ಕಾರು ಮತ್ತು ರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಮೃತ್ಯು

ಆಲೆಟ್ಟಿ ರಸ್ತೆಯಲ್ಲಿ ನ.4 ರಂದು ಸಂಭವಿಸಿದ ಕಾರು ಮತ್ತು ರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋಪಾಲ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು . ಮೃತರು ಪತ್ನಿ ಶ್ರೀಮತಿ ಜಯಂತಿ ಹಾಗೂ ಇಬ್ಬರು ಪುತ್ರಿಯರಾದ ಕು.ಶರಣ್ಯ ಮತ್ತು ಕು.ಭೂಮಿಕಾ ಮತ್ತು...

ಪ್ರತಿಯೊಂದು ಪ್ರಶ್ನೆಗಳಿಗೆ ಉತ್ತರಿಸುವ ಶಕ್ತಿಯಿದ್ದರೇ ಅದು ಹಿಂದೂ ಧರ್ಮಕ್ಕೆ ಮಾತ್ರ ಸಾಧ್ಯ, ತಾಯಿಗಿಂತಲೂ ಗೋವು ಮೇಲು, ಗೋಮಾತೆ ಪ್ರಪಂಚಕ್ಕೆ ತಾಯಿ – ರವೀಶ್ ತಂತ್ರಿ

ಮನುಷ್ಯನ ಪ್ರತಿಯೊಂದು ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಡುವ ಶಕ್ತಿಯಿದ್ದರೇ ಅದು ಹಿಂದೂ ಧರ್ಮಕ್ಕೆ ಮಾತ್ರ ಸಾಧ್ಯ. ತ್ಯಾಗ ಮತ್ತು ಸೇವೆಯ ಪ್ರತೀಕವಾಗಿರುವವಳು ತಾಯಿ, ಆದರೇ ತಾಯಿಗಿಂತ ಮೇಲು ಪ್ರಪಂಚಕ್ಕೆ ತಾಯಿಯಾಗಿರುವವಳು ಗೋಮಾತೆ. ಗೋವಿಗಿಂತ ತ್ಯಾಗಮಯಿಯಾಗಿರುವ ಜೀವ ಬೇರೊಂದು ಇಲ್ಲ. ಅದಕ್ಕಾಗಿ ನಾವು ಗೋವನ್ನು ಪೂಜೆ ಮಾಡುತ್ತೇವೆ ಎಂದು ಕುಂಟಾರು ರವೀಶ್ ತಂತ್ರಿ ಹೇಳಿದರು. ಅವರು ಎಲಿಮಲೆಯಲ್ಲಿ...
Ad Widget

ಎಸ್‌ಎಸ್‌ಪಿಯುನಲ್ಲಿ ಬೃಹತ್ ರಕ್ತದಾನ ಶಿಬಿರ – 88 ದಾನಿಗಳಿಂದ ರಕ್ತದಾನ ;  ಯುವ ಜನಾಂಗ ರಕ್ತದಾನವನ್ನು ಬದುಕಿನ ಶ್ರೇಷ್ಠ ಅಂಗ ಎಂದು ಪರಿಗಣಿಸಬೇಕು – ಪಿ.ಬಿ.ಸುಧಾಕರ ರೈ

ಸುಬ್ರಹ್ಮಣ್ಯ: ಕೃತಕವಾಗಿ ನಿರ್ಮಾಣ ಮಾಡಲು ಅತ್ಯಂತ ದೊಡ್ಡ ಸಂಪತ್ತು ರಕ್ತ. ಇದನ್ನು ಪರಸ್ಪರ ನೀಡುವುದು ಅನಿವಾರ್ಯವಾಗಿದೆ. ಆದುದರಿಂದ ರಕ್ತ ನೀಡುವ ಉತ್ತಮ ಮನಸ್ಸು ಸರ್ವರಲ್ಲಿ ಮೂಡಬೇಕು. ಪರರ ಆರೋಗ್ಯ ಸಮೃದ್ಧಿಗೆ ನೀಡುವ ಪರಮ ಶ್ರೇಷ್ಠ ಕೊಡುಗೆ ರಕ್ತದಾನವಾಗಿದೆ. ಯುವ ಜನಾಂಗ ರಕ್ತದಾನವನ್ನು ಬದುಕಿನ ಶ್ರೇಷ್ಠ ಅಂಗ ಎಂದು ಪರಿಗಣಿಸಬೇಕು.ಹೆಚ್ಚು ಹೆಚ್ಚು ರಕ್ತದಾನಿಗಳು ಮುಂದೆ ಬಂದಾಗ ಆವಶ್ಯಕತೆ...
error: Content is protected !!