- Saturday
- September 21st, 2024
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿದ್ಯಾಬೋಧಿನಿ ವಿದ್ಯಾಸಂಸ್ಥೆಗಳು ಬಾಳಿಲ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸೆ.17ರಂದು ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಜರುಗಿತು. ಈ ಪಂದ್ಯಾಟವನ್ನು ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕರಾದ ಪಿ ಜಿ...
ಪೆರುವಾಜೆ ಗ್ರಾಮದ ಮುರ್ಕೆತಿ ವಾರ್ಡ್ ನ ಬಿಜೆಪಿ ಸಮಿತಿಯ ಸಭೆ ಸೆ.19 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಸಮಿತಿ ರಚನೆ ಮಾಡಲಾಗಿದ್ದು ಅಧ್ಯಕ್ಷರಾಗಿ ಮಧುಸೂದನ್ ನಾಯಕ್ ಬಜತ್ತನೆ ಹಾಗೂ ಕಾರ್ಯದರ್ಶಿಯಾಗಿ ಶಶಿಕುಮಾರ್ ಬಿ ಎನ್ ಆಯ್ಕೆಯಾಗಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ಪಕ್ಷದ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಅಜಿತ್ ರಾವ್ ಮತ್ತು ಪಕ್ಷದ ಪ್ರಮುಖರು ಹಾಗೂ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್, ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ದಿನಾಂಕ 19.09.2024 ರಂದು ಬೆಂಗಳೂರಿನ ತರಬೇತಿ ಸಂಸ್ಥೆಯಾದ Q-Spiders ವತಿಯಿಂದ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಆಪರ್ಚುನಿಟಿ ಇನ್ ಬ್ಯಾಂಕಿಂಗ್ ಸೆಕ್ಟರ್ಸ್ ಕಾರ್ಯಕ್ರಮವನ್ನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಯಿತು. ತರಬೇತಿಯಲ್ಲಿ ಅವಕಾಶವನ್ನು ಪಡೆದುಕೊಳ್ಳಲು ಒಟ್ಟು 149 ಅಂತಿಮ ಪದವಿಯ...
ಸುಳ್ಯದ ಪೋಲೀಸ್ ವೃತ್ತ ನಿರೀಕ್ಷಕರಾಗಿ ಕುಮುಟದಲ್ಲಿ ವೃತ್ತ ನಿರೀಕ್ಷಕರಾಗಿದ್ದ ತಿಮ್ಮಪ್ಪ ನಾಯ್ಕ ರವರು ಸುಳ್ಯಕ್ಕೆ ವರ್ಗಾವಣೆಗೊಂಡು ಇಂದು ಸುಳ್ಯ ವೃತ್ತ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಓಡಬಾಯಿ ಪೆಟ್ರೋಲ್ ಪಂಪ್ ಬಳಿಯಲ್ಲಿ ಇದೀಗ ಜೀಪು ಮತ್ತು ಬೈಕ್ (ka21k8948)ಪರಸ್ಪರ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ನರಸಿಂಹ ಪ್ರಸಾದ್ ಪಾಂಗಣ್ಣಾಯರವರ ಬಂಧನವಾಗಿದೆ ಎಂದು ತಿಳಿದುಬಂದಿದೆ. ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂಧರ್ಭ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದ ಕಾರಣ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಬೆಳಗ್ಗಿನ ಜಾವ ಪ್ರಸಾದ್ ಪಾಂಗಣ್ಣಾಯರನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆಂದು ತಿಳಿದುಬಂದಿದ್ದು ಇವರು ಹಲವು...
ಸದಸ್ಯರಿಗೆ ಶೀಘ್ರದಲ್ಲಿ ಡಿಜಿಟಲ್ ಪೇಮೆಂಟ್ ಆಧಾರಿತ ಮೊಬೈಲ್ ಆಪ್ ಬಿಡುಗಡೆಸ್ವಂತದ್ದಾದ ಪ್ರಧಾನ ಕಚೇರಿ ಹೊಂದುವ ಆಶಯ ಶೀಘ್ರ ಸಾಕಾರ ಬ್ಯಾಂಕ್ ಮಾದರಿಯ ವ್ಯವಹಾರಕ್ಕೆ ಆದ್ಯತೆಉಡುಪಿ ಜಿಲ್ಲೆಗೆ ಶಾಖೆ ವಿಸ್ತರಿಸುವ ಗುರಿ ನಮ್ಮ ಗ್ರಾಹಕರು, ಸದಸ್ಯರು, ಠೇವಣಿದಾರರ ನಿರಂತರ ಗುಣಮಟ್ಟದ ವ್ಯವಹಾರ ಮತ್ತು ಪ್ರೋತ್ಸಾಹದ ಕಾರಣದಿಂದ ಪ್ರಣವ ಸೌಹಾರ್ದ ಸಹಕಾರಿಯು ರಾಜ್ಯ ಮಟ್ಟದಲ್ಲಿ ಶಾಖೆಗಳನ್ನು ತೆರೆಯುವ ಮೂಲಕ...
ಸುಳ್ಯ ತಾಲೂಕು ಮಿಲಾದ್ ಸಮಿತಿಯ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಪ್ರವಾದಿ, ಮಹಮ್ಮದ್ ಮುಸ್ತಾಫ (ಸ.ಅ)ರವರ ಜನ್ಮ ದಿನಾಚರಣೆಯ ಅಂಗವಾಗಿ ದಿನಾಂಕ 20-09- 2024ನೇ ಶುಕ್ರವಾರದಂದು ಮಿಲಾದ್ ಜಾಥಾ ಮತ್ತು ಸೌಹಾರ್ದ ಸಭೆ ನಡೆಯಲಿದೆ ಎಂದು ತಾಲೂಕು ಮಿಲಾದ್ ಸಮಿತಿ ಅಧ್ಯಕ್ಷರಾದ ಶರೀಫ್ ಕಂಠಿ ತಿಳಿಸಿಸರು. ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ...
ಬ್ಯಾಂಕ್ ಆಫ್ ಬರೋಡದಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರಿಂದ ಸ್ಥಾಪಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇದರ ಸದಸ್ಯರು ಸೆ. 18ರಂದು ಬಳ್ಪ ಮತ್ತು ಪಂಜದ ವಿವಿಧ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿದರು. ಬಳ್ಪದ ಪ್ರಮೋದ್ ಕುಮಾರ್ ಕೆ. ಎಸ್ ರವರ ಜಮೀನಿನಲ್ಲಿ ಬೆಳೆಸಿದ ಡ್ರ್ಯಾಗನ್ ಫ್ರೂಟ್ ಕೃಷಿ, ಪಂಜದಲ್ಲಿರುವ ವನಸಿರಿ ಫಾರ್ಮ್...
ಸುಬ್ರಮಣ್ಯ ಕೆ ಎಸ್ ಎಸ್ ಪದವಿ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, (ರಿ) ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಸುಳ್ಯ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಪದವಿ ಕಾಲೇಜಿನ ಮಕ್ಕಳಿಗೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ| ದಿನೇಶ್ ಪಿ ಟಿ ಪ್ರಾಂಶುಪಾಲರು...
Loading posts...
All posts loaded
No more posts