- Thursday
- April 23rd, 2026
ಕರ್ನಾಟಕದಲ್ಲಿ ಕನ್ನಡ ನುಡಿ ನೆಲ ಜಲದ ಪರಿಸ್ಥಿತಿ ಆತಂಕವನ್ನು ಎದುರಿಸುತ್ತಿದ್ದು ನಮ್ಮ ಸಂಸ್ಕ್ರತಿ ಮತ್ತು ಸಾಹಿತ್ಯದ ಉಳಿವಿಗಾಗಿ ಕನ್ನಡಿಗರಾದ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿ ನಮ್ಮತನವನ್ನು ಉಳಿಸಿಕೊಳ್ಳಬೇಕೆಂದು ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ ಇವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸುಳ್ಯಹಾಗು ಪಂಜ ಹೋಬಳಿ ಘಟಕ, ನೆಹರು ಮೆಮೋರಿಯಲ್ ಕಾಲೇಜು ಐಕ್ಯೂಎಸಿ ವಿಭಾಗಮತ್ತು...
