Ad Widget

ಸುಳ್ಯ : ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಸನ್ಮಾನ

2023-24 ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100 ಪ್ರತಿಶತ ಫಲಿತಾಂಶ ಪಡೆದ ಸುಳ್ಯ ರೋಟರಿ ಸಂಸ್ಥೆಯ ಪ್ರಾಂಶುಪಾಲರನ್ನು ಮತ್ತು ಉಪನ್ಯಾಸಕರನ್ನು ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ (ರಿ) ಮಂಗಳೂರು ವತಿಯಿಂದ ಸೆಪ್ಟೆಂಬರ 22 ರಂದು ಆಳ್ವಾಸ್ ಪ.ಪೂ,ಕಾಲೇಜು ಮೂಡುಬಿದಿರೆ ಇಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಅಭಿನಂದಿಸಿ, ಸನ್ಮಾನಿಸಲಾಯಿತು....

ಅಂಕದ ಜತೆಗೆ ಸಂಸ್ಕೃತಿಯುತ, ಸಂಸ್ಕಾರಯುತ ಮಗುವನ್ನು ಬೆಳೆಸಲು ಪೋಷಕರ ಎಚ್ಚರಿಕೆ ಹೆಜ್ಜೆ ಅಗತ್ಯ – ಡಾ. ಅನುರಾಧಾ ಕುರುಂಜಿ ; ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

ಒಬ್ಬ ಮಗು ಉತ್ತಮ ಪ್ರಜೆಯಾಗಿ ರೂಪಿಸಲು ,ಪೋಷಕರು ಶಿಕ್ಷಕರು ಕೆತ್ತನೆಯ ಶಿಲ್ಪಿಗಳಾಗಬೇಕು. ವಿದ್ಯಾರ್ಥಿ ಜೀವನದ ಮಾನದಂಡವಾದ ಅಂಕದ ಜತೆ ಗೆ ಸಂಸ್ಕೃತಿಯುತ-ಸಂಸ್ಕಾರಯುತ ವಾಗಿ ಮಕ್ಕಳನ್ನು ಬೆಳೆಸಲು ಪೋಷಕರು ಎಚ್ಚರಿಕೆಯ ಹೆಜ್ಜೆ ಇಡುವ ಅಗತ್ಯತೆ ಇದೆ ಎಂದು ಉಪನ್ಯಾಸಕಿ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಅನುರಾಧ ಕುರುಂಜಿ ಹೇಳಿದರು.ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ...
Ad Widget

ಸುಳ್ಯ : ಬ್ರಹ್ಮರಗುಂಡಿ ಅಯ್ಯಪ್ಪ ದೇವಸ್ಥಾನದ ಕಾಣಿಕೆ ಡಬ್ಬಿ ಒಡೆದ ಕಳ್ಳರು  – ಹಣ ಕಳವು

ಕೊಡಿಯಾಲ ಬೈಲು ಬ್ರಹ್ಮರಗಯದ ಬ್ರಹ್ಮರ ಗುಂಡಿ ಶ್ರೀ ಅಯ್ಯಪ್ಪ ದೇವಸ್ಥಾನದ ಮೂರು ಕಾಣಿಕೆ ಡಬ್ಬಿಯ ಬೀಗ ಮುರಿದು ಹಣ ಕಳವು ಗೈಯಲಾಗಿದೆಇಂದು ಮುಂಜಾನೆ ದೇವಸ್ಥಾನದ ಅರ್ಚಕರು ಸುಮಾರು 6.00ಗಂಟೆಗೆ ಆಗಮಿಸಿದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ ಸ್ಥಳಕ್ಕೆ ಆಡಳಿತ ಸಮಿತಿಯವರು ಆಗಮಿಸಿ ಹಣ ಕಳವು ಖಚಿತಪಡಿಸಿದ್ದು ಸುಮಾರು 5000 ದಷ್ಟು ಹಣ ಇದ್ದಿರಬಹುದು ಎಂದು ಸಮಿತಿಯವರು...

