ಕಲ್ಮಡ್ಕ ಗ್ರಾಮದ ಕಾಪಡ್ಕ ನಿವಾಸಿ, ಎಣ್ಮೂರಿನ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಧನರಾಜ್ (32)ಎಂಬ ಯುವಕ ತೀವ್ರ ಅಸೌಖ್ಯದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಸೆ.30 ರಂದು ನಡೆದಿದೆ. ಮೃತರು ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.

ಕಲ್ಮಡ್ಕ ಗ್ರಾಮದ ಕಾಪಡ್ಕ ನಿವಾಸಿ, ಎಣ್ಮೂರಿನ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಧನರಾಜ್ (32)ಎಂಬ ಯುವಕ ತೀವ್ರ ಅಸೌಖ್ಯದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಸೆ.30 ರಂದು ನಡೆದಿದೆ. ಮೃತರು ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.

13.03.2026 e paper
e paper 16.01.2026
ಇ-ಪತ್ರಿಕೆ