Ad Widget

ದ.ಕ. ಜಿಲ್ಲಾ ಶಿಕ್ಷಕ ಪ್ರಶಸ್ತಿ ಪ್ರಕಟ

ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ರಘು ಬಿಜೂರುಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಾಂಧಿನಗರ ಕೆಪಿಎಸ್‌ನ ಪದ್ಮನಾಭ ಅತ್ಯಾಡಿಕಿರಿಯ ಪ್ರಾಥಮಿಕ ವಿಭಾಗದಲ್ಲಿ ದೊಡ್ಡರಿ ಶಾಲೆಯ ಕೃಷ್ಣಾನಂತ ಸರಳಾಯರಿಗೆ ಪ್ರಶಸ್ತಿ 2024ನೇ ಶಿಕ್ಷಕ ದಿನಾಚರಣೆಯ ಸಂದರ್ಭ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಯ ಪಟ್ಟಿ ಪ್ರಕಟಗೊಂಡಿದ್ದು, ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಪ್ರೌಢಶಾಲಾ ವಿಭಾಗದ ಶಿಕ್ಷಕ ರಘು ಬಿಜೂರು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ...

ದ.ಕ. ಜಿಲ್ಲಾ ಶಿಕ್ಷಕ ಪ್ರಶಸ್ತಿ ಪ್ರಕಟ

ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ರಘು ಬಿಜೂರುಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಾಂಧಿನಗರ ಕೆಪಿಎಸ್‌ನ ಪದ್ಮನಾಭ ಅತ್ಯಾಡಿಕಿರಿಯ ಪ್ರಾಥಮಿಕ ವಿಭಾಗದಲ್ಲಿ ದೊಡ್ಡರಿ ಶಾಲೆಯ ಕೃಷ್ಣಾನಂತ ಸರಳಾಯರಿಗೆ ಪ್ರಶಸ್ತಿ 2024ನೇ ಶಿಕ್ಷಕ ದಿನಾಚರಣೆಯ ಸಂದರ್ಭ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಯ ಪಟ್ಟಿ ಪ್ರಕಟಗೊಂಡಿದ್ದು, ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಪ್ರೌಢಶಾಲಾ ವಿಭಾಗದ ಶಿಕ್ಷಕ ರಘು ಬಿಜೂರು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ...
Ad Widget

ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯನ್ನು ಆಯೋಜಿಸಲಾಗಿದೆ. ದಿನಾಂಕ 09.09.24 ರಿಂದ 08.10.24ರ ವರೆಗೆ (30ದಿನ) ನಡೆಯುತ್ತದೆ.ವಸತಿ, ಊಟ, ತರಬೇತಿ ಉಚಿತವಾಗಿದ್ದು, 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸಿಸುವುದಾದರೆ ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು...

ಕೇಂದ್ರದ ನರೇಂದ್ರ ಮೋದಿ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಸ್ತೆಗಳ ಅಭಿವೃದ್ದಿಗೆ 42 ಕೋಟಿ ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಕ್ಯಾ.ಚೌಟ ಅವರು, ಕೇಂದ್ರ ಸರ್ಕಾರವು, ಕೇಂದ್ರ...

ಶಟ್ಲ್ ಬ್ಯಾಡ್ಮಿಂಟನ್ ನಲ್ಲಿ ಎಸ್‌ಎಸ್‌ಪಿಯು ಮತ್ತು ಕುಮಾರಸ್ವಾಮಿ ಚಾಂಪಿಯನ್ಸ್

ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ನಡೆದ ಕಡಬ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಎಸ್‌ಎಸ್‌ಪಿಯು ಕಾಲೇಜು ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಬಾಲಕರ ವಿಭಾಗದಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನಿಯಾಯಿತು.ಬಾಲಕ ಮತ್ತು...

