Ad Widget

ಹರಿಹರ ಪಳ್ಳತ್ತಡ್ಕ : ಸಂಗಮ ಕ್ಷೇತ್ರದಲ್ಲಿ ತೀರ್ಥೋದ್ಭವ – ತೀರ್ಥಸ್ನಾನ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಪೂರ್ವ ದಿಕ್ಕಿನಲ್ಲಿರುವ ಸಿದ್ಧಪರ್ವತದಿಂದ ಕೋಟಿ ತೀರ್ಥ ನದಿಯು ಹರಿಯುತ್ತಿದ್ದು, ಅದು ಶ್ರೀ ದೇವಳದ ಎದುರು ಭಾಗದಲ್ಲಿ ಸಂಗಮವಾಗಿ “ಅಘನಾಶಿನಿ” ಯಾಗಿ ಮುಂದಕ್ಕೆ ಹರಿಯುತ್ತದೆ. ಇಲ್ಲಿ ತುಲಾ ಸಂಕ್ರಮಣ ಅ.17 ರಂದು ಬೆಳಿಗ್ಗೆ 7:40ರ ಶುಭ ಮುಹೂರ್ತದಲ್ಲಿ ತೀರ್ಥೋದ್ಭವವಾಗಿದ್ದು, ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರು ನದಿಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಿಸಿದರು. ನಂತರ ಭಕ್ತಾದಿಗಳಿಂದ ತೀರ್ಥಸ್ನಾನ ನೆರವೇರಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading