Ad Widget

ಕೆ.ಎಸ್.ಎಸ್. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ವಾರಾಂತ್ಯ ಶಿಬಿರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕವು ದಿನಾಂಕ 15.09.2025 ರಂದು  ನಿಡ್ವಾಳ ಮಹಾವಿಷ್ಣು  ದೇವಸ್ಥಾನ ಕರಿಕಳ ಇಲ್ಲಿ ದೇವಳದ ಜೀರ್ಣೋದ್ಧಾರದ ಪ್ರಯುಕ್ತ ವಾರಂತ್ಯ ಶಿಬಿರವನ್ನು ಏರ್ಪಡಿಸಿತು. ಶಿಬಿರದಲ್ಲಿ ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಸದಸ್ಯರು ಊರವರು ಭಾಗವಹಿಸಿದ್ದರು. ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ  ಆರತಿ ಕೆ ಹಾಗೂ ಸುಮಿತ್ರ  ಉಪಸ್ಥಿತರಿದ್ದರು....

ಕಪ್ಪು ಪಟ್ಟಿ ಧರಿಸಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿಭಟನೆ ವ್ಯಕ್ತಪಡಿಸಿದ ಕಲ್ಚರ್ಪೆ ನಿವಾಸಿಗಳು

ಆಲೆಟ್ಟಿ ಗ್ರಾಮದ ಸಿರಿಕುರಳ್ ನಗರದಲ್ಲಿ ಸುಳ್ಯ ನಗರ ಪಂಚಾಯತ್ ಹಲವಾರು ವರ್ಷಗಳಿಂದ ಸುಳ್ಯ ಪಟ್ಟಣದ ತ್ಯಾಜ್ಯ ವಸ್ತುಗಳನ್ನು ತಂದು ಘಟಕದಲ್ಲಿ ಶೇಖರಣೆ ಮಾಡಿ ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡದೇ ಇರುವುದರಿಂದ ಸಾಂಕ್ರಾಮಿಕ ರೋಗಗಳು ಮತ್ತು ದುರ್ವಾಸನೆಯಿಂದ ಪರಿಸರದ ಜನರಿಗೆ ಮತ್ತು ಮಕ್ಕಳಿಗೆ ವಾಸಮಾಡಲು ಕಷ್ಟಕರವಾದ ವಾತಾವರಣವನ್ನು ನಿರ್ಮಾಣ ಮಾಡಿದ ಕಾರಣ ಹಲವಾರು ಬಾರಿ ಸಂಬಂಧ ಪಟ್ಟ...
Ad Widget

ಅಯ್ಯನಕಟ್ಟೆ : ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯ ಮಹಾಸಭೆ

ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ಇದರ ಸದಸ್ಯ ಕೃಷಿಕರ ವಾರ್ಷಿಕ ಮಹಾಸಭೆಯು  ಸೆಪ್ಟೆಂಬರ್ 14 ರಂದು ಸಂಸ್ಥೆಯ ಅಧ್ಯಕ್ಷರಾದ  ಮೂಲಚಂದ್ರ ಕುಕ್ಕಾಡಿ ಇವರ ಅಧ್ಯಕ್ಷತೆಯಲ್ಲಿ ಅಯ್ಯನಕಟ್ಟೆಯ ಪಂಡಿತ್ ದೀನ್ ದಯಾಳ್ ಸಭಾಂಗಣದಲ್ಲಿ ನಡೆಯಿತು. ವಾರ್ಷಿಕ ವರದಿ ಹಾಗೂ ಲೆಕ್ಕಾಚಾರಗಳನ್ನು ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಸುವರ್ಣ ಸಭೆಗೆ ಮಂಡಿಸಿದರು. ಸಂಸ್ಥೆಗೆ ಕೇಂದ್ರ ಸರಕಾರದ ರಾಷ್ಟ್ರೀಯ ಜೇನು...

ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪಟ್ರುಕೋಡಿ ಬೇಕರಿ ವತಿಯಿಂದ ಸಾರ್ವಜನಿಕರಿಗೆ ಸಿಹಿ ವಿತರಣೆ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸುಳ್ಯದ ಪ್ರಮುಖ ರಸ್ತೆಯಲ್ಲಿ ಮಾನವ ಸರಪಳಿ ನಡೆಯಿತು. ಈ ಪ್ರಯುಕ್ತ ಒಡಬಾಯಿಯಲ್ಲಿರುವ ಪಟ್ರುಕೋಡಿ ಬೇಕರಿ ವತಿಯಿಂದ ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು. ಸುಮಾರು 500 ಜನರಿಗೆ  ಮಾಲ್ಟ್, ಲಾಡು ಹಾಗೂ ಅವಲಕ್ಕಿ ವಿತರಿಸಿದರು.

ಸುಳ್ಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – ಕನಕಮಜಲಿನಿಂದ ಸಂಪಾಜೆ ವರೆಗೆ ಮಾನವ ಸರಪಳಿ ರಚಿಸಿ ಸಂವಿಧಾನದ ಮಹತ್ವ ಸಾರಿದ ಜನತೆ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ರಾಜ್ಯದ ಉದ್ದಕ್ಕೂ ಮಾನವ ಸರಪಳಿ ನಡೆಯಲಿದ್ದು ಸುಳ್ಯ ತಾಲೂಕಿನಲ್ಲಿ ಕನಕಮಜಲಿನ ಸಂಪಾಜೆ ವರೆಗೆ ಜನತೆ ಕೈ ಜೋಡಿಸುವ ಮೂಲಕ ಸಂವಿಧಾನದ ಮಹತ್ವ ಸಾರಿದರು. ಸುಳ್ಯದ ಜ್ಯೋತಿ ಸರ್ಕಲ್ ಬಳಿ ನಡೆದ ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಸಂದೇಶ ಸಾರಿದರು. ಈ ಸಂದರ್ಭದಲ್ಲಿ ಅಕಾಡೆಮಿ ಆಫ್...

ಕರಿಕೆ : ಜೀಪ್ ಪಲ್ಟಿ –  ಪ್ರಯಾಣಿಕನ ಕಾಲಿಗೆ ಗಂಭೀರ ಗಾಯ

ಕರಿಕೆಯ ಚೆತ್ತುಕಾಯ ಎಂಬಲ್ಲಿ ಜೀಪ್ ವೊಂದು ಪಲ್ಟಿಯಾಗಿದೆ. ಪರಿಣಾಮ ಪ್ರಯಾಣಿಕನ ಕಾಲಿಗೆ ಗಂಭೀರವಾದ ಪೆಟ್ಟು ಬಿದ್ದಿದೆ. ಸದ್ಯ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ.

ಸೆ.16 ; ತೀಯ ಸಮಾಜದ ವತಿಯಿಂದ ಓಣಂ ಆಚರಣೆ – ತುಳು ರಂಗಭೂಮಿ ಕಲಾವಿದ ಅರವಿಂದ ಬೋಳಾರ್ ಆಗಮನ

ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿ, ನಗರ ಸಮಿತಿ ಮತ್ತು ವಿವಿಧ ಗ್ರಾಮ ಸಮಿತಿಗಳ ಸಂಯುಕ್ತ ಆಶ್ರಯ ದಲ್ಲಿ ಮೂರನೇ ವರ್ಷದ ಓಣಂ ಆಚರಣೆಯು ಸೆಪ್ಟೆಂಬರ್ 16 ರಂದು ಗಿರಿದರ್ಶಿನಿ ಮರಾಠಿ ಸಮಾಜ ಮಂದಿರ ಅಂಬೆಟಡ್ಕ ದಲ್ಲಿ ನಡೆಯಲಿದೆ ಈ ದಿನ ಮಕ್ಕಳಿಗೆ, ಪುರುಷ ರಿಗೆ, ಮಹಿಳೆಯರಿಗೆ ಪ್ರತ್ಯೇಕ ವಾಗಿ ಆಟೋಟ ಸ್ಪರ್ಧೆಗಳು ನಡೆಯಲಿದ್ದು...

ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನ ದಿನಾಚರಣೆಯ ಕಾರ್ಯಕ್ರಮದ ಅವಲೋಕನ ಬೈಠಕ್

ವಿಶ್ವ ಹಿಂದೂ ಪರಿಷದ್ ಮತ್ತು ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ದಿನಾಂಕ 4/9/2024 ರಂದು ನಡೆದ ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನ ದಿನಾಚರಣೆಯ ಕಾರ್ಯಕ್ರಮದ ಅವಲೋಕನ ಬೈಠಕ್  ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಸೆ. 14 ರಂದು ನಡೆಯಿತು.ಈ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾದ ಎ.ವಿ ತಿರ್ಥರಾಮ ಅಂಬೆಕಲ್ಲು. ಕಾರ್ಯದರ್ಶಿ ಪ್ರಕಾಶ...

ಪ್ರಧಾನ ಮಂತ್ರಿ ಆವಾಸ್ ಯೋಜನೆ ಮಾನದಂಡ ಸಡಿಲಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ – ವೆಂಕಟ್ ವಳಲಂಬೆ

ಗ್ರಾಮೀಣ ಬಡ ಕುಟುಂಬಕ್ಕೆ ಅನುಕೂಲವಾಗಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಈ ಹಿಂದಿದ್ದ ಮಾನದಂಡ ದಲ್ಲಿ ಕೇಂದ್ರ ಸರ್ಕಾರ ಸಡಿಲಿಕೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಅನೇಕ ಬಡ ಕುಟುಂಬಗಳಿಗೆ ಪ್ರಯೋಜನವಾಗಲಿದ್ದು ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ.ದ್ವಿಚಕ್ರ ವಾಹನ,ರೆಫ್ರಿಜರೇಟರ್, ಮತ್ತು ತಿಂಗಳಿಗೆ 15 ಸಾವಿರ ಆದಾಯ ಗಳಿಸುವ ಕುಟುಂಬಗಳು ಇನ್ನು ಈ ಯೋಜನೆಯನ್ನು ಪಡೆಯಬಹುದು....

ಕೃಷಿಗಳಿಗೆ ರೋಗ ಭಾದಿಸಿ ಕಂಗೆಟ್ಟ ರೈತರ ತೋಟಗಳಿಗೆ ಮತ್ತೆ ಬರೆ – ಪದೇ ಪದೇ ದಾಳಿಡುತ್ತಿರುವ ಕಾಡಾನೆ ಹಿಂಡು – ಸಂಕಷ್ಟದಲ್ಲಿ ರೈತರು

ಅಜ್ಜಾವರ ಮೇದಿನಡ್ಕ , ಮೇನಾಲ , ನೆಲ್ತಿಲ ಹಾಗೂ ಸುತ್ತ ಮುತ್ತಲಿನ ಪರಿಸರದಲ್ಲಿ ನಿರಂತರವಾಗಿ ಕಾಡಾನೆಗಳು ದಾಳಿಯಿಡುತ್ತಿದ್ದು ಅಪಾರ ಕೃಷಿ ನಾಶಗಳು ಸಂಭವಿಸಿದೆ. ರೈತರ ಕೃಷಿಯು ಅತೀವ ಮಳೆಯಿಂದಾಗಿ ಅಡಿಕೆಗೆ ಕೊಳೆರೋಗ , ಕರಿಮೆಣಸು ಸೊರಗು ರೋಗದಿಂದ ಹಾಳಾಗಿದ್ದರೆ ತೆಂಗು ಸೇರಿದಂತೆ ಇತರೆ ಕೃಷಿಗಳು ಇದರಿಂದ ಹೊರತಾಗಿಲ್ಲಾ ಇವೆಲ್ಲದರ ಮಧ್ಯೆ ಅರಣ್ಯದ ಅಂಚಿನಲ್ಲಿನರುವ ಕೃಷಿಕರಿಗೆ ನಿರಂತರ...
Loading posts...

All posts loaded

No more posts

error: Content is protected !!