- Wednesday
- April 2nd, 2025

ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾದ ರವಿರಾಜ ಕರ್ಲಪ್ಪಾಡಿ, ಸತ್ಯವತಿ ಬಸವನಪಾದೆ, ದಿವ್ಯಾ ಪಡ್ಡಂಬೈಲು, ಸರೋಜಿನಿ ಕರಿಯಮೂಲೆ, ರತ್ನಾವತಿ ಹನಿಯಡ್ಕ ತಮ್ಮ ಮತವನ್ನು ಚಲಾಯಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಕೋಶಾಧಿಕಾರಿ ಸುಬೋಧ್ ಶೆಟ್ಟಿ ಮೇನಾಲ, ಅಜ್ಜಾವರ ಶಕ್ತಿ ಕೇಂದ್ರ ಪ್ರಮುಖರಾದ ರಾಜೇಶ್ ಮೇನಾಲ, ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷರಾದ ವಿಕ್ರಂ ಅಡ್ಪಂಗಾಯ, ಮಾಜಿ ತಾಲೂಕು...

ಅನಾರೋಗ್ಯಕ್ಕೆ ತುತ್ತಾಗಿರುವ ಎಣ್ಮೂರು ನಿವಾಸಿ ಲೀಲಾವತಿ ಯವರಿಗೆ ಆದಿ ದ್ರಾವಿಡ ಸಹಾಯ ಹಸ್ತ ವೇದಿಕೆ ಪುತ್ತೂರು ಇದರ ವತಿಯಿಂದ ಧನ ಸಹಾಯ ಮಾಡಲಾಯಿತು. ಪತಿಯನ್ನು ಕಳೆದುಕೊಂಡಿರುವ ಇವರು ಪತಿಯನ್ನು ಕಳೆದುಕೊಂಡಿದ್ದು, ಇದೀಗ ಇವರು ಎರಡು ಕಿಡ್ನಿ ಸಮಸ್ಯೆಯಿಂದ ಚಿಂತಾಜನಕ ಸ್ಥಿತಿಯಲ್ಲಿ ಇದ್ದಾರೆ. ಇಬ್ಬರು ಹೆಣ್ಣಮಕ್ಕಳ ಜವಾಬ್ದಾರಿಯನ್ನು ಕೂಲಿ ನಾಲಿ ಮಾಡಿ ಸಾಕುತ್ತಿದ್ದ ಈ ಬಡ ಕುಟುಂಬ...

ಬರಹ : ಡಾ|| ಮುರಲೀ ಮೋಹನ್ಚೂಂತಾರು ಗರ್ಭಕೋಶದ ಬಳಭಾಗದ ಪದರಗಳಲ್ಲಿ ಸ್ಥಾನೀಯವಾಗಿ ಬೆಳೆಯುವ ಗಡ್ಡೆಗಳಿಗೆ ಫೈಬ್ರಾಯ್ಡ್ ಎಂದು ಕರೆಯುತ್ತಾರೆ. ಬಹಳ ನಿಧಾನವಾಗಿ ಬೆಳೆಯುವ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿರುತ್ತದೆ. ಇದನ್ನು ಲಿಯೋಮಯೋಮಾ ಅಥವಾ ಮಯೋಮಾ ಎಂದೂ ಕರೆಯುತ್ತಾರೆ. ಹೆಚ್ಚಾಗಿ ಗರ್ಭಾಶಯದ ಮಾಂಸಖಂಡದ ಪದರಗಳಲ್ಲಿ ಇದು ಕಂಡುಬರುತ್ತದೆ. ಫೈಬ್ರಾಯ್ಡ್ಗಳ ಗಾತ್ರದಲ್ಲಿ ಬಹಳ ಅಂತರವಿರುತ್ತದೆ. ಸಣ್ಣ ಬಟಾಣಿ ಗಾತ್ರದಿಂದ...