ಪೆರುವಾಜೆ ಪಿಡಿಓ ವಿರುದ್ದ ಮೇಲಾಧಿಕಾರಿಗಳಿಗೆ ದೂರು – ದೂರು ನೀಡಿದವರಿಂದ ನಕಲಿ ಸಹಿ ಸಂಗ್ರಹ ಆರೋಪ – ಆರು ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ ದೂರು ಸಲ್ಲಿಸಿದ್ದಾರೆ, ತಪ್ಪು ಮಾಡಿದವರಿಗೆ ದೇವರೇ ಶಿಕ್ಷೆ ನೀಡಲಿ ಎಂದು ಪಿಡಿಓ

ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿರುದ್ದ ಸ್ಥಳೀಯ ಮೂರು ವ್ಯಕ್ತಿಗಳ ಹೆಸರಿನಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಕೆ ಮಾಡಲಾಗಿದ್ದು, ಇದೀಗ ಈ ದೂರು ಅರ್ಜಿಯ ಬಗ್ಗೆಯೇ ಸಂಶಯ ಮೂಡಿದ್ದು, ಗ್ರಾಮದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಆ.27 ರಂದು ಪಿಡಿಓ ಜಯಪ್ರಕಾಶ್ ವಿರುದ್ಧ ನೀಡಿದ ದೂರು ಅರ್ಜಿಗೆ ನಕಲಿ ಸಹಿ ಹಾಕಿದ್ದಾರೆಂಬ...

ಪೆರುವಾಜೆಯಲ್ಲಿ ಬಿಜೆಪಿ ಮಹಾ ಸದಸ್ಯತನ ಅಭಿಯಾನಕ್ಕೆ ಚಾಲನೆ

ಭಾರತೀಯ ಜನತಾ ಪಾರ್ಟಿಯ ಸದಸ್ಯತನ ಅಭಿಯಾನ ರಾಷ್ಟ್ರವ್ಯಾಪ್ತಿಯಲ್ಲಿ ನಡೆಯುತಿದ್ದು ಈ ಹಿನ್ನೆಲೆಯಲ್ಲಿ ಇಂದು ಪೆರುವಾಜೆಯ ಬೂತ್ ಸಂಖ್ಯೆ 76 ರಲ್ಲಿ ಮಹಾ ಸದಸ್ಯತನ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬೂತ್ ಅಧ್ಯಕ್ಷ ರಮೇಶ್ ಮಠತಡ್ಕ, ಮಂಡಲ ಸಮಿತಿ ಸದಸ್ಯ ಪದ್ಮನಾಭ ಶೆಟ್ಟಿ, ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹರ್ಷಿತ್ ಪೆರುವಾಜೆ, ಜಯಪ್ರಕಾಶ್ ರೈ, ವಾಸುದೇವ ಪೆರುವಾಜೆ, ಶಿವಪ್ರಸಾದ್,...

ಅ.6 ರಂದು ಸುಳ್ಯ ರಂಗಮನೆಯಲ್ಲಿ ಯಕ್ಷ ಸಂಭ್ರಮ

ಯಕ್ಷಪ್ರತಿಮೆ ಲೋಕಾರ್ಪಣೆ- ಪ್ರಶಸ್ತಿ ಪ್ರದಾನ- ಮಹಿರಾವಣ ಯಕ್ಷಗಾನ ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಯೋಗದೊಂದಿಗೆ ಅ.06 ರಂದು ಸಂಜೆ 5.45 ರಿಂದ ರಾತ್ರಿ 9.30 ರ ವರೆಗೆ ಯಕ್ಷ ಸಂಭ್ರಮವನ್ನು ಏರ್ಪಡಿಸಲಾಗಿದೆ. ಯಕ್ಷಪ್ರತಿಮೆ ಲೋಕಾರ್ಪಣೆ- ಚೆಂಡೆ ನಿನಾದ ಸಂಜೆ 5.45 ಕ್ಕೆ ಹಿಮ್ಮೇಳ ಗುರು...
error: Content is protected !!