Ad Widget

ಸುಳ್ಯ ನಗರ ಮಹಾ ಶಕ್ತಿ ಕೇಂದ್ರದ ವತಿಯಿಂದ ನ.ಪಂ.ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಕೋಲ್ಚಾರು ಎಸ್.ಡಿ.ಎಂ.ಸಿ. ಅಧ್ಯಕ್ಷರಿಗೆ ಸನ್ಮಾನ

ಸುಳ್ಯ ನಗರ ಮಹಾ ಶಕ್ತಿ ಕೇಂದ್ರದ ವತಿಯಿಂದ ನೂತನ ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ನೀರಬಿದ್ರೆ, ಉಪಾಧ್ಯಕ್ಷ ಬುದ್ಧ ನಾಯ್ಕ್ ಹಳೆಗೇಟು ಹಾಗೂ, ರಾಜ್ಯದಲ್ಲಿ ಉತ್ತಮ ಕನ್ನಡ ಶಾಲೆ ಪ್ರಶಸ್ತಿ ಪಡೆದ ಕೋಲ್ಚಾರ್ ಶಾಲೆಯ SDMC ಅಧ್ಯಕ್ಷರು, ಜಾಲ್ಸೂರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಪಾತಿಕಲ್ಲು ಇವರರಿಗೆ ಸನ್ನಾನ ಕಾರ್ಯಕ್ರಮ ಬಿಜೆಪಿ ಕಾರ್ಯಾಲಯದಲ್ಲಿ ಸೆ.13...

ಕಲ್ಚರ್ಪೆ : ಕಸದ ಸಮಸ್ಯೆಗೆ ಮುಕ್ತಿ ನೀಡಲು ಹೋರಾಟ ಸಮಿತಿ ಒತ್ತಾಯ – ಶಾಸಕರ ಮಾತಿಗೂ ಬೆಲೆ ನೀಡದ ನಗರ ಪಂಚಾಯತ್ ವಿರುದ್ಧ ಆಕ್ರೋಶ – ಮಾನವ ಸರಪಳಿಯಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಲು ತೀರ್ಮಾನ – ಸಮಸ್ಯೆ ಅರಿವಾಗಲು ನ.ಪಂ. ಸದಸ್ಯರ ಕರೆದು ಭೋಜನ ಕೂಟ ನಡೆಸಲು ನಿರ್ಧಾರ

2007 ರಲ್ಲಿ ಜನರ ವಿರೋಧವಿದ್ದರೂ ಸುಳ್ಯ ನಗರದ ಕಸವನ್ನು ಆಲೆಟ್ಟಿ ಗ್ರಾಮದ ಕಲ್ವೆರ್ಪೆಗೆ ತಂದು ಹಾಕಿದ ನಂತರ ಅಸಮರ್ಪಕ ವಿಲೇವಾರಿಯ ವಿರುದ್ಧ ಹೋರಾಟ ಮಾಡುತ್ತಾ ಬರುತ್ತಿದ್ದೇವೆ. ಇತ್ತೀಚೆಗೆ ಶಾಸಕರು ಭೇಟಿ ನೀಡಿ ನಮ್ಮ ಸಮಸ್ಯೆಯ ಬಗ್ಗೆ ಅರಿತು ಕಸ ಇನ್ನು ಅಲ್ಲಿ ಹಾಕಬೇಡಿ,ಒಂದು ವಾರದ ಒಳಗೆ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸಬೇಕು ಎಂದು ಮುಖ್ಯಾಧಿಕಾರಿಗೆ...
Ad Widget

ವಳಲಂಬೆ ಅಂಗನವಾಡಿಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ – ಅಧ್ಯಕ್ಷರಾಗಿ ಜಯಂತ ಕಾಜಿಮಡ್ಕ, ಉಪಾಧ್ಯಕ್ಷರಾಗಿ ಶುಭಕರ ಅಂಜೇರಿ, ಕಾರ್ಯದರ್ಶಿಯಾಗಿ ಚೈತನ್ಯ ವಳಲಂಬೆ, ಖಜಾಂಜಿಯಾಗಿ ಹಸೈನಾರ್ ವಳಲಂಬೆ

ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ಹಿರಿಯ ವಿದ್ಯಾರ್ಥಿ ಸಂಘ ರಚನೆ ಹಾಗೂ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಸೆ.13 ರಂದು ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಇಲಾಖಾ ಮೇಲ್ವಿಚಾರಕರಾದ ಶ್ರೀಮತಿ ವಿಜಯ ಜೆ ಡಿ ಇವರು ಉಪಸ್ಥಿತರಿದ್ದರು.    ನೂತನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಜಯಂತ ಕಾಜಿಮಡ್ಕ, ಉಪಾಧ್ಯಕ್ಷರಾಗಿ...

