- Wednesday
- April 2nd, 2025

ವರಮಹಾಲಕ್ಷ್ಮಿ ಆಚರಣಾ ಸಮಿತಿಯ 2023-24ನೇ ಸಾಲಿನ ಲೆಕ್ಕಪತ್ರ ಮಂಡನೆ ಹಾಗೂ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಅ.19 ರಂದು ಸಮಿತಿಯ ಅಧ್ಯಕ್ಷರಾದ ವಾಣಿ ಯಶವಂತ ಉಳುವಾರು ಇವರ ಉಪಸ್ಥಿತಿಯಲ್ಲಿ ನಡೆಯಿತು. 2023-24ನೇ ಸಾಲಿನ ಖರ್ಚು-ವೆಚ್ಚದ ಲೆಕ್ಕಾಚಾರವನ್ನು ಖಜಾಂಜಿಯಾದ ಗೀತಾ ಜಯಪ್ರಕಾಶ್ ಉಳುವಾರು ರವರು ಮಂಡಿಸಿದರು. ಎಲ್ಲರೂ ಸರ್ವಾನುಮತದಿಂದ ಅನುಮೋದಿಸಿದರು. ನಂತರ 2023-24ನೇ ಸಾಲಿನ ನೂತನ ವರಮಹಾಲಕ್ಷ್ಮಿ...

ಎಲಿಮಲೆಯ ಸರಕಾರಿ ಪ್ರೌಢಶಾಲೆಯ ಕಾಂಕ್ರೀಟ್ ರಸ್ತೆ ಹಾಗೂ ಶಾಲೆಯ ನೂತನ ದ್ವಾರದ ಉದ್ಘಾಟನೆ ಇಂದು ನಡೆಯಿತು. ನೂತನ ಕಾಂಕ್ರೀಟ್ ರಸ್ತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಹಾಗೂ ದ್ವಾರದ ಉದ್ಘಾಟನೆಯನ್ನು ಎಲಿಮಲೆ ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ದಯಾನಂದ.ಎನ್.ಕೆ. ನೆರವೇರಿಸಿದರು. ತಾಲೂಕು ಮಟ್ಟದ ಕ್ರೀಡಾಕೂಟದ ಕ್ರೀಡಾಂಗಣದ ಕಾಮಗಾರಿಗೆ...

ಬೇಂಗಮಲೆಯಲ್ಲಿ ಕಸ ಎಸೆದವರಿಗೆ ಪಂಚಾಯತ್ ನಿಂದ ದಂಡ ವಿಧಿಸಿದ ಘಟನೆ ನಡೆದಿದ್ದು ಕಸ ಎಸೆದವರಿಂದಲೇ ತ್ಯಾಜ್ಯ ವಿಲೇವಾರಿಗೊಳಿಸಲಾಯಿತು.ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿ ಲಿಂಗಣ್ಣ ಎಂಬವರಿಗೆ ಪಂಚಾಯತ್ ರೂ 6000.00 ದಂಡ ವಿಧಿಸಿದ ಘಟನೆ ನಡೆದಿದೆ.ಆ.19 ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದಾರೆ ಎಂಬ...
ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್ರವರಿಗೆ ಜೀವಾವಧಿ ಸಜೆಯನ್ನು ಕೊಡಗು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ಘೋಷಿಸಿದೆ. ಬಾಲಚಂದ್ರ ಕಳಗಿಯವರು ಚಲಾಯಿಸುತ್ತಿದ್ದ ಒಮಿನಿ ಕಾರಿಗೆ 2019 ಮಾ.19 ರಂದು ಲಾರಿ ಗುದ್ದಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಾದ ಸಂಪತ್, ಹರಿಪ್ರಸಾದ್ ಮತ್ತು...

ಸುಳ್ಯದ ಗಾಯಕ, ಸಾಹಿತಿ, ಜ್ಯೋತಿಷಿ ಎಚ್ ಭಿಮರಾವ್ ವಾಷ್ಠರ್ ಅವರ ನೇತೃತ್ವದಲ್ಲಿ ಅದ್ದೂರಿ ವಾಷ್ಠರ್ ಫೈವ್ ಸ್ಟಾರ್ ಆರ್ಕೆಸ್ಟ್ರಾ ಕಾರ್ಯಕ್ರಮವು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಜರುಗಿತು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಸಪ್ತಸ್ವರ ಮೆಲೋಡಿಸ್ ಜಂಟಿ ಸಹಯೋಗದಲ್ಲಿ ಸುಳ್ಯ ದಸರಾ ಹಬ್ಬದ ಶ್ರೀ ಶಾರದಾಂಬಾ ದೇವಿಯ ಶೋಭಾಯಾತ್ರೆಯ ಪ್ರಯುಕ್ತ ಅದ್ದೂರಿ ಸಂಗೀತ...