Ad Widget

ಕಾಡಾನೆಗಳ ದಾಳಿ : ಸ್ಥಳಕ್ಕೆ ಜನಪ್ರತಿನಿಧಿಗಳ ಭೇಟಿ

ಸುಳ್ಯ ಪರಿವಾರಕಾನ ಪರಿಸರದಲ್ಲಿ ಕಾಡಾನೆ ಗಳು ದಾಳಿ ನಡೆಸಿ ಕೃಷಿ ನಾಶಗೈದಿರುವ ಭಾಗಗಳಿಗೆ ಸ್ಥಳೀಯ ನ ಪಂ ಸದಸ್ಯೆ ಸುಶೀಲ ರವರ ಪತಿ ಜಿನ್ನಪ್ಪ ಪೂಜಾರಿ, ನ ಪಂ ಉಪಾಧ್ಯಕ್ಷ ಬುದ್ಧ ನಾಯ್ಕ್, ಮಾಜಿ ನ ಪಂ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ರವರು ಭೇಟಿ ನೀಡಿದರು.
ಸ್ಥಳೀಯರಾದ ಸುರೇಶ್, ಕೇಪಣ್ಣ ಮಾಸ್ಟರ್, ಸತ್ಯನಾರಾಯಣ ರವರ ಹಾನಿಯಾದ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಲಾಯಿತು

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!