- Friday
- April 11th, 2025

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಯೂತ್ ರೆಡ್ ಕ್ರಾಸ್ ಘಟಕವು ದಿನಾಂಕ 28/9/2024 ರಂದು 'ವಿಶ್ವ ಹೃದಯ ದಿನಾಚರಣೆ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ್ ಪಿ ಟಿ ವಹಿಸಿದರು, ಮುಖ್ಯ ಅತಿಥಿ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯದ ವೈದ್ಯಾಧಿಕಾರಿ ಡಾ ತ್ರಿಮೂರ್ತಿ ಅವರು...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ )ಸುಳ್ಯ ತಾಲೂಕು ಬೆಳ್ಳಾರೆ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ( ರಿ )ಬೆಳ್ಳಾರೆ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಮತ್ತು ಡಾ. ಹೇಮಾವತಿ ಅಮ್ಮನವರ ಆಶೀರ್ವಾದಗಳೊಂದಿಗೆ ದಿನಾಂಕ 27. 9 .2024ರಂದು ಡಾ. ಶಿವರಾಮ ಕಾರಂತ ಕಾಲೇಜು ಬೆಳ್ಳಾರೆ...

ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ ) ದ.ಕ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ಹಾಗೂ ಬಾಲಕಿಯರ ತಂಡವು ಭಾಗವಹಿಸಿ ಎರಡು ತಂಡಗಳು ದ್ವಿತೀಯ ಸ್ಥಾನವನ್ನು...

ಕೆ.ವಿ.ಜಿ. ಇಂಜಿನಿಯರಿoಗ್ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿoಗ್ ವಿಭಾಗದ ವಿದ್ಯಾರ್ಥಿಗಳು ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ತಾಂತ್ರಿಕ ಉಪನ್ಯಾಸವು ದಿನಾಂಕ: 27-09-2024ರಂದು ಕೆ.ವಿ.ಜಿ.ಸಿ.ಇ. ಸಭಾಂಗಣದಲ್ಲಿ ನಡೆಯಿತು. ಎ.ಸಿ.ಸಿ.ಇ(ಐ) ಮಂಗಳೂರಿನ “ಟೆಕ್ನೋವೀಕ್ 2024” ಕಾರ್ಯಕ್ರಮದ ಅಡಿಯಲ್ಲಿ ಎ.ಸಿ.ಇ, ಸಿವಿಲ್ ಇಂಜಿನಿಯರಿoಗ್ ವಿಭಾಗ, ಕೆ.ವಿ.ಜಿ.ಸಿ.ಇ. ಇದರ ಸಹಯೋಗದಲ್ಲಿ ಸಿವಿಲ್ ಇಂಜಿನಿಯರ್ಡಾ. ಹೆಚ್. ಅಜಿತ್ ಹೆಬ್ಬಾರ್, ಇವರು “SustainableHorizons in Civil Engineering”ಎಂಬ ವಿಷಯದಲ್ಲಿಉಪನ್ಯಾಸ...

ಗುತ್ತಿಗಾರಿನ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪುರುಷರ 62 ಕೆಜಿ ವಿಭಾಗದ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಸೆ.21 ರಂದು ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ, ಪ್ರಾ.ಕೃ. ಪ.ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾ.ಪಂ. ಮಾಜಿ ಸದಸ್ಯ...

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಗುರುವಾರ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಸಿದ್ದಿ ಸಮಾಧಿ ಯೋಗ ಉದ್ಘಾಟನೆಗೊಂಡಿತು. ಸುಬ್ರಹ್ಮಣ್ಯದ ಅನುಗ್ರಹ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಗಣೇಶ್ ಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಂಗಳೂರು ಋಷಿ ಸಂಸ್ಕೃತಿ ವಿದ್ಯಾ ಕೇಂದ್ರದ ಅಜಯ್ ಡಿ.ಎಸ್ ಹಾಗೂ ಎಮ್.ಆರ್ ದೀಪಕ್ ಸಿದ್ದಿ ಸಮಾಧಿ ಯೋಗದ ಮಹತ್ವವನ್ನು ಹಾಗೂ ಪರಿಚಯವನ್ನು ವಿವರಿಸಿದರು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ...

ಪಂಜದ ಕರಿಕ್ಕಳ ಸಮೀಪ ಹಳೆ ತಂತಿ ಬದಲಾವಣೆ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ. ಬೆಳ್ಳಾರೆ ಸಿದ್ಧಿ ಇಲೆಕ್ಟ್ರಿಕಲ್ ನ ಸಿಬ್ಬಂದಿಗಳು ಕರಿಕ್ಕಳ ಸಮೀಪ ವೈರ್ ಬದಲಾವಣೆ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕಂಬ ಮುರಿದು ಬಿದ್ದು ಕಂಬದಲ್ಲಿದ್ದ ಕಿಟ್ಟು ಎಂಬವರ ಸೊಂಟಕ್ಕೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ...

ಶಿಕ್ಷಕರ ದಿನಾಚರಣೆಯ ಅಂಗವಾಗಿ ಸುಳ್ಯ ರೋಟರಿ ಕ್ಲಬ್ ಇವರು ಕೊಡಮಾಡಿದ "ನೇಷನ್ ಬಿಲ್ಡರ್ ಅವಾರ್ಡ್ "ಮತ್ತು ದ ಕ ಜಿಲ್ಲಾ ಪ.ಪೂ ಪ್ರಾಚಾರ್ಯರ ಸಂಘ(ರಿ )ಮಂಗಳೂರು,ಹಾಗೂ ವಿವಿಧ ವಿಷಯವಾರು ಉಪನ್ಯಾಸಕರ ಸಂಘ, ದೈ. ಶಿಕ್ಷಣ ಉಪನ್ಯಾಸಕರ ಸಂಘ, ಆಳ್ವಾಸ್ ಪಪೂ ಕಾಲೇಜು ಮೂಡಬಿದಿರೆ ಇವರ ವತಿಯಿಂದ "ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ"ಗೆ ಭಾಜನರಾದ ಪ್ರತಿಷ್ಠಿತ ಸುಳ್ಯ...

ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ ) ದ.ಕ ಜಿಲ್ಲೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಉಜಿರೆ ಇವರ ಜಂಟಿ ಆಶ್ರಯದಲ್ಲಿ ನಡೆಯುವ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸುವ ಸುಳ್ಯ ತಾಲೂಕು ತಂಡಕ್ಕೆ ಸರಕಾರಿ ಪದವಿ ಪೂರ್ವ ಗುತ್ತಿಗಾರು ಇದರ ಪಿಯುಸಿ ವಿದ್ಯಾರ್ಥಿಗಳಾದ ವರ್ಷ ಕೆ. ಹಾಗೂ ಧೃತಿ ಯಂ.ಪಿ. ಆಯ್ಕೆಯಾಗಿರುತ್ತಾರೆ.

All posts loaded
No more posts