- Saturday
- March 7th, 2026
ಅರಂತೋಡು ಸ.ಉ. ಹಿ. ಪ್ರಾ. ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಮಂಥನ್ ಅವರು ಶಾಟ್ ಪುಟ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದ ಶಾಟ್ ಪುಟ್ ಸ್ಪರ್ಧೆಯಲ್ಲಿ ಮಂಥನ್ ಅವರು ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈತ ಸುಳ್ಯದ ಗಣೇಶ್ ಮತ್ತು ಅಶ್ವಿನಿ ದಂಪತಿಗಳ ಪುತ್ರ. ದೈಹಿಕ...
ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್ಗಳ ಬಿಗ್ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಯಶಸ್ವಿಯಾಗಿ ನಾಲ್ಕನೇ ವಾರದ ಡ್ರಾ ನಡೆದಿದ್ದು,ಪ್ರಥಮ ಬಹುಮಾನವನ್ನು ರಮಶ್ರೀ ಬೆಳ್ಳಾರೆ, ದ್ವಿತೀಯ ಪ್ರಸಾದ್ ಸೂರ್ಯಮನೆ, ಸುಳ್ಯ, ತೃತೀಯ ಬಹುಮಾನ ವಿಜಯ ವಿಶ್ವಕರ್ಮ ವಿಟ್ಲ, ಸಮಧಾನಕರ ಬಹುಮಾನಗಳನ್ನು...
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ, ವಿಜಯ ಗ್ರಾಮ ಸಮಿತಿ ನಾಲ್ಕೂರು, ಆತ್ಮ ರೈತ ಮಿತ್ರ ಸ್ವಸಹಾಯ ಸಂಘ ನಾಲ್ಕೂರು ಇವುಗಳ ಆಶಯದಲ್ಲಿ ರೈತರ ಪಹಣಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಎಂದು ಹಾಲೆಮಜಲಿನ ವೆಂಕಟೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬ್ಯಾಂಕ್ ಆಫ್ ಬರೋಡ ಸುಬ್ರಮಣ್ಯ ಶಾಖೆಯ ವ್ಯವಸ್ಥಾಪಕರಾದ ವಿಶ್ವರ್ಥ್ ಕುಮಾರ್ ಕೆಎಸ್...
