Ad Widget

ಕೆ.ಎಸ್.ಎಸ್.ಕಾಲೇಜಿನ ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್, ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ದಿನಾಂಕ 19.09.2024 ರಂದು ಬೆಂಗಳೂರಿನ ತರಬೇತಿ ಸಂಸ್ಥೆಯಾದ Q-Spiders ವತಿಯಿಂದ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಆಪರ್ಚುನಿಟಿ ಇನ್ ಬ್ಯಾಂಕಿಂಗ್ ಸೆಕ್ಟರ್ಸ್ ಕಾರ್ಯಕ್ರಮವನ್ನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಯಿತು. ತರಬೇತಿಯಲ್ಲಿ ಅವಕಾಶವನ್ನು ಪಡೆದುಕೊಳ್ಳಲು ಒಟ್ಟು 149 ಅಂತಿಮ ಪದವಿಯ...

ಸುಳ್ಯ : ಪೋಲೀಸ್ ವೃತ್ತ ನಿರೀಕ್ಷಕರಾಗಿ ತಿಮ್ಮಪ್ಪ ನಾಯ್ಕ ಅಧಿಕಾರ ಸ್ವೀಕಾರ

ಸುಳ್ಯದ ಪೋಲೀಸ್ ವೃತ್ತ ನಿರೀಕ್ಷಕರಾಗಿ ಕುಮುಟದಲ್ಲಿ ವೃತ್ತ ನಿರೀಕ್ಷಕರಾಗಿದ್ದ ತಿಮ್ಮಪ್ಪ ನಾಯ್ಕ ರವರು ಸುಳ್ಯಕ್ಕೆ ವರ್ಗಾವಣೆಗೊಂಡು ಇಂದು ಸುಳ್ಯ ವೃತ್ತ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
Ad Widget

ಓಡಬಾಯಿ :  ಜೀಪು ಮತ್ತು ಬೈಕ್ ಅಪಘಾತ – ಸವಾರ ಅಪಾಯದಿಂದ ಪಾರು

ಓಡಬಾಯಿ ಪೆಟ್ರೋಲ್ ಪಂಪ್ ಬಳಿಯಲ್ಲಿ ಇದೀಗ  ಜೀಪು ಮತ್ತು ಬೈಕ್ (ka21k8948)ಪರಸ್ಪರ ಡಿಕ್ಕಿ  ಹೊಡೆದಿದ್ದು, ಬೈಕ್  ಸವಾರ ಸಣ್ಣಪುಟ್ಟ ಗಾಯದೊಂದಿಗೆ  ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬೆಳ್ಳಾರೆ : ಜ್ಯೋತಿಷಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು , ಬಂಧನ.

ಬೆಳ್ಳಾರೆ: ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ನರಸಿಂಹ ಪ್ರಸಾದ್ ಪಾಂಗಣ್ಣಾಯರವರ ಬಂಧನವಾಗಿದೆ ಎಂದು ತಿಳಿದುಬಂದಿದೆ. ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂಧರ್ಭ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದ ಕಾರಣ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಬೆಳಗ್ಗಿನ ಜಾವ ಪ್ರಸಾದ್‌ ಪಾಂಗಣ್ಣಾಯರನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆಂದು ತಿಳಿದುಬಂದಿದ್ದು ಇವರು ಹಲವು...

ಪ್ರಣವ ಸೌಹಾರ್ದ ಸಹಕಾರಿ ಸಂಘದ 9ನೇ ವಾರ್ಷಿಕ ಮಹಾಸಭೆ – 50.57 ಲಕ್ಷ ನಿವ್ವಳ ಲಾಭ – ಶೇ.10 ಡಿವಿಡೆಂಡ್

ಸದಸ್ಯರಿಗೆ ಶೀಘ್ರದಲ್ಲಿ ಡಿಜಿಟಲ್ ಪೇಮೆಂಟ್ ಆಧಾರಿತ ಮೊಬೈಲ್ ಆಪ್ ಬಿಡುಗಡೆಸ್ವಂತದ್ದಾದ ಪ್ರಧಾನ ಕಚೇರಿ ಹೊಂದುವ ಆಶಯ ಶೀಘ್ರ ಸಾಕಾರ ಬ್ಯಾಂಕ್ ಮಾದರಿಯ ವ್ಯವಹಾರಕ್ಕೆ ಆದ್ಯತೆಉಡುಪಿ ಜಿಲ್ಲೆಗೆ ಶಾಖೆ ವಿಸ್ತರಿಸುವ ಗುರಿ ನಮ್ಮ  ಗ್ರಾಹಕರು, ಸದಸ್ಯರು, ಠೇವಣಿದಾರರ ನಿರಂತರ ಗುಣಮಟ್ಟದ ವ್ಯವಹಾರ ಮತ್ತು ಪ್ರೋತ್ಸಾಹದ ಕಾರಣದಿಂದ ಪ್ರಣವ ಸೌಹಾರ್ದ ಸಹಕಾರಿಯು ರಾಜ್ಯ ಮಟ್ಟದಲ್ಲಿ ಶಾಖೆಗಳನ್ನು ತೆರೆಯುವ ಮೂಲಕ...