ಮೇನಾಲದಲ್ಲಿ ಶಾಲಾ ಬಸ್ಸಿನ ಹಿಂಭಾಗಕ್ಕೆ ಗುದ್ದಿದ ಬೈಕ್ : ಸವಾರ ಪಾರು

ಮೇನಾಲ ಇರಂತಮಜಲು ಸಮೀಪ ಶಾಲಾ ಬಸ್ಸಿನ ಹಿಂಭಾಗಕ್ಕೆ ಬೈಕೊಂದು ಡಿಕ್ಕಿ ಹೊಡೆದ ಘಟನೆ ಇದೀಗ ವರದಿಯಾಗಿದೆ ಸುಳ್ಯದ ರೋಟರಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲೆಯ ಬಸ್ಸು ಮೇನಾಲ ಮಾರ್ಗವಾಗಿ ವಿದ್ಯಾರ್ಥಿಗಳನ್ನು ಕರೆದೊಯ್ಯತ್ತಿದ್ದ ವೇಳೆಯಲ್ಲಿ ವಿದ್ಯಾರ್ಥಿಗಳನ್ನು ಇಳಿಸಲು ಬಸ್ಸು ರಸ್ತೆಯಲ್ಲೆ ನಿಲ್ಲಿಸುತ್ತಿದ್ದಂತೆ ಬಸ್ಸಿನ ಹಿಂಬದಿಯಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದ್ದು ಘಟನೆಯಿಂದ ಸವಾರನಿಗೆ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ...

ಪೆರಾಜೆ ; ಚಿಗುರು ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ರಮೇಶ್ ಮಜಿಕೋಡಿ, ಉಪಾಧ್ಯಕ್ಷರಾಗಿ ದಿವ್ಯಪ್ರಕಾಶ್ ಕೊಳಂಗಾಯ, ಕಾರ್ಯದರ್ಶಿಯಾಗಿ ಯತಿಶ್ಯಾಮ್ ಕುಂಬಳಚೇರಿ, ಕೋಶಾಧಿಕಾರಿಯಾಗಿ ಹರ್ಷಿತ್ ಎನ್ ಮಜಿಕೋಡಿ

ಪೆರಾಜೆ:- 2023-24 ನೇ ಸಾಲಿನ ಚಿಗುರು ಯುವಕಮಂಡಲ(ರಿ) ಪೆರಾಜೆ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಭುವನ್ ಕುಂಬಳಚೇರಿಯವರ ಅಧ್ಯಕ್ಷತೆಯಲ್ಲಿ ಶ್ರೀ ವಯನಾಟ್ ಕುಲವನ್ ದೈವಸ್ಥಾನ ಇದರ ಸಭಾಂಗಣದಲ್ಲಿ ನಡೆಯಿತು .ಹಾಲಿ ವರ್ಷದ ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಮಂಡನೆಯನ್ನು ಸಭೆಯಲ್ಲಿ ಮಾಡಲಾಯಿತು . ನಂತರ ನಡೆದ ಸಭೆಯಲ್ಲಿ 2024-25ನೇ ಸಾಲಿಗೆ ನೂತನ ಆಡಳಿತಮಂಡಳಿಯನ್ನು ಅವಿರೋಧವಾಗಿ...

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ವತ್ರೆಯಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ಸಮಾರೋಪ ಹಾಗೂ ಸಾಂಪ್ರಾದಾಯಿಕ ದಿನ

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ವತ್ರೆಯಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ಸಮಾರೋಪ ಹಾಗೂ ಸಾಂಪ್ರಾದಾಯಿಕ ದಿನ ನಡೆಯಿತು. ಡಾ||ಜೀವನ್ ರಾಮ್ ಸುಳ್ಯ ಅಧ್ಯಕ್ಷರು ರಂಗ ಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿ ವಿರ್ದ್ಯಾಜನೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಮಾನಸಿಕ ಒತ್ತಡಗಳನ್ನು ನಿವಾರಿಸಿ ನೆಮ್ಮದಿಯನ್ನು ನೀಡುತ್ತದೆ ಮತ್ತು ಸಾಂಪ್ರಾದಾಯಿಕ ಉಡುಗೆ...

ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಅಂಚೆ ವಿಮೆ ನೋಂದಣಿ, ಆರೋಗ್ಯ ಕಾರ್ಡ್ ವಿತರಣೆ ಹಾಗೂ ಮಾಹಿತಿ ಕಾರ್ಯಗಾರ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಅಂಚೆ ವಿಮೆ ನೋಂದಣಿ, ಆರೋಗ್ಯ ಕಾರ್ಡ್ ವಿತರಣೆ ಹಾಗೂ ಮಾಹಿತಿ ಕಾರ್ಯಗಾರ ಸೆ. 13 ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಉದ್ಘಾಟನೆಗೊಂಡಿತು. ದ.ಕ.ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ ಕಾರ್ಯಕ್ರಮ ಉದ್ಘಾಟಿಸಿ...

ಪೋಲಿಸ್ ಮಹಾ ನಿರೀಕ್ಷಕ ಅಮಿತ್ ಸಿಂಗ್ ಕುಕ್ಕೆ ಸುಬ್ರಹ್ಮಣ್ಯ ಠಾಣೆ ಭೇಟಿ , ಪ್ರೆಸ್ ಕ್ಲಬ್ ವತಿಯಿಂದ ಗೌರವ

ಮೊದಲಬಾರಿಗೆ ಪೋಲಿಸ್ ಮಹಾ ನೀರಿಕ್ಷಕರಾದ ಅಮಿತ್ ಸಿಂಗ್ ಸುಬ್ರಹ್ಮಣ್ಯ ಪೋಲಿಸ್‌ ಠಾಣೆಗೆ ಭೇಟಿ ಮಾಡಿ ಕುಂದು ಕೊರತೆಗಳ ಬಗ್ಗೆ ಪೊಲೀಸ್‌ ಸಿಬ್ಬಂದಿಗಳ ಜೊತೆ ಚರ್ಚೆ ಮಾಡಿ ಹೊಸ ಪೊಲೀಸ್ ಠಾಣೆಯ ವಿಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ವತಿಯಿಂದ ಗೌರವಿಸಲಾಯಿತು. ಪತ್ರಕರ್ತರ ಜೊತೆಗೆ ಮಾತನಾಡಿದ ಅವರು ಪಶ್ಚಿಮ ವಲಯಕ್ಕೆ ಸಂಬಂಧ ಪಟ್ಟ...

ನಿಡ್ವಾಳ: ಶ್ರೀ ಮಹಾವಿಷ್ಣು ದೇವಸ್ಥಾನದ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಿ ಕೊಡುವಂತೆ ಶಾಸಕರಿಗೆ ಮನವಿ

ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಭೇಟಿ ಸೆ.10ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ನೇಮಿರಾಜ್ ಪಲ್ಲೋಡಿ ದೇಗುಲದ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಒದಗಿಸಿ ಕೊಡಬೇಕೆಂದು ಮನವಿ ಪತ್ರವನ್ನು ನೀಡಿ ವಿನಂತಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಚಂದ್ರಪ್ರಕಾಶ್ ಕಂಬಳ, ಊರ ಪ್ರಮುಖರಾದ...

ಕಾಂಗ್ರೆಸ್ ಸರ್ಕಾರ ತುಷ್ಟಿಕರಣ ನೀತಿಗಳೇ ಸಮಾಜದಲ್ಲಿ ಗಲಭೆ ಸೃಷ್ಟಿಸಲು ಕಾರಣ – ವೆಂಕಟ್ ವಳಲಂಬೆ

ನಾಗಮಂಗಲ ದಲ್ಲಿ ಗಣಪತಿ ಮೆರವಣಿಗೆ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿರುವುದು ಖಂಡನೀಯವೆಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದೇಶದ ಪ್ರತಿ ಹಳ್ಳಿ-ಗಲ್ಲಿಗಳಲ್ಲಿ ನೂರಾರು ವರ್ಷಗಳಿಂದ ಹಿಂದೂ ಸಮಾಜ ಗಣೇಶೋತ್ಸವ ವನ್ನು ಆಚರಣೆ ಮಾಡುತ್ತ ಬಂದಿದೆ, ಸ್ವಾತಂತ್ರ್ಯ ದಂತ ಹೋರಾಟಕ್ಕೆ ಈ ಉತ್ಸವ...
Loading posts...

All posts loaded

No more posts

error: Content is protected !!