- Sunday
- September 6th, 2026
ಕನ್ನಡ ಭಾಷೆಗೆ ಅನೇಕ ಸವಾಲುಗಳಿವೆ. ಅದನ್ನು ನಾವೆಲ್ಲರೂ ಎದುರಿಸಿ ಕನ್ನಡ ಭಾಷೆ, ಸಾಹಿತ್ಯ ಪರಂಪರೆಯನ್ನು ಉಳಿಸಿ ಅದನ್ನು ಮುಂದಿನ ಜನಾಂಗಕ್ಕೆ ತಲಪಿಸುವುದು ನಮ್ಮೆಲ್ಲರ ಜವಾ ಬ್ದಾರಿಯಾಗಿದೆ. ಸಾಹಿತ್ಯ ಪರಿಷತ್ತಿನಂತಹ ಅನೇಕ ಸಂಸ್ಥೆಗಳು ಈ ಜವಾಬ್ದಾರಿಯನ್ನು ಹೊರಬೇಕು ಎಂದು ಖ್ಯಾತ ವಾಗ್ಮಿ ಚಿಂತಕ ದುರ್ಗಾಕುಮಾರ್ ನಾಯರ್ ಕೆರೆ ಅವರು ಕರೆ ಇತ್ತರು. ಅವರು ಸುಳ್ಯ ತಾಲೂಕು ಕನ್ನಡ...
ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸ. ಊ. ಹಿ ಪ್ರಾ ಶಾಲೆಕೋಲ್ಚಾರು ಇದರ ಶಾಲಾಭಿವ್ರದ್ದಿ ಸಮಿತಿ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಕೋಲ್ಚಾರು ಶಾಲೆಯಲ್ಲಿ...
