ಮಂಗಳೂರು ಉರ್ವ ಸ್ಟೋರ್ ನಲ್ಲಿ ಸೆ.15ರಂದು ನಡೆದ ರಾಗ ಸಂಗಮ ಕರೋಕೆಹಾಡುಗಳ ಕಲರವದಲ್ಲಿ ವಿಜಯ ಕುಮಾರ್ ಸುಳ್ಯ ಇವರು ಭಾಗವಹಿಸಿ ಸ್ವರಯಾನ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಇವರು ಪ್ರಸ್ತುತ ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್ನ ಉದ್ಯೋಗಿ.
ಮಂಗಳೂರು ಉರ್ವ ಸ್ಟೋರ್ ನಲ್ಲಿ ಸೆ.15ರಂದು ನಡೆದ ರಾಗ ಸಂಗಮ ಕರೋಕೆಹಾಡುಗಳ ಕಲರವದಲ್ಲಿ ವಿಜಯ ಕುಮಾರ್ ಸುಳ್ಯ ಇವರು ಭಾಗವಹಿಸಿ ಸ್ವರಯಾನ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಇವರು ಪ್ರಸ್ತುತ ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್ನ ಉದ್ಯೋಗಿ.
06.03.2026 e paper
e paper 16.01.2026