- Saturday
- April 19th, 2025

ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ವರ್ಷಕ್ಕೊಮ್ಮೆ ಆಯೋಜಿಸುವ ಸಾಂಸ್ಕೃತಿಕ ಹಾಗೂ ಪ್ರತಿಭಾ ಅನ್ವೇಷಣಾ ಸ್ಫರ್ಧಾ ಕಾರ್ಯಕ್ರಮವಾಗಿದೆ ಸಾಹಿತ್ಯೋತ್ಸವ.ಈ ವರ್ಷದ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಾಹಿತ್ಯೋತ್ಸವ ಸಮಿತಿ ರಚಿಸಲಾಯಿತು.ಡಿವಿಷನ್ ಅಧ್ಯಕ್ಷ ಸಿದ್ದೀಕ್ ಹಿಮಮಿ ಪೈಂಬಚ್ಚಾಲ್, ಪ್ರ.ಕಾರ್ಯದರ್ಶಿ ಕಬೀರ್ ಜಟ್ಟಿಪ್ಪಳ್ಳ, ಕೋಶಾಧಿಕಾರಿ ಶರೀಫ್ ಜಯನಗರ ಒಳಗೊಂಡ ಸಮಿತಿಯ ಚೇರ್ಮೇನ್ ಆಗಿ ರಿಹಾನ್ ಸಅದಿ ಬೆಳ್ಳಾರೆ, ಜನರಲ್ ಕನ್ವೀನರ್ ಆಗಿ ನಿಯಾಝ್...

ಮುಷ್ಕರ ಕೈಗೊಳ್ಳಲು ಕಾರಣವಾದ ಅಂಶಗಳು ಏನು ಗೊತ್ತಾ ,ಮನವಿಯಲ್ಲಿರುವ ಅಂಶಗಳ ಕುರಿತ ಮಾಹಿತಿ ಸುಳ್ಯ:ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರಕ್ಕೆ ನಿರ್ಧರಿಸಿದ್ದು ಅದರಂತೆ ಸೆ.23 ರಿಂದ ತಾಂತ್ರಿಕ ಕೆಲಸಗಳು ಸ್ಥಗಿತಗೊಳಿಸಲಾಗಿತ್ತು. ಸೆ.26 ರಿಂದ ಸುಳ್ಯ ತಾಲೂಕು ಕಛೆರಿ ಮುಂಭಾಗದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು ಪ್ರತಿಭಟನೆ...

ಸುಳ್ಯ: ಸುಳ್ಯದಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದ ವಿಧ್ಯಾರ್ಥಿನಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಅಬ್ದುಲ್ ನಿಯಾಝ್ ಮೇಲೆ ಗುಂಪಿನಲ್ಲಿ ಹಲ್ಲೆ ನಡೆಸಲಾಗಿದ್ದು ಇದರ ಇನ್ನೊಂದು ಆರೋಪಿಯನ್ನು ಸುಳ್ಯ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಸುಶ್ಮಿತ್ ಕುಮಟದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೋಲಿಸರು ರಾಜಕೀಯ ಒತ್ತಡಗಳಿಗೆ ಬಗ್ಗದೆ ಬಂಧಿಸಿ ಇದೀಗ ಕರೆ ತಂದಿದ್ದು ನ್ಯಾಯಲಯಕ್ಕೆ ಹಾಜರು ಪಡಿಸಲಾಗಿದೆ...

ಗೂನಡ್ಕ ಸೆ: 24 . ಸ್ಕೂಟಿ ಅಪಘಾತದಲ್ಲಿ ತೀವ್ರ ಗಾಯಗೊಂಡ ಕಾಸರಗೋಡು ಮೂಲದ ಯುವಕನ ಪ್ರಥಮ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಸ್ಪತ್ರೆಗೆ AIKMCC ಸುಳ್ಯದ ಅಂಬುಲನ್ಸ್ ನಲ್ಲಿ ತಾಜುದ್ದೀನ್ ಟರ್ಲಿ ಉಚಿತ ಸೇವೆ ನೀಡಿದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಗೆ ಸುಳ್ಯ ಲೈಫ್ ಕೇರ್ ಅಂಬ್ಯುಲೆನ್ಸ್ ಸುಳ್ಯ ದ ರಫೀಕ್ ಕೆ.ಎಂ.ಉಚಿತ ಸೇವೆ ನೀಡಿದರು,ಸುಳ್ಯದ...

ಸೆ. 24 ರಂದು ಬಂಟ್ವಾಳದಲ್ಲಿ ದ.ಕ ಜಿಲ್ಲಾ ರೈತ ಸಂಘದ ಸಭೆ ಹಾಗೂ ರೈತ, ಕಾರ್ಮಿಕ, ದಲಿತ ಒಕ್ಕೂಟದ ಸಭೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ಮಂಡಳಿ ಸದಸ್ಯ ಕೆ.ಪಿ.ಜಾನಿ ಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ಪ್ರಮುಖರಾದ ರೈತಸಂಘದ ಜಿಲ್ಲಾ ಉಪಾಧ್ಯಕ್ಷರಾದ ದಿವಾಕರ ಪೈ ಮಜಿಗುಂಡಿ, ಜಿಲ್ಲಾ ಕಾರ್ಯದರ್ಶಿಯಾದ...

