Ad Widget

ರಾಗಸಂಗಮ ಕರೋಕೆ ಹಾಡುಗಳ ಕಲರವದಲ್ಲಿ ಸ್ವರಯಾನ ಪ್ರಮಾಣಪತ್ರ ಸ್ವೀಕರಿಸಿದ ವಿಜಯಕುಮಾರ್ ಸುಳ್ಯ

ಮಂಗಳೂರು ಉರ್ವ ಸ್ಟೋರ್ ನಲ್ಲಿ ಸೆ.15ರಂದು ನಡೆದ ರಾಗ ಸಂಗಮ ಕರೋಕೆಹಾಡುಗಳ ಕಲರವದಲ್ಲಿ ವಿಜಯ ಕುಮಾರ್ ಸುಳ್ಯ ಇವರು ಭಾಗವಹಿಸಿ ಸ್ವರಯಾನ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಇವರು ಪ್ರಸ್ತುತ ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್‌ನ ಉದ್ಯೋಗಿ.

ರಾಜ್ಯ ಗ್ಯಾರಂಟಿ ಪ್ರಾಧಿಕಾರ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸುಳ್ಯಕ್ಕೆ ಭೇಟಿ, ತಾಲೂಕು ಅಧ್ಯಕ್ಷ ಶಾಹುಲ್‌ ಹಮೀದ್ ಕುತ್ತಮೊಟ್ಟೆಯವರಿಗೆ ಗೌರವ

ದಕ್ಷಿಣ ಕನ್ನಡ ಜಿಲ್ಲೆಗೆ ಸೆ.18 ರಂದು ಆಗಮಿಸಿದ್ದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಶ್ರೀಮತಿ ಪುಪ್ಪಾ ಅಮರನಾಥ್ ರವರು ರಾತ್ರಿ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸುಳ್ಯ ಗ್ಯಾರಂಟಿ ಅನುಷ್ಠಾನ ಕಚೇರಿಗೆ ಭೇಟಿ ನೀಡಿದರು. ತಾಲೂಕು ಪಂಚಾಯತ್‌ನಲ್ಲಿರುವ ಕಚೇರಿಗೆ ಬಂದ ಅವರು, ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಯವರನ್ನು ಗೌರವಿಸಿದರು. ಬಳಿಕ ಪಂಚ ಗ್ಯಾರಂಟಿ...
Ad Widget

ಸುಳ್ಯ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಇದರ ಮಹಾಸಭೆ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ) ಸುಳ್ಯ ಇದರ ಮಹಾಸಭೆಯನ್ನು 17.09.2024ರಂದು ಸಿ. ಎ ಬ್ಯಾಂಕ್ ಸಭಾಭವನದಲ್ಲಿ ನಡೆಸಲಾಯಿತು. ಟ್ರಸ್ಟಿನ ಅಧ್ಯಕ್ಷರಾದ ಇಂದಿರಾ ರಾಜಶೇಖರ್ ರೈ ಅಧ್ಯಕ್ಷತೆ ವಹಿಸಿದರು. ಟ್ರಸ್ಟ್ ಕಾರ್ಯದರ್ಶಿ ಗುಣವತಿ ಕೊಲ್ಲಂತಡ್ಕ., ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಎ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಟ್ರಸ್ಟಿನ ಜೊತೆ ಕಾರ್ಯದರ್ಶಿ ಜಾಹ್ನವಿ ಕಾಂಚೊಡು ವರದಿ...

ಸುಬ್ರಹ್ಮಣ್ಯ : ಕೆ.ಎಸ್.ಎಸ್.ಕಾಲೇಜಿನಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಭರವಸಾ ಕೋಶ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಸಹಯೋಗದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಸೆ. 18 ರಂದು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ದಿನೇಶ ಪಿ ಟಿ ವಹಿಸಿದರು. ಕಾರ್ಯಕ್ರಮವನ್ನು ಅರೆ ಭಾಷೆ ಸಂಸ್ಕೃತಿ ಮತ್ತು...

ಪರಿವಾರಕಾನ ಬಳಿ ಕಾರ್ ಪಲ್ಟಿ- ಪ್ರಯಾಣಿಕರು ಅಪಾಯದಿಂದ ಪಾರು

ಸುಳ್ಯ ಕಡೆಗೆ ಬರುತ್ತಿದ್ದ ಆಲ್ಟೋ ಕಾರ್ ( ka12 MA 6841) ಪರಿವಾರಕಾನದ ಬಳಿ ಕಾವೇರಿ ಕಾರ್ ಕೇರ್ ಬಳಿ ಎಡಭಾಗಕ್ಕೆ ತಿರುಗಿಸಲು ನಿಲ್ಲಿಸಿದಾಗ ಸುಳ್ಯ ಕಡೆಗೆ ಬರುತ್ತಿದ್ದ ಇನ್ನೊಂದು ಬ್ರೀಝಾ ಕಾರ್ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಅಲ್ಟೊ ಕಾರ್ ಮುಂಭಾಗಕ್ಕೆ ಚಲಿಸಿಗುಂಡಿಗೆ ಬಿದ್ದಿದೆ. ವಾಹನದ ಮುಂಭಾಗ ಜಖಂಗೊಂಡಿದೆಸಂಪಾಜೆ ಯ ಹೈಸ್ಕೂಲ್ ಮಾಸ್ತರ್ ಅಪ್ಪುಕುಂಞಿ...

