಲ್ಲಿ ಅಕಾಡೆಮಿ ಆಫ್...