ತಾಲೂಕು ಮಿಲಾದ್ ಸಮಿತಿ ಸುಳ್ಯ ವತಿಯಿಂದ ಮಿಲಾಧ್ ಕಾಲ್ನಾಡಿಗೆ ಜಾಥಾ , ಆತ್ಮದಾಸ್ ಯಾಮಿ ಮುಖ್ಯ ಭಾಷಣ

ಸುಳ್ಯ ತಾಲೂಕು ಮಿಲಾದ್ ಸಮಿತಿಯ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಪ್ರವಾದಿ, ಮಹಮ್ಮದ್ ಮುಸ್ತಾಫ (ಸ.ಅ)ರವರ ಜನ್ಮ ದಿನಾಚರಣೆಯ ಅಂಗವಾಗಿ ದಿನಾಂಕ 20-09- 2024ನೇ ಶುಕ್ರವಾರದಂದು ಮಿಲಾದ್ ಜಾಥಾ ಮತ್ತು ಸೌಹಾರ್ದ ಸಭೆ ನಡೆಯಲಿದೆ ಎಂದು ತಾಲೂಕು ಮಿಲಾದ್ ಸಮಿತಿ ಅಧ್ಯಕ್ಷರಾದ ಶರೀಫ್ ಕಂಠಿ ತಿಳಿಸಿಸರು. ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ...

ವಿ.ಆರ್.ಡಿ.ಎಫ್ ಜಾಲ್ಸೂರು ಸಮಿತಿ ವತಿಯಿಂದ ಕೃಷಿ ಅಧ್ಯಯನ ಪ್ರವಾಸ

ಬ್ಯಾಂಕ್ ಆಫ್ ಬರೋಡದಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರಿಂದ ಸ್ಥಾಪಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇದರ ಸದಸ್ಯರು ಸೆ. 18ರಂದು ಬಳ್ಪ ಮತ್ತು ಪಂಜದ ವಿವಿಧ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿದರು. ಬಳ್ಪದ ಪ್ರಮೋದ್ ಕುಮಾರ್ ಕೆ. ಎಸ್ ರವರ ಜಮೀನಿನಲ್ಲಿ ಬೆಳೆಸಿದ ಡ್ರ್ಯಾಗನ್ ಫ್ರೂಟ್ ಕೃಷಿ, ಪಂಜದಲ್ಲಿರುವ ವನಸಿರಿ ಫಾರ್ಮ್...

ಸುಬ್ರಹ್ಮಣ್ಯ : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಸುಬ್ರಮಣ್ಯ ಕೆ ಎಸ್ ಎಸ್ ಪದವಿ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, (ರಿ) ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಸುಳ್ಯ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಪದವಿ ಕಾಲೇಜಿನ ಮಕ್ಕಳಿಗೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ| ದಿನೇಶ್ ಪಿ ಟಿ ಪ್ರಾಂಶುಪಾಲರು...

ಅರಂತೋಡು : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು.ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸಂಪಾಜೆ ವಲಯ ಇದರ ಆಶ್ರಯದಲ್ಲಿ ನೆಹರು ಸ್ಮಾರಕ ಪದವಿಪೂರ್ವ ಕಾಲೇಜ್ ಅರಂತೋಡು ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ ಅಮೆಚೂರು ಅವರು...

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಂದಿ ದಿವಸ್ ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಹಿಂದಿ ದಿವಸ್ ಕಾರ್ಯಕ್ರಮವನ್ನು ಸೆ.17ರಂದು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು.ಕರ‍್ಯಕ್ರಮದ ಉದ್ಘಾಟನೆಯನ್ನು ಹರಿಬಾಯ್ ದೇವಕರಣ್ ಮಹಾವಿದ್ಯಾಲಯಮ್ ಸೋಲಾಪುರ್, ಮಹಾರಾಷ್ಟ್ರ ಇಲ್ಲಿಯ ಹಿಂದಿ ಉಪನ್ಯಾಸಕರಾದ ಧನ್ಯಕುಮಾರ್ ಜಿನ್ ಪಾಲ್ ಬಿರಾಜ್ ದಾರ್ ನೆರವೇರಿಸಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ...
Loading posts...

All posts loaded

No more posts

error: Content is protected !!