ಆರೋಗ್ಯ ಮತ್ತು ಮಾನಸಿಕ ವೃದ್ಧಿಗೆ ಕ್ರೀಡೆಗಳು ಪೂರಕ : ಪಯಸ್ವಿನಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಉದ್ಘಾಟಿಸಿ ಮಾತನಾಡಿದ – ಜಾಕೆ ಸದಾನಂದ

ಆರೋಗ್ಯ ಮತ್ತು ಮಾನಸಿಕ ವೃದ್ಧಿಗೆ ಕ್ರೀಡೆ ಸಹಕಾರಿ ಯಾಗುತ್ತದೆ . ಇದಕ್ಕೆ ಪೂರಕವಾಗಿ ಮನುಷ್ಯ ಹುಟ್ಟಿನಿಂದ ಕ್ರೀಡೆ ಸಹ ಹುಟ್ಟಿಕೊಂಡಿದೆ ಎಂದು ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಅವರು ಹೇಳಿದರು. ದಕ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ಇವುಗಳ ಆಶ್ರಯದಲ್ಲಿ...

ಕಲ್ಲುಗುಂಡಿ : ಪೌಷ್ಟಿಕ ಆಹಾರ ಸಪ್ತಾಹ ಮತ್ತು ಪೋಷನ್ ಮಾಸಾಚರಣೆ 2024

ಸಂಪಾಜೆ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಇದರ ಆಶ್ರಯದಲ್ಲಿ ಪೌಷ್ಟಿಕ ಆಹಾರ ಸಪ್ತಾಹ 2024 ಮತ್ತು ಪೋಷನ್ ಮಾಸಾಚರಣೆ 2024 ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮತಿ ಸುಮತಿ ಶಕ್ತಿವೇಲು ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ಡಾ...

ಸುಬ್ರಹ್ಮಣ್ಯದಲ್ಲಿ ನ್ಯೂ ಶ್ರೀ ಸ್ಕಂದ ಮೆಡಿಕಲ್ಸ್ ಉದ್ಘಾಟನೆ

ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿಯ ವೆಂಕಟೇಶ್ವರ ಕಾಂಪ್ಲೆಕ್ಸ್‌ ನಲ್ಲಿ ಸೆ.16 ರಂದು ನ್ಯೂಶ್ರೀ ಸ್ಕಂದ ಮೆಡಿಕಲ್ಸ್ ಶುಭಾರಂಭಗೊಂಡಿದೆ. ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ದೀಪ ಪ್ರಜ್ವಲಿಸಿ ಮೆಡಿಕಲ್‌ ಉದ್ಘಾಟಿಸಿದರು. ಈ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಕುಮಾರಸ್ವಾಮಿ ವಿದ್ಯಾಲಯದ ಗಣೇಶ್ ಪ್ರಸಾದ್, ಡಾ| ಶಿವಕುಮಾರ್ ಹೊಸಳಿಕೆ,...

ಸುಳ್ಯ : ತಾಲೂಕು ಮಟ್ಟದ ಭಜನಾ ಶಿಬಿರದ ಸಮಿತಿ ರಚನೆ – ಸಂಚಾಲಕರಾಗಿ ಅವಿನ್ ಬೆಟ್ಟಂಪಾಡಿ

ಸುಳ್ಯ ತಾಲೂಕು ಮಟ್ಟದ ಭಜನಾ ಶಿಬಿರ ಸಮಿತಿ - 2024 ಇದರ ಪೂರ್ವಭಾವಿ ಸಭೆಯನ್ನು ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ನಡೆಸಿ ನೂತನ ಸಮಿತಿಯನ್ನು ರಚಿಸಲಾಯಿತು. ಸಂಚಾಲಕರಾಗಿ ಅವಿನ್ ಬೆಟ್ಟಂಪಾಡಿ, ಸಹ ಸಂಚಾಲಕರಾಗಿ ರಾಜ್ ಮುಖೇಶ್ ಬೆಟ್ಟಂಪಾಡಿ, ನಾರಾಯಣ ಬೆಟ್ಟಂಪಾಡಿ, ಉದಯಭಾಸ್ಕರ್ ಸುಳ್ಯ, ಸುರೇಶ್ ವಿ ಆರ್, ವಿಶ್ವನಾಥ ಪಡ್ಡಂಬೈಲ್ ಹಾಗೂ ಸದಸ್ಯರನ್ನು ಆಯ್ಕೆ...

10ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶಾಂತಿಮಾರು- ಅಂಬರ್ಜೆ ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ

ಕೊಣಾಲು ಗ್ರಾಮದ ಶಾಂತಿಮಾರು- ಅಂಬರ್ಜೆ ರಸ್ತೆಯ ಕಾಮಗಾರಿಯು 10ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ ಇದರ ಗುದ್ದಲಿ ಪೂಜೆಯನ್ನು ಇಂದು ಊರಿನ‌ಹಿರಿಯರ,ಪಕ್ಷದ ಪ್ರಮುಖರ,ಕಾರ್ಯಕರ್ತರ ಉಪಸ್ಥಿತಿಯಲ್ಲಿ ನಡೆಸಲಾಯಿತು.
Loading posts...

All posts loaded

No more posts

error: Content is protected !!