Ad Widget

ಕವನ : ಬದುಕಿನ ವ್ಯಥೆಗಳು – ಭರವಸೆಯ ಹೆಜ್ಜೆಗಳು…

ಬರೆಯಲಿ ನಾ ಹೇಗೆ ಬದುಕಿನ ಕಥೆಯ, ನನ್ನ ಬದುಕೇ ಒಂದು ಕಾದಂಬರಿಯಂತೆ ಕಣ್ಮುಂದೆ ನಿಂತಿರುವಾಗ…ವಿವರಿಸಲಿ ನಾ ಹೇಗೆ ಜೀವನದ ಪರೀಕ್ಷೆಗಳ, ಉತ್ತರಗಳೇ ಸಿಗದ ನೂರಾರು ಪ್ರಶ್ನೆಗಳು ನನ್ನ ಮನದೊಳಗೆ ಅತ್ತಿತ್ತ ಓಡಾಡುತ್ತಿರುವಾಗ…ತಿಳಿಸಲಿ ನಾ ಹೇಗೆ ಕನಸಿನ ಅನುಭವಗಳ, ನಾ ಕಂಡ ಕನಸುಗಳೇ ನನಸಾಗದಿರುವಾಗ…ಕಲಿಸಲಿ ನಾ ಹೇಗೆ ಕಷ್ಟ-ನೋವುಗಳಿಂದ ಹೊರಬರುವ ಪಾಠಗಳ, ನನ್ನ ಬದುಕಿನ ತುಂಬಾ ಕಷ್ಟ-ನೋವುಗಳೇ...

ಕನ್ನಡದ ಕಿಚ್ಚು ಹತ್ತಿಸಿದ ಕನ್ನಡ ಮೇಷ್ಟ್ರು

ಅವರ ನಿಜ ನಾಮಧೇಯ ಯಸ್. ವೆಂಕಟರಮಣ ಭಟ್. ಅವರನ್ನು ಎಲ್ಲರೂ ಕರೆಯುತ್ತಿದ್ದದ್ದು ಎಸ್.ವಿ. ಮೇಷ್ಟ್ರು ಎಂಬುದಾಗಿ. ನಾನು ಅಂದಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆ (ಇಂದಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ) ಯಲ್ಲಿ 7ನೇ ತರಗತಿಯಲ್ಲಿ ಕಲಿಯುತ್ತಿದ್ದಾಗ ನಮಗೆ ಕನ್ನಡ ಕಲಿಸಿದ ನಮ್ಮ ಪ್ರೀತಿಯ ಎಸ್.ವಿ. ಮೇಷ್ಟ್ರು. ಅವರು ಕನ್ನಡದಲ್ಲಿ ಪಾಠ ಆರಂಭಿಸಿದರೆ ನಾವೆಲ್ಲರೂ...
Ad Widget

ಮಾಜಿ ಸಂಸದ ಪ್ರತಾಪಸಿಂಹ ಸುಳ್ಯಕ್ಕೆ ಆಗಮನ‌- ಮೊಸರು ಕುಡಿಕೆ ಉತ್ಸವದಲ್ಲಿ ಭಾಗಿ

ಸುಳ್ಯಕ್ಕೆ ಆಗಮಿಸಿದ ಮೈಸೂರು ಲೋಕ ಸಭಾಕ್ಷೇತ್ರದ ಮಾಜಿ ಸಂಸದರಾದ ಪ್ರತಾಪಸಿಂಹರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ, ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಭಾರತಿ ಪುರುಷೋತ್ತಮ...

ಸಮಾಜದ ಸ್ವಾಸ್ತ್ಯ ಕಾಪಾಡುವ ಅತ್ಯ0ತ ಗುರುತರ ಜವಾಬ್ದಾರಿ ಇರುವ ವೃತ್ತಿ ಶಿಕ್ಷಕ ವೃತ್ತಿ- ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಲೀಲಾವತಿ ರಾಘವ ಗೌಡ ಮತ್ತು ಜಾನಕಿ ವೆಂಕಪ್ಪ ಗೌಡ ಇವರುಗಳನ್ನು ಅವರ ನಿವಾಸದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂಧರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ. ಬಿ. ಕೆ. ಮಾಜಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಪುಷ್ಪಾವತಿ ಬಾಳಿಲ,ಮುರುಳ್ಯ ಗ್ರಾಮ...

ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಪದ್ಮನಾಭ ಅತ್ಯಾಡಿರವರ ಪರಿಚಯ

ಪದ್ಮನಾಭ ಅತ್ಯಾಡಿಯವರು ಪ್ರಸ್ತುತ ಗಾಂಧಿನಗರ ಕೆಪಿಎಸ್‌ನಲ್ಲಿ ಮುಖ್ಯಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು 01-2-1965ರಲ್ಲಿ ಜನಸಿದರು. ಪ್ರಥಮವಾಗಿ ಇವರು ಸ.ಕಿ.ಪ್ರಾ ಶಾಲೆ ಪೈಂಬೆಚ್ಚಾಲಿನಲ್ಲಿ ಕರ್ತವ್ಯ ಆರಂಭಿಸಿದರು. 1993ರಲ್ಲಿ ಸ.ಹಿ.ಪ್ರಾ ಶಾಲೆ ಅಜ್ಜಾವರ, 2002ರಲ್ಲಿ ಸಿ.ಆರ್.ಪಿ ಆಗಿ ಅಜ್ಜಾವರ ಕ್ಲಸ್ಟರ್, 2007ರಲ್ಲಿ ಸಹ ಶಿಕ್ಷಕರಾಗಿ ಕೆ.ಪಿ.ಎಸ್ ಗಾಂಧಿನಗರ, 2011ರಲ್ಲಿ ಸಿ.ಆರ್.ಪಿಯಾಗಿ ಸುಳ್ಯ ಕ್ಲಸ್ಟರ್, 2014ರಲ್ಲಿ ಇಒ ಆಗಿ ಸುಳ್ಯ ಬಿಇಒ,...

ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ರಘು ಬಿಜೂರುರವರ ಪರಿಚಯ

ದಿ. ಪುಟ್ಟಯ್ಯ ಪೂಜಾರಿ ಹಾಗೂ ದಿ.ಗಿರಿಜಾ ಪುಟ್ಟಯ್ಯ ದಂಪತಿಗಳ ಪುತ್ರರಾಗಿರುವ ರಘು ಬಿಜೂರುರವರು 20-06-1966ರಲ್ಲಿ ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕುಗ್ರಾಮ ಮೊಗೇರಿಯಲ್ಲಿ ಪಡೆದುಕೊಂಡರು. ಪ್ರೌಢ ಶಿಕ್ಷಣವನ್ನು ಕಂಬದಕೋಣೆ, ಕಾಲೇಜು ನಾವುಂದ ಜೂನಿಯರ್ ಕಾಲೇಜು ಮತ್ತು ಜೂನಿಯರ್ ಕಾಲೇಜು ಬೈಂದೂರು, ಪದವಿ ಶಿಕ್ಷಣವನ್ನು ಸರಕಾರಿ ಮಹಾವಿದ್ಯಾಲಯ ಬೈಂದೂರಿನಲ್ಲಿ ಎ.ಎ, ಬಿಎಡ್ ಇನ್ ಸಂಸ್ಕೃತ ಮೈಸೂರು ವಿಶ್ವವಿದ್ಯಾಲಯದಲ್ಲಿ...

ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಕೃಷ್ಣಾನಂತ ಶರಳಾಯರವರ ಪರಿಚಯ

ಸುಳ್ಯ ತಾಲೂಕಿನ ಅಜ್ಜಾವರ ಕ್ಲಸರಿನ ಸ.ಕಿ.ಪ್ರಾ.ಶಾಲೆ ದೊಡ್ಡೇರಿಯಲ್ಲಿ ಕಳೆದ 19 ವರ್ಷಗಳಿಂದಲೂ ಶಿಕ್ಷಕನಾಗಿ ಕೃಷ್ಣಾನಂತ ಶರಳಾಯರವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಕರ್ತವ್ಯ ನಿರ್ವಹಿಸುವ ಶಾಲೆಯು 1983 ರಲ್ಲಿ ಸ್ಥಾಪನೆಗೊಂಡು ಇದೀಗ 40 ವರ್ಷಗಳ ಇತಿಹಾಸವನ್ನು ಹೊಂದಿದೆ. ಇತ್ತೀಚೆಗೆ ಕಟ್ಟಡವು ಶಿಥಿಲಗೊಂಡು ಬೀಳುವ ಹಂತಕ್ಕೆ ತಲುಪಿತ್ತು. ಈ ಹಂತದಲ್ಲಿ ಊರವರ ಹಾಗೂ ಎಸ್.ಡಿ.ಎಂ.ಸಿಯವರ ಸತತ ಪ್ರಯತ್ನದಿಂದ ಶಾಸಕರ...