ಭಾರತೀಯ ಅಂಚೆ ಇಲಾಖೆಯಲ್ಲಿ ಕಳೆದ 42 ವರ್ಷಗಳಿಂದ ಪ್ರಾಮಾಣಿಕ ಸೇವೆ ಸಲ್ಲಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಚೆನ್ನಕೇಶವ ಪಾರೆಪ್ಪಾಡಿಯವರು ಗುತ್ತಿಗಾರು ಆರಂತೋಡು, ಸುಳ್ಯ, ದೊಡ್ಡತೋಟ, ನೆಟ್ಟಣ, ಸುಬ್ರಹ್ಮಣ್ಯ ಹಾಗೂ ಪ್ರಸ್ತುತ ಸಂಪಾಜೆ ಅಂಚೆಕಛೇರಿಯಲ್ಲಿ ಸೆ.30 ರಂದು ಸೇವಾ ನಿವೃತ್ತರಾಗಲಿದ್ದಾರೆ. ಚೆನ್ನಕೇಶವ ರವರು ನಾಲ್ಕೂರು ಗ್ರಾಮದ ಮೆಟ್ಡಿನಡ್ಕದ ಪಾರೆಪ್ಪಾಡಿ ದಿ. ಸುಂದರ ಗೌಡ ಮತ್ತು ಶ್ರೀಮತಿ ಬಾಲಕಿ...

ಸುಳ್ಯ : ಸುಳ್ಯ ಇಂಜಿನಿಯರಿಂಗ್ ಕಾಲೇಜ್ ವಿಧ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿತನಾದ ಅಬ್ದುಲ್ ನಿಯಾಝ್ ನನ್ನು ಸುಳ್ಯ ಪೋಲಿಸರು ಬಂಧಿಸಿ ಕರೆತಂದಿದ್ದಾರೆ . ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಬಳಿಕ ಅಲ್ಲಿಂದ ತೆರಳಿ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇದೀಗ ಈತನನ್ನು ಪೋಲಿಸ್ ಅಧಿಕಾರಿಗಳು ಬಂಧಿಸಿ ಕರೆತಂದಿದ್ದಾರೆ...

ಸುಳ್ಯ ನಗರ ಪಂಚಾಯತ್ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯು ಸೆ.24 ರಂದು ಸುಳ್ಯ ಲಯನ್ಸ್ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್. ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು.ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಮಾತನಾಡಿ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಿಸಿಕೊಂಡು ಕೆಲಸ ಮಾಡಬೇಕು ಎಂದು...

ಇಂದು ಸೆ 25, ಪಂಡಿತ್ ದೀನದಯಾಳು ಉಪಾಧ್ಯಾಯರವರ ಜನ್ಮದಿನವನ್ನು ಇಂದು ಭಾಜಪ ಅಲಂಕಾರು ಶಕ್ತಿಕೇಂದ್ರದ ವತಿಯಿಂದ ಅಲಂಕಾರು ಶಕ್ತಿಕೇಂದ್ರ ಪ್ರಮುಖರಾದ ಜಯಕರ ಪೂಜಾರಿ ಅವರ ಮನೆಯಲ್ಲಿ ಆಚರಿಸಲಾಯಿತು.ಮಂಡಲಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆಯವರುಪ್ರಸ್ತಾವಿಕ ನುಡಿಗಳನ್ನಾಡಿದರು, ತತ್ವಸಿದ್ದಂತಗಳನ್ನು, ಆದರ್ಶಗಳನ್ನು ಶಾಸಕರಾದ ಭಾಗೀರಥಿ ಮುರುಳ್ಯ ಸಭೆಯಲ್ಲಿ ತಿಳಿಸಿದರು,ಸಂದರ್ಭದಲ್ಲಿ ಹಿರಿಯರಾದ ಈಶ್ವರ ಭಟ್, ಅಲಂಕಾರು ಶಕ್ತಿ ಕೇಂದ್ರ ಪ್ರಮುಖರಾದ...

ಮೈಸೂರಿನಲ್ಲಿ ಮೂಡ ಸೈಟ್ ಹಂಚಿಕೆ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ ಅವರ ತನಿಖೆ ನಡೆಸಬೇಕೆಂದು ಖಾಸಗಿ ವ್ಯಕ್ತಿಗಳು ನೀಡಿದ ಅರ್ಜಿಯನ್ನು ರಾಜ್ಯಪಾಲರು ಪುರಸ್ಕರಿಸಿ ಅನುಮತಿ ನೀಡಲಾಗಿತ್ತು. ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ನ ಏಕ ಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಸ್ತೃತ ವಿಚಾರಣೆ ಬಳಿಕ ನ್ಯಾಯಾಲಯವು ರಾಜ್ಯಪಾಲರು ಅನುಮತಿ ನೀಡಿದ್ದು ಸರಿ...

All posts loaded
No more posts