- Wednesday
- April 2nd, 2025

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕದ ಆದೇಶದಂತೆ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನ.೭ರಂದು ಸ್ಥಳೀಯ ಸಂಸ್ಥೆ ಅಧ್ಯಕ್ಷರಾದ ಶಶಿಧರ ಎಂ. ಜೆ ಧ್ವಜ ಚೀಟಿಯನ್ನು ಬಿಡುಗಡೆ ಗೊಳಿಸಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ವಿತರಿಸಲಾಯಿತು.ಈ ಸಂಧರ್ಭದಲ್ಲಿ ಗೌರವ ಅಧ್ಯಕ್ಷರಾದ ಬಾಪೂ ಸಾಹೇಬ್, ಉಪಾಧ್ಯಕ್ಷರಾದ ರಾಜು ಪಂಡಿತ್ , ಜೀವನ್ ಸ್ಕೌಟರ್ ಪ್ರತಿನಿಧಿ ,ಉಮೇಶ್ ಸ್ಕೌಟರ್...

ಸುಳ್ಯದ ಬೀರಮಂಗಲದಲ್ಲಿ ನಾಗರೋಥ್ಥಾನ ಯೋಜನೆಯಡಿ ನಿರ್ಮಾಣವಾಗಿರುವ ಉದ್ಯಾನವನಕ್ಕೆ ಪುತ್ತೂರು ಸಹಾಯಕ ಆಯುಕ್ತರು ಇಂದು ಭೇಟಿ ನೀಡಿದರು. ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಸುಳ್ಯದ ಪ್ರವಾಸಿ ಮಂದಿರದಲ್ಲಿ ಎ. ಸಿ ಯವರನ್ನು ಭೇಟಿಯಾಗಿ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ನಿರ್ಮಾಣದ ಬಗ್ಗೆ ಗಮನಕ್ಕೆ ತಂದ ಸಂದರ್ಭದಲ್ಲಿ ಉದ್ಯಾನವನಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿ...
ಸುಬ್ರಹ್ಮಣ್ಯ ರೋಟರಿ ಕ್ಲಬ್ ಆಶ್ರಯದಲ್ಲಿ ಬೆಂಗಳೂರು ಮಹಾಲಕ್ಷ್ಮಿ ಸೆಂಟ್ರಲ್ ರೋಟರಿ ಕ್ಲಬ್ ನವರು ಕೌಶಲ್ಯ ಅಭಿವೃದ್ಧಿ ಯೋಜನೆ ಅನ್ವಯ ಸುಬ್ರಹ್ಮಣ್ಯದ ದೇವರಹಳ್ಳಿ ಕೇಂದ್ರದಲ್ಲಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಮಿಷಿನ್ ವಿತರಣೆ ಹಾಗೂ ತರಬೇತಿ ಕಾರ್ಯಕ್ರಮವನ್ನು ನಡೆಸಲಿರುವರು.ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ್ ನಾಯರ್ ವಹಿಸಲಿರುವರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ...

ಕಲ್ಲೆಂಬಿಯ ರಾಘವ ಬೆಳ್ಳಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್( 26) ಎಂಬ ಯುವಕ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮನೆಯವರು ಸುಳ್ಯಕ್ಕೆ ಬಂದಿದ್ದಾಗ ಪುನಃ ಮನೆಗೆ ಹಿಂತಿರುಗಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಗೊತ್ತಾಗಿದೆ. ಸ್ಥಳಕ್ಕೆ ಸುಳ್ಯ ಪೋಲಿಸರು ಆಗಮಿಸಿ ಮಹಜರು ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.ಮೃತ ಪಟ್ಟ ಯುವಕ ಸುಳ್ಯದ ಕೆ.ವಿ.ಜಿ.ಕಾನೂನು...

ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಇಲಾಖೆ ವತಿಯಿಂದ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾಮಟ್ಟದ ಕ್ರೀಡಾಕೂಟದ 80 ಮೀಟರ್ ಅಡೆತಡೆ ಓಟದಲ್ಲಿ ವಿದ್ಯಾಬೋಧಿನೀ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ| ಹರ್ಷಪ್ರಿಯ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಐವರ್ನಾಡು ಶ್ರೀಮತಿ ದೀಪ ಆರ್ ಮತ್ತು ಶ್ರೀ ಕುಮಾರ್ ಎಂ ದಂಪತಿಗಳ ಪುತ್ರಿ.

ಕನ್ನಡ ರಾಜ್ಯೋತ್ಸವ - ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸುವಿಚಾರ ವೇದಿಕೆ ವತಿಯಿಂದ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಲ್ಚಾರು ಶಾಲೆಯ ಸಭಾಂಗಣದಲ್ಲಿ ಸುಳ್ಯದ ಖ್ಯಾತ ಗಾಯಕ, ಜ್ಯೋತಿಷಿ ಮತ್ತು ಸಾಹಿತಿಗಳಾದ...

ಎಸ್.ಅಂಗಾರರು ಸಚಿವರಾಗಿದ್ದ 2022-23ನೇ ಸಾಲಿನಲ್ಲಿ ಸುರಿದ ಬಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳ ದುರಸ್ತಿಗಾಗಿ ಮಳೆ ಪರಿಹಾರ ಕಾರ್ಯಕ್ರಮದಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದ 3 ಕೋಟಿ ರೂ.ಗಳ ಕಾಮಗಾರಿಗಳ ಪಟ್ಟಿಗೆ ಆಗಿನ ಸರಕಾರ ಮಂಜೂರಾತಿ ನೀಡಿತ್ತು. ಆ ಪಟ್ಟಿಯಲ್ಲಿದ್ದ. ಈ ಕೆಳಗೆ ಉಲ್ಲೇಖಿಸಲಾದ ರಸ್ತೆಗಳ ಅಭಿವೃದ್ಧಿಗೆ...

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಸುಳ್ಯ ಇದರ ತಾಲೂಕು ಸಮಿತಿ ಸಭೆ 04/11/2024 ಸೋಮವಾರದಂದು ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ದ.ಕ. ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಅಧ್ಯಕ್ಷರಾದ ಶ್ರೀಯುತ ವಿಶ್ವನಾಥ ಶೆಟ್ಟಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ ಹಾಗೂ...

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ *ಎತ್ತ ಸಾಗುತ್ತಿದೆ ದೇಶ ಕಟ್ಟುವ ಯುವಜನತೆ ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 08-11-2024 ರಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಈ ಹಿಂದೆ...

All posts loaded
No more posts