ಗಡಿಕಲ್ಲು ಬಳಿ ರಸ್ತೆ ಬದಿ ಕುಸಿತ – ಅಪಾಯದಲ್ಲಿ ಕಲ್ಮಕಾರು ಕೊಲ್ಲಮೊಗ್ರ ರಸ್ತೆ

ಕಲ್ಮಕಾರು ಕೊಲ್ಲಮೊಗ್ರ ರಸ್ತೆಯ ಗಡಿಕಲ್ಲು ಬಳಿ ರಸ್ತೆ ಬದಿ ಕುಸಿದಿದ್ದು ಅಪಾಯ ಆಹ್ವಾನಿಸುತ್ತಿದೆ. ಎರಡು ವರ್ಷಗಳಿಂದ ರಸ್ತೆ ಬದಿ ಕುಸಿಯಲು ಆರಂಭವಾಗಿದ್ದು, ಇಲಾಖೆ ಮೌನ ವಹಿಸಿದೆ. ಮಳೆ ಇನ್ನೂ ಕಡಿಮೆಯಾಗದಿದ್ದರೇ ಸಂಪರ್ಕ ಕಡಿತಗೊಳ್ಳುವ ಆತಂಕವಿದ್ದು ಸ್ಕೂಲ್ ಬಸ್ ಸೇರಿದಂತೆ ಘನ ವಾಹನ ಚಾಲಕರು ಎಚ್ಚರಿಕೆ ವಹಿಸುವುದು ಒಳಿತು.

ಕನ್ನಡ ಶಾಲೆಗಳ ಕಡೆಗೆ ಮಕ್ಕಳು ಬರಬೇಕಾದರೇ ಶಿಕ್ಷಕರ ಕೊರತೆ ಸರಿಯಾಗಬೇಕಿದೆ – ಪುರುಷೋತ್ತಮ ಬಿಳಿಮಲೆ

ಸುಳ್ಯ ತಾಲೂಕಿನ 12 ಶಾಲೆಗಳಲ್ಲಿ ಶೂನ್ಯ ಶಿಕ್ಷಕರು ಇದ್ದಾರೆ ಅದನ್ನು ಸರಕಾರದ ಗಮನಕ್ಕೆ ತರುವ ಕೆಲಸಗಳನ್ನು ಮಾಡುತ್ತೇನೆ. ಅಲ್ಲದೇ ಅತಿಥಿ ಶಿಕ್ಷಕರ ವೇತನದಲ್ಲಿ ಇದೀಗ ಸರಿಯಾಗಿ ವೇತನ ನಿರ್ದಿಷ್ಟ ದಿನದಂದು ಪಾವತಿಯಾಗದೇ ಇದೆ ಇದನ್ನು ಅಧಿಕಾರಿಗಳಲ್ಲಿ ಮಾತಾನಾಡಿ ಸರಿ ಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದರು. ಸರಕಾರಿ ಶಾಲೆಗಳಿಗೆ ಅನುದಾನ...

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

 ಶಾಲಾ ಶಿಕ್ಷಣ ಇಲಾಖೆ (ಪಪೂ )ಹಾಗೂ ಶಾರದಾ ಪಪೂ ಕಾಲೇಜು ಸುಳ್ಯ ಇವರು ನಡೆಸಿದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ   ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ  ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮಹಮ್ಮದ್ ಮುದಸಿರ್ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸಾಧಕ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ,ಪ್ರಾoಶುಪಾಲರು,ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

ಕನ್ನಡ ಭಾಷೆ ಕಲಿಸುವುದರಲ್ಲಿ ನಾವು ಶೇ 50 ರಷ್ಟು ಹಿಂದಿದ್ದೇವೆ – ಬಿಳಿಮಲೆ

ಸುಳ್ಯಕ್ಕೆ ಆಗಮಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆಯವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಜತೆ ಪತ್ರಕರ್ತರ ಜತೆ ಸಂವಾದ ನಡೆಸಿದರು. ಸಂವಾದ ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯ ಕುರಿತಾಗಿ ಮಾತನಾಡಿದರು. ಕನ್ನಡವನ್ನು ಕಲಿಸುವ ಮಾದರಿಯಲ್ಲಿ ನಾವು ಶೇ.50ರಷ್ಟು ಹಿಂದಿದ್ದೇವೆ ಎಂದು ಹೇಳಿದರು.‌ ಅಲ್ಲದೇ ರಾಜ್ಯ ಸರಕಾರಗಳು ಅಂದಿನಿಂದ ಇಂದಿನವರೆಗೆ ಕನ್ನಡದ ಅಭಿವೃದ್ಧಿಗೆ ಬೇಕಾಗಿ ಅನೇಕ...

ಸುಬ್ರಹ್ಮಣ್ಯ : ಅಂತಿಮ ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಜಿಲ್ಲಾ ಯೋಜನೆ “ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ” ವು ಆ.23 ರಂದು ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ ನಡೆಯಿತು.ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರೋ.ವೆಂಕಟೇಶ್.ಹೆಚ್.ಎಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಜಿರೆ ಎಸ್.ಡಿ.ಎಂ ವಸತಿಯುತ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರಾದ...
Loading posts...

All posts loaded

No more posts

error: Content is protected !!