ಕೊಡಿಯಾಲ ಗ್ರಾ.ಪಂನಲ್ಲಿ ಅವ್ಯವಹಾರ ಆರೋಪ – ಅಧ್ಯಕ್ಷರಿಂದ ಸ್ಪಷ್ಟನೆ

ಕಸ ವಿಲೇವಾರಿ ಪ್ಲಾಸ್ಟಿಕ್ ಶೆಡ್ ಸಹಿತ ಸರಕಾರಿ ಸ್ವತ್ತು ನಾಶ ಸಹಿತ 2020ರಿಂದ 24ರ ವರೆಗಿನ ಕಾಮಗಾರಿಯ ಸತ್ಯಶೋಧನೆಗಾಗಿ ಲೋಕಾಯುಕ್ತಕ್ಕೆ ದೂರು- ಹರ್ಷನ್ ಕೆ.ಟಿ ಸುಳ್ಯ :ಕೊಡಿಯಾಲ ಗ್ರಾ.ಪಂನಲ್ಲಿ ಜಮಾಬಂಧಿಯಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷರಿಂದ ಭ್ರಷ್ಟಚಾರ ಆರೋಪ ಹೊರಿಸಿ ಸಿಬ್ಬಂದಿಯಿಂದ ವಿಡಿಯೋ ಚಿತ್ರಿಕರಿಸಿ ವೀಡಿಯೋ ಹಂಚಿಕೆ ಮಾಡಲಾಗಿ ಅದರಲ್ಲಿ ಭ್ರಷ್ಟಾಚಾರ ಆರೋಪ ಹೊರಿಸಿದ್ದು ಇದು ಸತ್ಯಕ್ಕೆ...

ದ.ಕ. ಜಿಲ್ಲಾ ಶಿಕ್ಷಕ ಪ್ರಶಸ್ತಿ ಪ್ರಕಟ

ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ರಘು ಬಿಜೂರುಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಾಂಧಿನಗರ ಕೆಪಿಎಸ್‌ನ ಪದ್ಮನಾಭ ಅತ್ಯಾಡಿಕಿರಿಯ ಪ್ರಾಥಮಿಕ ವಿಭಾಗದಲ್ಲಿ ದೊಡ್ಡರಿ ಶಾಲೆಯ ಕೃಷ್ಣಾನಂತ ಶರಳಾಯರಿಗೆ ಪ್ರಶಸ್ತಿ 2024ನೇ ಶಿಕ್ಷಕ ದಿನಾಚರಣೆಯ ಸಂದರ್ಭ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಯ ಪಟ್ಟಿ ಪ್ರಕಟಗೊಂಡಿದ್ದು, ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಪ್ರೌಢಶಾಲಾ ವಿಭಾಗದ ಶಿಕ್ಷಕ ರಘು ಬಿಜೂರು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ...

ದ.ಕ. ಜಿಲ್ಲಾ ಶಿಕ್ಷಕ ಪ್ರಶಸ್ತಿ ಪ್ರಕಟ

ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ರಘು ಬಿಜೂರುಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಾಂಧಿನಗರ ಕೆಪಿಎಸ್‌ನ ಪದ್ಮನಾಭ ಅತ್ಯಾಡಿಕಿರಿಯ ಪ್ರಾಥಮಿಕ ವಿಭಾಗದಲ್ಲಿ ದೊಡ್ಡರಿ ಶಾಲೆಯ ಕೃಷ್ಣಾನಂತ ಸರಳಾಯರಿಗೆ ಪ್ರಶಸ್ತಿ 2024ನೇ ಶಿಕ್ಷಕ ದಿನಾಚರಣೆಯ ಸಂದರ್ಭ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಯ ಪಟ್ಟಿ ಪ್ರಕಟಗೊಂಡಿದ್ದು, ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಪ್ರೌಢಶಾಲಾ ವಿಭಾಗದ ಶಿಕ್ಷಕ ರಘು ಬಿಜೂರು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ...
Loading posts...

All posts loaded

No more posts

error: Content is protected !!